ಬಸವ ಸಾಗರ ಜಲಾಶಯಕ್ಕೆ ಆಲಮಟ್ಟಿ ನೀರು


Team Udayavani, May 5, 2019, 1:46 PM IST

5-MAY-26

ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಹಿನ್ನೀರು ಶನಿವಾರ ಕಂಡದ್ದು ಹೀಗೆ.

ಆಲಮಟ್ಟಿ: ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಸಂಗ್ರಹವಿರುವ ನೀರಿನಲ್ಲಿ ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರಕ್ಕೆ ಅಗತ್ಯವಾಗಿ ಬೇಕಾಗಿರುವ ನೀರನ್ನು ಜಲಾಶಯದ ಮುಂಭಾಗದಿಂದ ನದಿ ಪಾತ್ರದ ಮೂಲಕ ಹರಿಸಲಾಗುತ್ತಿದೆ.

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದರೂ ಕೂಡ ಮಹಾರಾಷ್ಟ್ರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸುರಿದ ಮಳೆಯಿಂದ ಜಲಾಶಯಕ್ಕೆ ನೀರು ಹರಿದು ಬಂದಿತ್ತು. ಅದರಲ್ಲಿ ಸಂಗ್ರಹಿಸಿಟ್ಟುಕೊಂಡಿರುವ ನೀರಿನಲ್ಲಿ ನಿಯಮದಂತೆ ಮೇ ತಿಂಗಳಲ್ಲಿ ಆರ್‌ಟಿಪಿಸಿಎಲ್ಗೆ ಬಿಡಬೇಕಾಗಿರುವ 0.6 ಟಿಎಂಸಿ ಅಡಿ ನೀರನ್ನು ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಬಿಡುಗಡೆ ಮಾಡಲಾಗುತ್ತಿದ್ದು ನಂತರ ಅಲ್ಲಿಂದ ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರಕ್ಕೆ ಹರಿಸಲಾಗುತ್ತದೆ.

ಮೇ 4ರಂದು ನೀರು ಬಿಡುವ ಪ್ರಕ್ರಿಯೆ ಆರಂಭಿಸಲಾಗಿದ್ದು ಸದ್ಯ 3,000 ಕ್ಯೂಸೆಕ್‌ ನೀರನ್ನು ಜಲಾಶಯದ ಬಲಭಾಗದ ಕೆಪಿಸಿಎಲ್ ಮೂಲಕ ಹರಿಸಲಾಗುತ್ತಿದೆ. ಗುರವಾರವಷ್ಟೇ 0.5 ಟಿಎಂಸಿ ಅಡಿ ನೀರನ್ನು ಜಲಾಶಯದ ಮುಂಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶದಿಂದ ಹರಿಸಲಾಗಿತ್ತು. ಈಗ ಶನಿವಾರದಿಂದ ಮತ್ತೇ 0.6 ಟಿಎಂಸಿ ಅಡಿ ನೀರನ್ನು ಹರಿಸಲಾಗುತ್ತಿದೆ. ಶನಿವಾರ ರಾತ್ರಿಯಿಂದ ಹೊರ ಹರಿವು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ಜಿಂದಾಲ್ಗೆ ಅನುಕೂಲಕ್ಕಾಗಿ ನೀರು: ಆಲಮಟ್ಟಿ ಜಲಾಶಯದಿಂದ ಹರಿಬಿಟ್ಟ ನೀರಿನ ಅರ್ಧದಷ್ಟು ನೀರು ನಾರಾಯಣಪುರ ಜಲಾಶಯಕ್ಕೆ ತಲುಪುತ್ತಿಲ್ಲ. ಆಲಮಟ್ಟಿ ಜಲಾಶಯದ ಮುಂಭಾಗದಲ್ಲಿರುವ ಜಿಂದಾಲ್ ಕಾರ್ಖಾನೆ ನೀರಿನ ಜಾಕ್‌ವೆಲ್ಗೆ ಈ ನೀರು ಅನುಕೂಲವಾಗಿದೆ. ಅವರ ಬೃಹತ್‌ ನೀರೆತ್ತುವ ಯಂತ್ರಗಳು ಈ ನೀರನ್ನು ಎತ್ತಿ ಹೊಸಪೇಟೆಯ ಅವರ ಕಾರ್ಖಾನೆಗೆ ಸಾಗಿಸುತ್ತಿವೆ. ಹೀಗಾಗಿ ನೀರು ಸಮರ್ಪಕವಾಗಿ ನಾರಾಯಣಪುರ ಜಲಾಶಯಕ್ಕೆ ತಲುಪುತ್ತಿಲ್ಲ. ಜಿಂದಾಲ್ದ ಅನುಕೂಲಕ್ಕಾಗಿ ಈ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹಿಂಗಾರು ಬೆಳೆಗೆ ನೀರು ಕೊಡಲಿಲ್ಲ, ಈಗ ಯಾವುದೋ ಕಾರ್ಖಾನೆಗೆ ಅನುಕೂಲಕ್ಕಾಗಿ ನೀರನ್ನು ಹರಿಸುತ್ತಿದ್ದಾರೆ ಎಂದು ಎಂದು ಜಿಪಂ ಸದಸ್ಯ ಶಿವಾನಂದ ಅವಟಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.