ಆರೋಗ್ಯ ಹದಗೆಟ್ಟಾಗ ಕಿಚಡಿಯೇ ಬೇಕು!
Team Udayavani, May 6, 2019, 6:15 AM IST
ವಿಪಕ್ಷಗಳ ಮಹಾಮೈತ್ರಿಯ ಸರಕಾರದ ಕುರಿತು ‘ಕಿಚಡಿ ಸರಕಾರ’ ಎಂದು ಲೇವಡಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ತಿರುಗೇಟು ನೀಡಿದ್ದಾರೆ.
‘ಆರೋಗ್ಯ ಹದಗೆಟ್ಟಾಗ ಎಲ್ಲರಿಗೂ ಕಿಚಡಿಯೇ ಬೇಕಾಗುತ್ತದೆ’ ಎಂದು ತರೂರ್ ಹೇಳಿದ್ದಾರೆ. ಬಿಜೆಪಿಗೆ ನಿರ್ಗಮನದ ಹಾದಿ ತೋರಿಸುವ ಮೂಲಕ ದೇಶದ ರಾಜಕೀಯ ಅನಾರೋಗ್ಯವನ್ನು ದೇಶದ ಜನತೆಯೇ ಶಮನ ಮಾಡಲಿದ್ದಾರೆ ಎಂದೂ ಹೇಳುವ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ