ಮಗು ಕೊಂದ ಪ್ರಿಯಕರ!


Team Udayavani, May 6, 2019, 3:04 AM IST

magu-konda

ರಾಯಬಾಗ: ಪ್ರೀತಿ ಬಲೆಗೆ ಬಿದ್ದ ವಿವಾಹಿತ ಮಹಿಳೆ ತನ್ನ ಮಗುವಿನೊಂದಿಗೆ ಪ್ರಿಯಕರನ ಜತೆಗೆ ತೆರಳಿದ್ದಳು. ಆದರೆ ಪ್ರಿಯಕರ ತಾಯಿಯೊಂದಿಗೆ ಬಂದಿದ್ದ ನಾಲ್ಕು ವರ್ಷದ ಗಂಡು ಮಗುವನ್ನು ಕೊಲೆಗೈದ ಹೃದಯ ವಿದ್ರಾವಕ ಘಟನೆ ತಾಲೂಕಿನ ಯಡ್ರಾಂವ ಗ್ರಾಮದಲ್ಲಿ ನಡೆದಿದೆ.

ಮಹೇಶ ಅಶೋಕ ಬಾಗಡಿ (4) ಕೊಲೆಯಾದ ಮಗು. ಮಗುವಿನ ತಾಯಿ ಲಕ್ಷ್ಮೀ ಬಾಗಡಿ ಮನೆಯಲ್ಲಿಲ್ಲದ ವೇಳೆ ಪ್ರಿಯಕರ ಪರಶುರಾಮ ಜಾಧವ ಮಗುವನ್ನು ಲಟ್ಟಣಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ನಂತರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಪರಾರಿಯಾಗಿದ್ದಾನೆ.

18 ವರ್ಷದ ಹಿಂದೆ ಚಿಕ್ಕಪಡಸಲಗಿ ಗ್ರಾಮದ ಲಕ್ಷ್ಮೀ ಜತೆ ರಾಯಬಾಗ ಪಟ್ಟಣದ ಭೀಮ ನಗರದ ವಾಸಿ ಅಶೋಕ ಬಾಗಡಿ ಅವರ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳಿದ್ದಾರೆ. ಅಶೋಕ ಬಾಗಡಿ ಕುಟುಂಬ ಕಾಗದ, ಕಬ್ಬಿಣ ತುಂಬುವ ಕೆಲಸ ಮಾಡುತ್ತಿದ್ದು, ಈತನ ಪತ್ನಿ ಲಕ್ಷ್ಮೀ ಬಟ್ಟೆ, ಪಾತ್ರೆ ವ್ಯಾಪಾರ ಮಾಡುತ್ತಿದ್ದಳು.

ಈ ವೇಳೆ ತಾಲೂಕಿನ ಶಾಹುಪಾರ್ಕ್‌ ಗ್ರಾಮದ ಪರಶುರಾಮ ಜಾಧವನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ವಯಸ್ಸಿನಲ್ಲಿ ಲಕ್ಷ್ಮೀಗಿಂತ 5 ವರ್ಷ ಚಿಕ್ಕವನಾದ ಪರಶುರಾಮ ಈಕೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಾನೆ.

ಈ ವಿಷಯ ಲಕ್ಷ್ಮೀ ಪತಿ ಅಶೋಕ ಬಾಗಡಿಗೆ ಗೊತ್ತಾದ ನಂತರ ಕಾನೂನ ಬಾಹಿರವಾಗಿ ವಿಚ್ಛೇದನ ನೀಡಿದ್ದೆನೆಂದು ಬಾಂಡ್‌ ಬರೆದುಕೊಟ್ಟು ಕೊನೆಯ ಮಗ ಮಹೇಶನೊಂದಿಗೆ ಪ್ರಿಯಕರ ಪರಶುರಾಮನ ಜೊತೆ ತಾಲೂಕಿನ ಯಡ್ರಾಂವ ಗ್ರಾಮದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದಳು. ಮಗು ಕರೆದುಕೊಂಡು ಬಂದಿದ್ದು ಪರಶುರಾಮನಿಗೆ ಇಷ್ಟವಾಗಿರಲಿಲ್ಲ.

ಮಗುವನ್ನು ಅವನ ಅಪ್ಪನ ಜೊತೆ ಬಿಟ್ಟು ಬರುವಂತೆ ಪದೇ ಪದೆ ಪೀಡಿಸುತ್ತಿದ್ದ. ಇದಕ್ಕೆ ಲಕ್ಷ್ಮೀ ಒಪ್ಪದ ಕಾರಣ ಲಟ್ಟಣಿಗೆಯಿಂದ ಮಗುವಿಗೆ ಹೊಡೆದು ಕೊಲೆ ಮಾಡಿದ್ದಾನೆ.
ಈ ಕುರಿತು ರಾಯಬಾಗ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಾರಿಯಾಗಿದ್ದ ಪರಶುರಾಮ ಜಾಧವ ಹಾಗೂ ಲಕ್ಷ್ಮೀ ಬಾಗಡಿ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಯಾರದೋ ತಪ್ಪಿಗೆ ಏನೂ ಅರಿಯದ ಪುಟ್ಟ ಕಂದಮ್ಮ ಮಹೇಶನನ್ನು (ನನ್ನ ಮೊಮ್ಮಗ) ಕೊಲೆ ಮಾಡಿರುವ ಪರಶುರಾಮ ಜಾಧವನಿಗೆ ಗಲ್ಲು ಶಿಕ್ಷೆ ನೀಡಬೇಕು. ಆಗ ಮಾತ್ರ ನಮಗೆ ನೆಮ್ಮದಿ ಸಿಗುತ್ತದೆ.
-ಅಕ್ಕತಾಯಿ ಬಾಗಡಿ, ಕೊಲೆಯಾದ ಮಹೇಶನ ಅಜ್ಜಿ

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.