“ಕಲೆಯಿಂದ ಗ್ರಾಮದ ಸಂಘಟನೆ ನಡೆಯಲಿ’

ಕಲಾ ವೈಭವ ಸಮಾರೋಪ,ಸಾಧಕರಿಗೆ ಸಮ್ಮಾನ

Team Udayavani, May 7, 2019, 6:00 AM IST

0605HALE-2

ಪಡುಪಣಂಬೂರು: ಗ್ರಾಮೀಣ ಭಾಗದ ಕಲಾವಿದರನ್ನು ಪ್ರೋತ್ಸಾಹಿಸಿದಂತೆ, ಕಲೆಯಿಂದ ಎಲ್ಲ ಸಂಘಟನೆಗಳು ಒಂದೇ ವೇದಿಕೆಯ ಮೂಲಕ ಗ್ರಾಮದ ಅಭಿವೃದ್ಧಿಯನ್ನು ನಡೆಸಲಿ ಎಂದು ಉದ್ಯಮಿ ಪಠೇಲ್‌ ವಾಸುದೇವ ರಾವ್‌ ಪುನರೂರು ಹೇಳಿದರು.

ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಕೆರೆಕಾಡಿನ ಮೋಕೆದ ಕಲಾವಿದೆರ್‌ ಸಂಯೋಜನೆಯಲ್ಲಿ ನಡೆದ ಕಲಾ ವೈಭವ ಕಾರ್ಯ ಕ್ರಮದ ಸಮಾರೋಪ ಸಮಾ ರಂಭದಲ್ಲಿ ವಿವಿಧ ಸಾಧಕರನ್ನು ಸಮ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಅವರು ಮಾತನಾಡಿದರು.

ಸಮ್ಮಾನ
ಕೃಷಿಕ ಐತಪ್ಪ ಮೂಲ್ಯ, ನಿವೃತ್ತ ಯೋಧ ಹರೀಶ್‌ ಕೆ., ಪ್ರಸೂತಿ ತಜ್ಞೆ ಸರೋಜನಿ ಭೋಜ ದೇವಾಡಿಗ, ಶ್ಮಶಾನ ನಿರ್ವಾಹಕ ದಯಾನಂದ ಶೆಟ್ಟಿಗಾರ್‌, ಸಾಮೂ ಹಿಕ ವಿವಾಹ ಸಂಘಟನೆಗೆ ನೌಶದ್‌ ಕೆ. ಮೊಹಮ್ಮದ್‌, ಕಲೆಗಾರಿಕೆ ಶಂಕರ್‌ ವಿ. ಆಚಾರ್ಯ, ಯಕ್ಷಗಾನ ಸಾಧಕ ಅಜಿತ್‌ ಕುಮಾರ್‌, ಗಾಯಕ ದಿನೇಶ್‌ ಪುನರೂರು, ಕಂಬಳ ಓಟಗಾರ ಅಭಿಷೇಕ್‌ ಕೆ. ದೇವಾಡಿಗ, ಪ್ರತಿಭಾನ್ವಿತ ವಿದ್ಯಾರ್ಥಿನಿಯರಾದ ಲಿಖೀತಾ, ಅಮೃತಾ, ಶಿಕ್ಷಕಿಯರಾದ ಗಾಯತ್ರಿ ಉಮೇಶ್‌ ದೇವಾಡಿಗ, ಜಯಲಕ್ಷಿ$¾à ಪಿ., ಸಮಾಜ ಸೇವೆಗಾಗಿ ಮಾಧವ ಶೆಟ್ಟಿಗಾರ್‌, ಪಡುಪಣಂಬೂರು ಉಲ್ಲಾಸ ನವಜೀವನ ಸಮಿತಿಯ ಸದಸ್ಯರನ್ನು ಸಮ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು.

ಪುನರೂರು ವಿಪ್ರ ಸಂಪದದ ಅಧ್ಯಕ್ಷ ಸುರೇಶ್‌ ರಾವ್‌, ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಮೊಕ್ತೇಸರ ಬಿ. ರತ್ನಾಕರ ಯಾನೆ ಕಾಂತಣ್ಣ ಗುರಿಕಾರ, ನಿವೃತ್ತ ಶಿಕ್ಷಕ ಸದಾಶಿವ ಆಚಾರ್ಯ, ಮುಂಬಾಯಿಯ ಉದ್ಯಮಿ ನಾಗರಾಜ್‌ ಅಮೀನ್‌, ಹಿರಿಯ ರಂಗ ಕಲಾವಿದ ದೂಮಪ್ಪ ಬಂಗೇರ, ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನ ಮಂದಿರದ ಅಧ್ಯಕ್ಷ ಜಿ. ಮನೋಹರ್‌ ಕುಂದರ್‌, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ದಿವೇಶ್‌ ದೇವಾಡಿಗ, ಕೆರೆಕಾಡು ಶ್ರೀ ವಿನಾಯಕ ಯಕ್ಷಗಾನ ಮೇಳದ ಅಧ್ಯಕ್ಷ ಜಯಂತ ಅಮೀನ್‌, ಅಯ್ಯಪ್ಪ ಭಕ್ತ ವೃಂದದ ಅಧ್ಯಕ್ಷ ರವೀಂದ್ರ ಕುಮಾರ್‌, ಶ್ರೀ ದುರ್ಗಾ ಶಕ್ತಿ ಮಹಿಳಾ ಮಂಡಲದ ಅಧ್ಯಕ್ಷೆ ರವಿಕಲಾ, ಕೆರೆಕಾಡು- ಬೆಳ್ಳಾಯರು ತುಡರ್‌ ಫ್ರೆಂಡ್ಸ್‌ನ ರಾಘವೇಂದ್ರ ಬಂಜನ್‌, ಕೆರೆಕಾಡು ಯೂತ್‌ ಫ್ರೆಂಡ್ಸ್‌ನ ಅಧ್ಯಕ್ಷ ಸುಂದರ ಆಚಾರ್ಯ, ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಆಚಾರ್ಯ, ಕೆರೆಕಾಡು ಗೆಳೆಯರ ಬಳಗದ ಅಧ್ಯಕ್ಷ ಸಿರಾಜ್‌, ರುದ್ರಭೂಮಿ ಸಮಿತಿಯ ಕಾರ್ಯದರ್ಶಿ ಮಾಧವ ಶೆಟ್ಟಿಗಾರ್‌, ಮೋಕೆದ ಕಲಾವಿದೆರ್‌ನ ಗಣೇಶ್‌, ಭಾಸ್ಕರ ಶೆಟ್ಟಿಗಾರ್‌, ನಾಗರಾಜ್‌ ಭಟ್‌, ಹೇಮಚಂದ್ರ ಶೆಟ್ಟಿಗಾರ್‌ ಮತ್ತಿತರರು ಉಪಸ್ಥಿತರಿದ್ದರು.ಗಾಯಿತ್ರಿ ಉಮೇಶ್‌ ದೇವಾಡಿಗ ಬಹುಮಾನಿ ತರನ್ನು ಪರಿಚಯಿಸಿದರು, ಮಾಧವ ಶೆಟ್ಟಿಗಾರ್‌ ವಂದಿಸಿದರು, ರಾಜೇಶ್‌ಕುಮಾರ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.