“ಸತತ ಅಭ್ಯಾಸ ಪರಿಪೂರ್ಣತೆಗೆ ಮೂಲ’

ಫಿಲೋಮಿನಾ ಎಂ.ಎಸ್ಸಿ. ಗಣಿತಶಾಸ್ತ್ರ ವಿದ್ಯಾರ್ಥಿಗಳಿಗೆ ವಿದಾಯಕೂಟ

Team Udayavani, May 7, 2019, 6:00 AM IST

9

ದರ್ಬೆ: ಸತತ ಅಭ್ಯಾಸವೇ ಪರಿಪೂರ್ಣತೆಗೆ ಮೂಲಮಂತ್ರ. ಶಿಕ್ಷಕನಾದವನು ತನ್ನ ಪರಿಣಾಮಕಾರಿ ಅಧ್ಯಾಪನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ಗೆಲ್ಲುವ ಸಾಮರ್ಥ್ಯ ಉಳ್ಳವನಾಗಿರಬೇಕು ಎಂದು ಸಂತ ಫಿಲೋಮಿನಾ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು.

ಕಾಲೇಜಿನ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಗಣಿತಶಾಸ್ತ್ರ ವಿಷಯದಲ್ಲಿ ಎರಡು ವರ್ಷಗಳ ಎಂಎಸ್ಸಿ ಅಧ್ಯಯನ ಮುಗಿಸಿ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿದಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತರ್ಕ, ಸಂಗೀತ, ವ್ಯಾಕರಣ ಮತ್ತು ಗಣಿತಶಾಸ್ತ್ರ ವಿಷಯಗಳು ಪರಸ್ಪರ ಅನ್ಯೋನ್ಯವಾಗಿವೆ. ಒಬ್ಬ ಉತ್ತಮ ಶಿಕ್ಷಕನೆನಿಸಿಕೊಳ್ಳಬೇಕಾದರೆ ವ್ಯಾಕರಣಬದ್ಧ ಭಾಷಾ ಪಾಂಡಿತ್ಯವೂ ಬಹಳ ಅಗತ್ಯ. ಜ್ಞಾನ ಸಂಪತ್ತಿನೊಂದಿಗೆ ಹೃದಯ ಶ್ರೀಮಂತಿಕೆಯೂ ಮೇಳೈಸಿದಾಗ ಸಮಾಜದಲ್ಲಿ ಧನಾತ್ಮಕ ಬದಲಾವಣೆಯನ್ನು ಕಾಣಬಹುದು ಎಂದು ಹೇಳಿದರು.

ಸಿಂಹಾವಲೋಕನ ಅಗತ್ಯ
ವಿಭಾಗದ ಸಹಾಯಕ ಪ್ರಾಧ್ಯಾಪಕಿ ವೈಷ್ಣವಿ ಸಿ. ಮಾತನಾಡಿ, ನಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಸಿಂಹಾವಲೋಕನ ಮಾಡುವುದು ಬಹಳ ಮುಖ್ಯ. ನಾವು ಕೈಗೊಳ್ಳುವ ಯೋಜನೆಗಳು ವ್ಯಕ್ತಿಗತ ಪ್ರಗತಿ, ಸಂಸ್ಥೆಯ ಏಳಿಗೆಗೆ ಪೂರಕವಾಗಿ ಸ್ಪಂದಿಸುವಂತಿರಬೇಕು ಎಂದರು.

ಸಹಾಯಕ ಪ್ರಾಧ್ಯಾಪಕಿ ಅನುಷಾ ಎಲ್‌., ಕಾರ್ತಿಕ್‌ ಕೆ., ಮೋಹನ್‌ರಾಜ್‌ ಎಸ್‌. ಮತ್ತು ವೃಕ್ಷವರ್ಧನ ಹೆಬ್ಟಾರ್‌ ಎನ್‌. ಉಪಸ್ಥಿತರಿದ್ದರು. ವಿಭಾಗವು ಹಮ್ಮಿಕೊಂಡ ಸರ್ಟಿಫಿಕೇಟ್‌ ಕೋರ್ಸನ್ನು ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿನಿಯರಾದ ಚೈತ್ರಾ, ದೀಪಶ್ರೀ ಮತ್ತು ಪಲ್ಲವಿ ಅನಿಸಿಕೆ ವ್ಯಕ್ತಪಡಿಸಿದರು.

ಲವಿಟ ರಮ್ಯಾ ಡಿ’ಸೋಜಾ ಸ್ವಾಗತಿಸಿ, ಪೂಜಾ ಕೆ. ವಂದಿಸಿದರು. ಶ್ರುತಿ ಯು. ಕಾರ್ಯಕ್ರಮ ನಿರ್ವಹಿಸಿದರು.

ಮೌಲ್ಯ ಬೆಳೆಸಿಕೊಳ್ಳಿ
ವಿಭಾಗ ಸಂಯೋಜಕ ಪ್ರೊ| ಗಣೇಶ್‌ ಭಟ್‌ ಮಾತನಾಡಿ, ಉತ್ತಮ ಪ್ರಶಸ್ತಿ ಪತ್ರಗಳು ಮತ್ತು ಅಂಕ ಪಟ್ಟಿಗಳ ಗಳಿಕೆಯೊಂದಿಗೆ ಜೀವನ ಮೌಲ್ಯಗಳನ್ನೂ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ಮಾನವರಾಗಲು ಸದಾ ಪ್ರಯತ್ನಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.