ದುರುಗಮ್ಮನಹಳ್ಳ ಸ್ವಚ್ಛಗೊಳಿಸಿದ ಪ್ರಾಣೇಶ


Team Udayavani, May 4, 2019, 3:31 PM IST

kopp

ಗಂಗಾವತಿ: ನಗರದ ಮಧ್ಯೆ ಭಾಗದಲ್ಲಿ ಹರಿಯುವ ದುರುಗಮ್ಮನಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಹಾಸ್ಯ ಕಲಾವಿದ ಬಿ. ಪ್ರಾಣೇಶ ನೇತೃತ್ವದಲ್ಲಿ ಸ್ವಚ್ಛತಾ ಶ್ರಮಾನುಭವ ಜರುಗಿತು. ಹಳ್ಳದಲ್ಲಿ ಪ್ಲಾಸ್ಟಿಕ್‌ ಗಾಜು ಸೇರಿ ಅಪಾಯಕಾರಿ ವಸ್ತು ಹಾಗೂ ಕಸವನ್ನು ಸಂಗ್ರಹಿಸಲಾಯಿತು. ಸಂಗ್ರಹಿಸಿದ ಕಸವನ್ನು ನಗರಸಭೆಯ ಸಿಬ್ಬಂದಿಗೆ ತಲುಪಿಸಲಾಯಿತು.

ಈ ಸಂದರ್ಭದಲ್ಲಿ ಕಲಾವಿದ ಬಿ. ಪ್ರಾಣೇಶ ಮಾತನಾಡಿ, ನಗರದ ಸೌಂದರ್ಯಕ್ಕೆ ದುರುಗಮ್ಮನಹಳ್ಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಮೊದಲು ದುರುಗಮ್ಮನಹಳ್ಳದ ನೀರು ಸ್ವಚ್ಛವಾಗಿತ್ತು. ಹಳ್ಳಕ್ಕೆ ಕಸ, ಪ್ಲಾಸ್ಟಿಕ್‌, ಕೊಳೆತ ತರಕಾರಿ ಹಾಗೂ ತ್ಯಾಜ್ಯವನ್ನು ಸುರಿಯುವ ಮೂಲಕ ಹಳ್ಳದ ಆರೋಗ್ಯ ಕೆಡಿಸಲಾಗಿದೆ. ಎಲ್ಲರೂ ನಗರಸಭೆ ಜತೆ ಕೈಜೋಡಿಸಿ ಹಳ್ಳವನ್ನು ಸ್ವಚ್ಛಗೊಳಿಸಿ ಮೊದಲಿಂತೆ ಮಾಡಬೇಕಿದೆ. ನಗರದ ಘನತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಪೌರಾಯುಕ್ತ ಡಾ| ದೇವಾನಂದ ದೊಡ್ಮನಿ, ಡಾ| ಭಾವಿಕಟ್ಟಿ, ಕೌಸರ್‌ ಬೇಗಂ, ಜಿ. ಶ್ರೀಧರ, ಡಾ| ಶಿವಕುಮಾರ ಮಾಲೀಪಾಟೀಲ್, ಮಂಜುನಾಥ ಗುಡ್ಲಾನೂರು, ಮಹಾಲಿಂಗಪ್ಪ, ಅಭಿಷೇಕ್‌, ಜಿ. ಪವನಗುಂಡೂರು, ಉಲ್ಲಾಸ, ವಾಸುಕೊಳಗದ, ಸುರೇಶ ಸಿಂಗನಾಳ ಸೇರಿ ಅನೇಕರಿದ್ದರು.

ರಾಯನಕೆರೆ ಅಭಿವೃದ್ಧಿಗೆ ದೇಣಿಗೆ

ತಾವರಗೇರಾ: ಸಮೀಪದ ಕಿಲಾರಹಟ್ಟಿ ಸಿಆರ್‌ಸಿ ವ್ಯಾಪ್ತಿಯ ಶಾಲಾ ಶಿಕ್ಷಕರು ರಾಯನಕೆರೆ ಅಭಿವೃದ್ಧಿ ಸೇವಾ ಸಮಿತಿಗೆ 21 ಸಾವಿರ ರೂ. ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಗುರುಪಾದಮ್ಮ ಭಂಡಾರಿ, ಸಹಶಿಕ್ಷಕರಾದ ಶಂಕರ್‌ ರಾಠೊಡ್‌, ಗಿರಿಯಪ್ಪಗೌಡ ಪಾಟೀಲ, ಶೇಖರಪ್ಪ ಬಿ., ತಿಮ್ಮಪ್ಪ ಮಡ್ಡೆರ, ಸ್ಥಳೀಯ ಪಿಎಸ್‌ಐ ಮಹಾಂತೇಶ ಸಜ್ಜನ, ಎಪಿಎಂಸಿ ಸದಸ್ಯರಾದ ವಿರುಪಣ್ಣ ನಾಲತವಾಡ, ಸಮಿತಿ ಸದಸ್ಯರಾದ ಅಮರೇಶ ಕುಂಬಾರ, ಸಂಜೀವ ಚಲುವಾದಿ, ಸಿದ್ಧನಗೌಡ, ಕರಡೆಪ್ಪ ನಾಲತವಾಡ ಹಾಗೂ ಇನ್ನಿತರರು ಇದ್ದರು.

 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.