ಕೇದಾರ್ ಜಾಧವ್ಗೆ ಭುಜದ ನೋವು
Team Udayavani, May 7, 2019, 6:00 AM IST
ಚೆನ್ನೈ: ಚೆನ್ನೈ ತಂಡದ ಪ್ರಮುಖ ಬ್ಯಾಟ್ಸ್ಮನ್ ಕೇದಾರ್ ಜಾಧವ್ ಭುಜದ ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಐಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ಮುಂಬೈ ವಿರುದ್ಧ ಆಡುವುದು ಅನುಮಾನ.
ಪಂಜಾಬ್ ವಿರುದ್ಧದ ಪಂದ್ಯದ ವೇಳೆ ಕೇದಾರ್ ಜಾಧವ್ ಗಾಯಕ್ಕೊಳಗಾಗಿದ್ದರು. ನೋವು ಇನ್ನೂ ಗುಣಮುಖವಾಗಿಲ್ಲ.
ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಕೇದಾರ್ ಜಾಧವ್ 2 ವಾರಗಳಲ್ಲಿ ಚೇತರಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್