ಬಿಸಿಲಿನ ಝಳದಲ್ಲಿ ಮತ್ತೊಂದು ಚುನಾವಣೆ


Team Udayavani, May 6, 2019, 4:22 PM IST

haveri-tdy-2

ಶಿಗ್ಗಾವಿ: ಲೋಕಸಭೆ ಚುನಾವಣೆ ಮುಗಿದು ಜನ ಫಲಿತಾಂಶ ಎದುರು ನೋಡುತ್ತಿರುವಾಗಲೇ, ಪಟ್ಟಣದ ಜನತೆಗೆ ಸ್ಥಳೀಯ ಸಂಸ್ಥೆ ಪುರಸಭೆ ಸದಸ್ಯರ ಆಯ್ಕೆ ಅವಕಾಶ ಒದಗಿ ಬಂದಿದ್ದು, ಮತ್ತೇ ಚುನಾವಣೆ ಕಾವು ಹೆಚ್ಚಲಿದೆ.

ಈ ವರೆಗೂ ಮೌನವಾಗಿದ್ದ ವಾರ್ಡ್‌ ಉಮೇದುವಾರರು ಮೇ 9 ರಿಂದ 16ರೊಳಗಾಗಿಯೇ ನಾಮಪತ್ರ ಸಲ್ಲಿಸಬೇಕಾಗಿದ್ದು, ಮೇ 17 ರಂದು ಅಭ್ಯರ್ಥಿಗಳ ನಾಮ ಪತ್ರ ಪರಿಶೀಲನೆ. 20ಕ್ಕೆ ನಾಮಪತ್ರ ವಾಪಸ್‌ ಹಾಗೂ ಮೇ 29ಕ್ಕೆ ಮತದಾನ ನಡೆಯಲಿದೆ.
25, ಮಾರ್ಚ್‌ 2014ರಲ್ಲಿ 10 ಜನ ಸದಸ್ಯಬಲದಲ್ಲಿ ಅಧಿ ಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ, 8 ತಿಂಗಳು ಶ್ರೀಕಾಂತ ಬುಳ್ಳಕ್ಕನವರ, 11 ತಿಂಗಳು ಸುಭಾಸ್‌ಚೌವ್ಹಾಣ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದ್ದರು. ಈ ಮಧ್ಯ ಬಿಎಸ್‌ ಆರ್‌, ಜೆಡಿಎಸ್‌ ಮತ್ತು ಪಕ್ಷೇತರ ಬಾಹ್ಯ ಬೆಂಬಲದೊಂದಿಗೆ 9 ಸದಸ್ಯ ಬಲದ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿ ಸದಾಶಿವಪ್ಪ ಕಂಕನವಾಡ ಅವರನ್ನು ಆಯ್ಕೆ ಮಾಡಿತ್ತು. 10 ತಿಂಗಳ ನಂತರ ಪ್ರಸಕ್ತ ಚುನಾವಣೆವರೆಗೂ ಬಿಜೆಪಿ ಶಿವಪ್ರಸಾದ ಸುರಗೀಮಠ ಅವರಿಗೆ
ಅವಕಾಶ ಒದಗಿಸಿತ್ತು. ಈ ಹಿಂದಿನ ಆಡಳಿತ ಮಂಡಳಿ
ಅಧಿಕಾರ ಅವಧಿ  ಮಾ. 25, 2019ಕ್ಕೆ ಮುಕ್ತಾಯಗೊಳ್ಳುತ್ತಿದ್ದಂತೆ ಏಪ್ರಿಲ್‌ ತಿಂಗಳದಲ್ಲಿ ನಡೆಯಬಹುದೆನ್ನಲಾದ ಚುನಾವಣೆಗೆ ಪೂರ್ವ ನಿಯೋಜಿತವಾಗಿ ಸಿದ್ಧಗೊಂಡು ಟಿಕೆಟ್‌ ಗಿಟ್ಟಿಸಿಕೊಳ್ಳಲು
ವರಿಷ್ಠರ ದುಂಬಾಲು ಬಿದ್ದಿದ್ದ ಆಕಾಂಕ್ಷೆಗಳು, ಸ್ಥಳೀಯ ಸಂಸ್ಥೆಯ ಮೊದಲೇ ಲೋಕಸಭೆ ಚುನಾವಣೆ ಎದುರಾಗುತ್ತಿದ್ದಂತೆ ಮೌನಕ್ಕೆ
ಶರಣಾಗಿದ್ದರು. ಮತ್ತೇ ಪುರಸಭೆ ಗದ್ದುಗೆ ಹಿಡಿಯಲು ಸದಸ್ಯರು ಮೀಸಲಾತಿ ಹುಡುಕಿಕೊಂಡು ವಿವಿಧ ವಾರ್ಡ್‌ಗಳ ಜನರನ್ನು ಓಲೈಸಲು ಮುಂದಾಗಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ
ನಡೆಸಲು ದಿನಾಂಕ ನಿಗ ಪಡಿಸಿ ಚುನಾವಣಾ ಆಯೋಗ ಗುರುವಾರ
ಸಂಜೆ ಅಧಿ ಸೂಚನೆ ಹೊರಡಿಸುತ್ತಿದ್ದಂತೆ ಆಕಾಂಕ್ಷೆಗಳು ಟಿಕೆಟ್‌ ಗಿಟ್ಟಿಸಿಕೊಳ್ಳಲು ವರಿಷ್ಠರ ದುಂಬಾಲು ಬಿದ್ದಿದ್ದಾರೆ. ಕಳೆದ ಬಾರಿ ಸ್ಪಧಿ ìಸಿದ್ದ ಕೆಲವು ಸದಸ್ಯರು ಮತ್ತೂಮ್ಮೆ ಚುನಾವಣೆ ಎದುರಿಸಲು
ಅವಕಾಶಕ್ಕಾಗಿ ಕಾಯ್ದು ಕುಳಿತ್ತಿದ್ದಾರೆ.ಆದರೆ, ಹಿಂದಿನ ಅವಧಿ ಯಲ್ಲಿನ ವಾರ್ಡ್‌ಮೀಸಲಾತಿ ಬದಲಾವಣೆಯಾದ ಕಾರಣ
ಕೆಲವು ಅಭ್ಯರ್ಥಿಗಳು ಬೇರೆ ಬೇರೆ ವಾರ್ಡಿಗೆ ವಲಸೆ ಹೋಗಲು ಚಿಂತನೆ ನಡೆಸಿದ್ದಾರೆ. ಒಟ್ಟು 23 ವಾರ್ಡ್‌ ವ್ಯಾಪ್ತಿಯಲ್ಲಿ ವಿವಿಧ ವರ್ಗದ 11 ಜನ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿ
ಲಭ್ಯವಾದ ಹಿನ್ನೆಲೆ ಸದಸ್ಯರು ತಮ್ಮ ಪತ್ನಿಯರನ್ನೇ ಚುನಾವಣಾ ಕಣಕ್ಕಿಳಿಸಲು ಸಿದ್ಧತೆಯಲ್ಲಿದ್ದಾರೆ.

ಬಸವರಾಜ್‌ ಹೊನ್ನಣ್ಣವರ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.