ಸರಕಾರಿ ಉದ್ಯೋಗಕ್ಕಾಗಿ ಕನ್ನಡಿಗರಿಂದ ಟ್ವಿಟರ್‌ ಅಭಿಯಾನ


Team Udayavani, May 5, 2019, 6:27 AM IST

JOBS

ಸಾಂದರ್ಭಿಕ ಚಿತ್ರ.

ಉಡುಪಿ: ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗ ಬೇಕು ಎಂದು ಆಗ್ರಹಿಸಿ ಟ್ವಿಟರ್‌ನಲ್ಲಿ #karnataka jobs for kannadigas ಎಂಬ ಹ್ಯಾಶ್‌ಟ್ಯಾಗ್‌ ಅಭಿಯಾನ ಮೇ 4ರಂದು ಸಂಜೆ 6 ಗಂಟೆಗೆ ಆರಂಭವಾಗಿದೆ.

ಕರುನಾಡ ಸೇವಕರು ಮತ್ತು ಇತರ ಕನ್ನಡಪರ ಸಂಘಟನೆಗಳ ಸಹಯೋಗ ದೊಂದಿಗೆ ನಡೆಯಲಿದೆ. ರಾಜ್ಯದಲ್ಲಿ ಸಿಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು. ಕನ್ನಡ ತಿಳಿಯದವರನ್ನು ರಾಜ್ಯದ ಬ್ಯಾಂಕ್‌ಗಳಿಗೆ ಕೆಲಸಕ್ಕೆ ನೇಮಿಸುವುದು ಸರಿಯೇ ಎಂದು ಟ್ವಿಟಿಗರು ಪ್ರಶ್ನಿಸುತ್ತಿದ್ದಾರೆ.

ನಮ್ಮ ಹಕ್ಕು
ಇದು ಸರ್ವಾಧಿಕಾರ ಅಲ್ಲ, ಅವರ ಹಕ್ಕು ಎಂದು ಹೇಳುವ ಮೂಲಕ ರಾಜ್ಯದಲ್ಲಿರುವ ಎಲ್ಲ ಸರಕಾರಿ ಕೆಲಸಗಳು ಕನ್ನಡಿಗರಿಗೆ ಸಿಗಬೇಕೆಂಬ ಆಶಯ ಹೊಂದಲಾಗಿದೆ. ಐಬಿಪಿಎಸ್‌ ನಿಯಮಗಳ ಬದಲಾವಣೆಯಿಂದ 5 ವರ್ಷದಲ್ಲಿ ಕನ್ನಡಿಗರಿಗೆ ಈಗಾಗಲೇ ಹಲವು ಸಾವಿರ ಉದ್ಯೋಗಾವಕಾಶಗಳು ಕೈತಪ್ಪಿವೆ. ಈಗಿರುವ ಪರಿಸ್ಥಿತಿ ಮುಂದುವರಿದರೆ ಸಣ್ಣಪುಟ್ಟ ಕೆಲಸಗಳಲ್ಲೂ ಇತರ ಭಾಷೆಯ ಕಾರ್ಮಿಕರು ತುಂಬುವ ಸಾಧ್ಯತೆ ಇದೆ. ಆದ್ದರಿಂದ ಬಹಳಷ್ಟು ಜನರು ಈ ಟ್ವೀಟ್‌ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ತಿಳಿಸಲಾಗುತ್ತಿದೆ.

ಅಭಿಯಾನಕ್ಕೆ ಸಿಎಂ ಬೆಂಬಲ
ಬೆಂಗಳೂರು: “ಕರ್ನಾಟಕ ಜಾಬ್ಸ್ ಫಾರ್‌ ಕನ್ನಡಿಗಾಸ್‌’ ಟ್ವಿಟ್ಟರ್‌ ಅಭಿಯಾನಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು ಎಂದು ಅವರು ಟ್ವಿಟರ್‌ ಮೂಲಕ ಹೇಳಿದ್ದಾರೆ.

“ಕರ್ನಾಟಕ ಜಾಬ್ಸ್ ಫಾರ್‌ ಕನ್ನಡಿಗಾಸ್‌’ ಎನ್ನುವ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಕನ್ನಡಿಗರು ಭಾರೀ ಪ್ರಮಾಣದಲ್ಲಿ ಟ್ವೀಟ್‌ ಮಾಡುತ್ತಿದ್ದಾರೆ. ಈ ಹ್ಯಾಶ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ರಾಜ್ಯದಲ್ಲಿ ಕನ್ನಡಿಗರಿಗೆ ಸರಕಾರಿ, ಸರಕಾರಿ ಸ್ವಾಮ್ಯ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗ ಮೀಸಲಾತಿ ಒದಗಿಸಬೇಕು ಎಂದು ಮೊದಲಿನಿಂದಲೂ ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿ ರುವುದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.