ಕ್ಲೀನ್ ಉಡುಪಿ ಪ್ರಾಜೆಕ್ಟ್ : ಸ್ವತ್ಛತಾ ಅಭಿಯಾನ
Team Udayavani, May 6, 2019, 6:00 AM IST
ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಮೇ 4 ರಂದು ಅಜ್ಜರಕಾಡು ಉದ್ಯಾನವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವತ್ಛತಾ ಅಭಿಯಾನ ನಡೆಯಿತು.
ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆೆಯನ್ನು ಕಾಪಾಡುವ ಬಗ್ಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿದರೆ ದೇಶದ ಚಿತ್ರಣವೇ ಬದಲಾಗುವುದು. ಸ್ವತ್ಛತೆಯ ಪರಿಕಲ್ಪನೆಯನ್ನು ಜಾಗೃತಗೊಳಿಸಿದರೆ ವ್ಯಕ್ತಿಯ ಆರೋಗ್ಯವು ವೃದ್ಧಿಸುವುದರ ಜತೆಗೆ ಸಮಾಜದ ಆರೋಗ್ಯವು ಕೂಡ ಪರಿಣಾಮಕಾರಿಯಾಗುವುದು ಎಂದರು.
ಜಿಲ್ಲಾ ನಾಗರಿಕ ಸಮಿತಿಯ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಜಾಗೃತಿಯ ಸ್ಟಿಕ್ಕರ್ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ಉಡುಪಿ ಜಿಲ್ಲೆಯು ಬುದ್ಧಿವಂತರ ಜಿಲ್ಲೆಯಾಗಿ ನಿಜವಾದ ಅರ್ಥದಲ್ಲಿ ಮೂಡಿಬರಬೇಕಾದರೆ ಇಲ್ಲಿಯ ಸ್ವತ್ಛತೆಯ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಸ್ವತ್ಛತೆಯನ್ನು ಕಾಪಾಡುವ ತುಡಿತ ಉಂಟಾಗಿ ಇತರರಲ್ಲಿಯೂ ಜಾಗೃತಿ ಮೂಡಿಸುವ ಮನೋಭಾವನೆ ಉಂಟಾಗಬೇಕು ಎಂದರು.
ಗಣೇಶ್ ಪ್ರಸಾದ್ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.
ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ , ತಾರಾನಾಥ್ ಮೇಸ್ತ, ಚೇತನಾ ಶೆಣೈ, ಹರೀಶ್ ನಾಯ್ಕ, ತಿಲಕ್ ಮಲ್ಪೆ$, ಜೇಮ್ಸ್, ಅರ್ಪಿತಾ ಆಚಾರ್ಯ, ರಫೀಕ್ ಖಾನ್, ಉದಯ ನಾಯ್ಕ , ಚೇತನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ