ಸೈಕ್ಲಿಸ್ಟ್‌ ,ಪಾದಚಾರಿಗಳ ಸುರಕ್ಷತೆ ಸವಾಲಿನದ್ದು: ಅರುಣ್‌


Team Udayavani, May 6, 2019, 6:10 AM IST

0505MLR44

ಮಹಾನಗರ: ನಗರದಲ್ಲಿ ಸೈಕ್ಲಿಸ್ಟ್‌ಗಳು ಮತ್ತು ಪಾದಚಾರಿಗಳ ಸುರಕ್ಷತೆಯೇ ಅತಿ ಸವಾಲಿನದ್ದು, ಈ ಕುರಿತು ಮಂಗಳೂರು ಬೈಸಿಕಲ್‌ ಕ್ಲಬ್‌ನಂತಹ ಸಂಘಟನೆಗಳು ಗಮನ ಹರಿಸಿ, ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ ಹೇಳಿದರು.

ಸಹೋದಯ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾದ ಮಂಗಳೂರು ಬೈಸಿಕಲ್‌ ಕ್ಲಬ್‌(ಎಂಬಿಸಿ)ನ ವಾರ್ಷಿಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಕೊಲೆಗಾರರಿಗೂ ಉದ್ದೇಶ ಇರುತ್ತದೆ. ಆದರೆ ಹೆದ್ದಾರಿ, ನಗರ ರಸ್ತೆಗಳಲ್ಲಿ ಅತಿ ವೇಗ, ಅಪಾಯಕಾರಿಯಾಗಿ ಸಂಚರಿಸುವ ವಾಹನಗಳ ಚಾಲಕರು ಯಾವುದೇ ಕಾರಣವಿಲ್ಲದೆ ಸೈಕಲ್‌ ಸವಾರರು, ಪಾದಚಾರಿಗಳನ್ನು ಕೊಲ್ಲುವಂತಾಗಿದೆ, ಸುರಕ್ಷಿತ ವಾಹನ ಚಾಲನೆ ಕುರಿತು ನಗರದಲ್ಲಿ ಇನ್ನಷ್ಟು ಜಾಗೃತಿ ಮೂಡಬೇಕಾಗಿದೆ ಎಂದರು.

ಸೈಕಲ್‌ ಹಸ್ತಾಂತರ
ಮಂಗಳೂರಿನ ದಶಕದ ಹಿಂದಿನ ಹಿರಿಯ ಸೈಕಲ್‌ ರೇಸಿಂಗ್‌ ಪಟು, ನಾಬರ್ಟ್‌ ಡಿ’ಸೋಜಾ ಅವರ ಟ್ರೆಕ್‌ 1.5 ರೋಡ್‌ ಬೈಸಿಕಲ್‌ನ್ನು ಬಾಗಲಕೋಟ ಜಿಲ್ಲೆ ಜಮಖಂಡಿಯ ಉದಯೋನ್ಮುಖ ಸೈಕ್ಲಿಂಗ್‌ ಪಟು, 15ರ ಹರೆಯದ ಉದಯ ಗುಳೇದ್‌ ಅವರಿಗೆ ದಾನವಾಗಿ ಹಸ್ತಾಂತರಿಸಿದರು.

ನಾಬರ್ಟ್‌ ಡಿ’ಸೋಜಾ ತಮ್ಮಲ್ಲಿರುವ ಇನ್ನೊಂದು ಕಾರ್ಬನ್‌ ರೋಡ್‌ ಬೈಕ್‌ ಟ್ರೆಕ್‌ ಮಡೋನ್‌ನ್ನು ಮುಂಬರುವ ರಾóಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ವಿಜೇತರಿಗೆ ನೀಡುವ ಇರಾದೆ ಹೊಂದಿದ್ದಾರೆ. ಎಂಬಿಸಿಯಿಂದ ಗೋವಾದ ಅಲ್ಟ್ರಾ ಸೈಕಲ್‌ ರೇಸ್‌ನಲ್ಲಿ ಮೊದಲ ಸ್ಥಾನಿಗಳಾಗಿದ್ದ ಹರಿಪ್ರಸಾದ್‌, ಶ್ರೀಕಾಂತರಾಜ್‌, ಮಸೂದ್‌ ಟೀಕೆ ತಮ್ಮ ಅನುಭವ ಹಂಚಿಕೊಂಡರು. ಅದೇ ರೀತಿ ಎಂಬಿಸಿ ಸದಸ್ಯರಾಗಿ ತಮ್ಮ ಅನುಭವಗಳನ್ನು ಡಾ| ಸುನೀತಾ ಮೆಂಡಿಸ್‌, ಮಧುರಾ ಜೈನ್‌, ಗುರುರಾಜ್‌ ಪಾಟೀಲ್‌ ಪ್ರಸ್ತುತಪಡಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಎಂಬಿಸಿ ಅಧ್ಯಕ್ಷ ದಿಜರಾಜ್‌ ನಾಯರ್‌ ಸ್ವಾಗತಿಸಿ, ಕೇವಲ ನಾಲ್ಕು ಸದಸ್ಯರಿಂದ 2011ರಲ್ಲಿ ಶುರುವಾದ ಕ್ಲಬ್‌ ಸದ್ಯ 100ಕ್ಕೂ ಹೆಚ್ಚು ನೋಂದಾಯಿತ ಸದಸ್ಯರನ್ನೊಳಗೊಂಡಿದೆ ಎಂದರು. ಉಪಾಧ್ಯಕ್ಷ ಶ್ರೀಕಾಂತರಾಜ, ಖಜಾಂಚಿ ಹರಿಪ್ರಸಾದ್‌ ಶೇಖರೆ ಜಮಖಂಡಿ ಸೈಕ್ಲಿಂಗ್‌ ಕೋಚ್‌ ವಿಟuಲ ಭೋರ್ಜಿ ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಗಣೇಶ್‌ ನಾಯಕ್‌ ಪ್ರಾಸ್ತಾವಿಸಿದರು. ಜತೆ ಕಾರ್ಯದರ್ಶಿ ಮಧುಕರ್‌ ನಿರೂಪಿಸಿ, ಸದಸ್ಯ ಜವಿರ್‌ ಮನ್ನಿಪ್ಪಾಡಿ ವಂದಿಸಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.