ಭವನ ಇಡೀ ಸಮಾಜಕ್ಕೆ ಲಭಿಸಲಿ: ಮಾಲಾಡಿ


Team Udayavani, May 6, 2019, 6:15 AM IST

bhavana

ಬಜಪೆ: ಬಂಟ ಸಮಾಜದವರು ಎಲ್ಲರ ಸುಖ-ಕಷ್ಟಗಳಿಗೆ ಸದಾ ಸ್ಪಂದಿಸುವವರು. ಎಲ್ಲರೊಂದಿಗೆ ಸಹಭಾಗಿಯಾಗಿ ನಾಯಕತ್ವ ಗುಣ ಬೆಳೆಸುವವರು. ಬಂಟರಲ್ಲಿ ಕೊಡುವ ಗುಣ ಇದೆ. ಇಲ್ಲಿ ನಿರ್ಮಾಣವಾಗಿರುವ ಭವನ ಬಂಟರಿಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಉಪಯೋಗಕ್ಕೆ ಲಭಿಸಲಿ ಎಂದು ಬಂಟರ ಯಾನೆ ನಾಡವರ ಮಾತೃ ಸಂಘ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ ಹೇಳಿದರು.

ಎಕ್ಕಾರು ಬಂಟರ ಸಂಘದ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಎಕ್ಕಾರಿನಲ್ಲಿ ನಿರ್ಮಾಣಗೊಂಡ ಬಂಟರ ಭವನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಂಗವಾಗಿ ನಡೆದ ಬಂಟರ ದಿಬ್ಬಣಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಚಾಲನೆ ನೀಡಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನುವಂಶಿಕ ಅರ್ಚಕ ವೇ|ಮೂ| ವಾಸುದೇವ ಆಸ್ರಣ್ಣ ಹಾಗೂ ಎಕ್ಕಾರು ಶ್ರೀಕೃಷ್ಣ ಮಠದ ವೇ|ಮೂ| ಹರಿದಾಸ ಉಡುಪ ಶುಭಾಶಂಸನೆಗೈದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಎಕ್ಕಾರು ಬಂಟರ ಸಂಘ ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾ ಸಿದರು.

ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಎಕ್ಕಾರಿನಲ್ಲಿ ಸಭಾಂಗ ಣದ ಕೊರತೆಯನ್ನು ಬಂಟರ ಸಂಘ ನಿವಾರಿಸಿದೆ ಎಂದರು.

ಸಭಾಂಗಣವನ್ನು ಉದ್ಯಮಿ ಭಾಸ್ಕರ ಶೆಟ್ಟಿ ನಡೊÂàಡಿಗುತ್ತು, ಸಭಾ ವೇದಿಕೆವನ್ನು ಉದ್ಯಮಿ ಕೃಷ್ಣ ಡಿ. ಶೆಟ್ಟಿ, ಭೋಜನ ಶಾಲೆಯನ್ನು ಪ್ರಕಾಶ್‌ ಶೆಟ್ಟಿ, ಪಾಕಶಾಲೆಯನ್ನು ಕೃಷ್ಣ ಶೆಟ್ಟಿ, ಅಲಂಕಾರ ಕೊಠಡಿಯನ್ನು ಜಯ ಎಂ. ಶೆಟ್ಟಿ ದೊಡ್ಡಮನೆ ಮತ್ತು ಸುಜಾತಾ ಶಂಭು ಶೆಟ್ಟಿ ಮೇಲೆಕ್ಕಾರು ಅವರು ಉದ್ಘಾಟಿಸಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಚೇರ್‌ಮನ್‌ ಎ. ಸದಾನಂದ ಶೆಟ್ಟಿ ಮಹಾದಾನಿಗಳನ್ನು ಗೌರವಿಸಿದರು.

ಮಾಜಿ ಸಚಿವ ಅಮರನಾಥ ಶೆಟ್ಟಿ, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ, ವಿವೇಕ್‌ ಶೆಟ್ಟಿ ಬೊಲ್ಯಗುತ್ತು, ಸಂತೋಷ್‌ ಕುಮಾರ್‌ ಶೆಟ್ಟಿ, ಮಂಜುನಾಥ ಭಂಡಾರಿ ಶೆಡ್ಡೆ, ಡಾ| ಜಯರಾಮ್‌ ಶೆಟ್ಟಿ , ವಾದಿರಾಜ ಶೆಟ್ಟಿ, ದೇವಿಪ್ರಸಾದ್‌ ಶೆಟ್ಟಿ ಕಲ್ಲಾಡಿ, ರವಿರಾಜ್‌ ಶೆಟ್ಟಿ ನಿಟ್ಟೆಗುತ್ತು, ಸುಧಾಕರ ಪೂಂಜ, ಸಂತೋಷ್‌ ಕುಮಾರ್‌ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ನಿತಿನ್‌ ಹೆಗ್ಡೆ, ಅಶೋಕ್‌ ಶೆಟ್ಟಿ ದಾದರ್‌, ದೇವಿಪ್ರಸಾದ್‌ ಶೆಟ್ಟಿ ಬೆಳಪು, ನಿಶಾಕಾಂತ್‌ ಶೆಟ್ಟಿ ಉಪಸ್ಥಿತರಿದ್ದರು.

ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ ತನ್ನ ಒಂದು ತಿಂಗಳ ಮಾಸಾಶನವನ್ನು ಸಂಘಕ್ಕೆ ನೀಡಿದರು. ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಪ್ರಸ್ತಾವನೆಗೈದು ಮಾಜಿ ಅಧ್ಯಕ್ಷ ದಿ| ಯಶೋಧರ ಶೆಟ್ಟಿ ಅವರ ಪ್ರಯತ್ನದಿಂದ ಈ ಕನಸು ನನಸಾಗಿದೆ ಎಂದರು. ದಯಾನಂದ ಮಾಡ ಹಾಗೂ ನಿತೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಮ್ಮಾನ
ಉದ್ಯಮಿ ಭಾಸ್ಕರ ಶೆಟ್ಟಿ ನಡೊÂàಡಿಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ, ಉದ್ಯಮಿ ಕೃಷ್ಣ ಡಿ. ಶೆಟ್ಟಿ, ಜಯ ಎಂ. ಶೆಟ್ಟಿ, ಸುಜಾತಾ ಶಂಭು ಶೆಟ್ಟಿ ಮೇಲೆಕ್ಕಾರು, ಭವನದ ಗುತ್ತಿಗೆದಾರ ಪ್ರದೀಪ್‌ ಕುಮಾರ್‌ ಶೆಟ್ಟಿ, ಎಲೆಕ್ಟ್ರೀಶಿಯನ್‌ ರಮೇಶ್‌ ಶೆಟ್ಟಿ, ಸುಂದರಿ ಶೆಟ್ಟಿ ಮಜಿಕರೆ, ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಲತಾ ಶೆಟ್ಟಿ, ಮಲ್ಲಿಕಾ ಯಶೋಧರ ಶೆಟ್ಟಿ, ಕಳ್ಳಿಗೆ ಬಾಲಕೃಷ್ಣ ಶೆಟ್ಟಿ ಮತ್ತು ಶೋಭ ಶೆಟ್ಟಿ ಹಾಗೂ ದೇಣಿಗೆ ನೀಡಿದ ಇತರರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.