ತವರಿನಲ್ಲಿ ಕಿಂಗ್ಸ್‌ ಜಯದ ನಿರೀಕ್ಷೆ?

ಇಂದು ಪಂಜಾಬ್‌-ಚೆನ್ನೈ ಮುಖಾಮುಖೀ

Team Udayavani, May 5, 2019, 6:10 AM IST

kings-eleveen

ಮೊಹಾಲಿ: ಸತತ 4 ಪಂದ್ಯಗಳನ್ನು ಸೋತಿರುವ ಪಂಜಾಬ್‌ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಎರಡು ತಂಡಗಳಿಗೂ ಇದು ಲೀಗ್‌ ಹಂತದ ಕೊನೆಯ ಪಂದ್ಯ. ಐಪಿಎಲ್‌ನ ಆಟಕ್ಕೆ ಮುಕ್ತಾಯ ಹೇಳಲಿರುವ ಪಂಜಾಬ್‌ ಈ ಪಂದ್ಯದಲ್ಲಿ ಗೆದ್ದು ತವರಿನ ಅಭಿಮಾನಿಗಳಿಗೆ ಕೊಂಚ ಖುಷಿ ನೀಡುವ ನಿರೀಕ್ಷೆಯಲ್ಲಿದೆ.

ಇತ್ತ ಚೆನ್ನೈ ಲೀಗ್‌ ಹಂತವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ.

ಪಂಜಾಬ್‌ನಲ್ಲಿ ಸ್ಥಿರ ಪ್ರದರ್ಶನವಿಲ್ಲ
ಪಂಜಾಬ್‌ ತಂಡದಲ್ಲಿ ಸ್ಟಾರ್‌ ಆಟಗಾರರಿ ದ್ದರೂ ಯಾರೂ ಕೂಡ ಸ್ಥಿರ ಪ್ರದರ್ಶನ ನೀಡು ತ್ತಿಲ್ಲ. ಗೇಲ್‌ ಆರಂಭದ ಕೆಲವು ಪಂದ್ಯ ವನ್ನಾಡಿದ ಅನಂತರ ಫಾರ್ಮ್ ಕಳೆದುಕೊಂಡಿದ್ದಾರೆ. ಕೆ.ಎಲ್‌. ರಾಹುಲ್‌ ಹೊರತುಪಡಿಸಿ ಉಳಿದ ಆಟಗಾರರು ವಿಫ‌ಲರಾಗಿರುವುದು ತಂಡಕ್ಕೆ ತೀವ್ರ ಹಿನ್ನಡೆಯಾಗಿದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಎಡವುತ್ತಿದ್ದ ಪಂಜಾಬ್‌ಗ ನಿಕೋಲಸ್‌ ಪೂರನ್‌ ಮತ್ತು ಸ್ಯಾಮ್‌ ಕರನ್‌, ಮಾಯಾಂಕ್‌ ಅಗರ್ವಾಲ್‌ ಕೊಂಚ ಬಲ ತುಂಬಿದ್ದಾರೆ.

ದುರ್ಬಲ ಬೌಲಿಂಗ್‌
ಬೌಲಿಂಗ್‌ ವಿಭಾಗ ಇನ್ನೂ ಸುಧಾರಿಸದೇ ಇರುವುದರಿಂದ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ. ಶಮಿ ಹೊರತುಪಡಿಸಿ ಯಾರಿಂದಲೂ ಉತ್ತಮ ನಿರ್ವಹಣೆ ಮೂಡಿ ಬರುತ್ತಿಲ್ಲ. ಕಳೆದ 4 ಪಂದ್ಯಗಳಲ್ಲೂ ಸೋತಿರುವ ಪಂಜಾಬ್‌ ಕೊನೆಯ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿ ಗೆಲುವಿನೊಂದಿಗೆ ಕೂಟಕ್ಕೆ ಗುಡ್‌ಬೈ ಹೇಳುವ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.