ಕಾರ್ಮಿಕರನ್ನು ಗೌರವಿಸಿ: ಸುರೇಶ


Team Udayavani, May 5, 2019, 11:51 AM IST

bag-3

ಮುಧೋಳ: ಎಲ್ಲ ವರ್ಗದ ಕಾರ್ಮಿಕ ಬಂಧುಗಳು ನಮ್ಮ ಬದುಕಿಗೆ ಬೇಕಾದವರು. ಅವರ ಸೇವೆ ನಮಗೆ ಅವಶ್ಯವಾಗಿದೆ. ಅವರನ್ನು ಕಾಳಜಿ, ಆತ್ಮೀಯತೆಯೊಂದಿಗೆ ಗೌರವಿಸಬೇಕೆಂದು ಶಿಕ್ಷಕ ಸುರೇಶ ಮದರಖಂಡಿ ಹೇಳಿದರು.

ಮಂಟೂರಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರನ್ನು ಸನ್ಮಾನಿಸುವ ಈ ವಿಶೇಷ ಕಾರ್ಯ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಡೆಸಿರುವುದು ಶ್ಲಾಘನೀಯವಾಗಿದೆ ಎಂದರು.

ನೀರು ಸರಬರಾಜು ಮಾಡುವ ಲಕ್ಕಪ್ಪ ತಳವಾರ, ಬಿಸಿಯೂಟದ ಕಾರ್ಯಕರ್ತೆ ಆಶಾಬಿ ಇನಾಮದಾರ, ಆಶಾ ಕಾರ್ಯಕರ್ತೆ ವಾಸಂತಿ ಪೂಜಾರಿ, ಕೃಷಿ ಕೂಲಿ ಕಾರ್ಮಿಕರಾದ ಶಾಂತವ್ವ ಮಾದರ, ಪೆಂಡಾಲ್ ಮತ್ತು ಡೆಕಾರೇಷನ್‌ ಕೆಲಸದ ಲಕ್ಷ್ಮಣ ಬಿರಾದಾರ ಅವರನ್ನು ಸನ್ಮಾನಿಸಲಾಯಿತು. ಮುಧೋಳ ಕಾರ್ಮಿಕ ಸಂಘದ ಅಧ್ಯಕ್ಷ ಸದಾಶಿವ ಆಗೋಜಿ ಮತ್ತು ಉಪಾಧ್ಯಕ್ಷ ಹನಮಂತ ತಳವಾರ ಉಪಸ್ಥಿತರಿದ್ದರು.

ಮಂಟೂರ ಗ್ರಾಮದ ಮಲ್ಲಪ್ಪ ಮೆಟಗುಡ್ಡ, ಸಿದ್ರಾಮಪ್ಪ ಸಿದಗೊಂಡ, ಮಲ್ಲಪ್ಪ ಕಲ್ಲೂರ, ತರುಣ ಸಂಘದ ಅಧ್ಯಕ್ಷ ಲಕ್ಷ್ಮಣ ಚಿಗರಡ್ಡಿ, ಹನಮಂತ ಮಾದರ, ಶಿಕ್ಷಕ ಸುರೇಶ ಪೂಜಾರಿ, ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಚಿಗರಡ್ಡಿ, ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಸಮಿತಿ ವಿದ್ಯಾರ್ಥಿ ಘಟಕದ ಪ್ರಮುಖ ಲಕ್ಷ್ಮಣ ಮಾದರ ಉಪಸ್ಥಿತರಿದ್ದರು. ಗೋಲಶೆಟ್ಟಿ ಶಿಕ್ಷಣ ಸಂಸ್ಥೆ ಮುಖ್ಯಗುರು ಪ್ರಕಾಶ ಪೀಠಕ ನಿರೂಪಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.