ಬಳ್ಕೂರು: ಉಪಯೋಗಕ್ಕಿಲ್ಲದೆ ನೆನಪಿನಂಚಿಗೆ ಸರಿದ ಗೋಮಾಳ


Team Udayavani, May 7, 2019, 6:10 AM IST

gomala

ಬಸ್ರೂರು: ಕುಂದಾಪುರ ತಾಲೂಕಿನ ಬಳ್ಕೂರಿನ ಸ. ನಂ.66/2 ರಲ್ಲಿ ವಿಸ್ತಾರವಾಗಿ ಹಚ್ಚ ಹಸಿರಿನಿಂದ ಹರಡಿಕೊಂಡಿದ್ದ ಗೋಮಾಳ ಈಗ ಒಣಗಿ, ಹುಲ್ಲು ಸಹ ಇಲ್ಲದೆ ಕೇವಲ ನೆನಪಿನಲ್ಲಿ ಮಾತ್ರ ಉಳಿಯುವ ಸ್ಥಿತಿಗೆ ಬಂದು ತಲುಪಿದೆ. ಈ ಪ್ರದೇಶ ಮತ್ತೆ ಮರುಜೀವ ಪಡೆಯುವುದೇ ಎಂಬ ಕಾತರ ಗ್ರಾಮಸ್ಥರದ್ದು.

ಸಾಕ್ಷಿಗಲ್ಲು
ಸುಮಾರು 90 ವರ್ಷಗಳ ಹಿಂದೆ 30 ಎಕರೆಗಳಿಗೂ ಹೆಚ್ಚು ವಿಸ್ತಾರವಾಗಿದ್ದ ಈ ಗೋಮಾಳದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಗಾಂಧಿ ರಾಮಣ್ಣ ಶೆಟ್ಟಿ ಅವರು ದನ ಕರುಗಳ‌ ಮೈಯುಜ್ಜಲು ಹಾಕಿದ್ದ ಒಂದು ಎತ್ತರದ ಶಿಲೆಗಲ್ಲು ಮಾತ್ರ ಇಲ್ಲಿ ಉಳಿದಿದೆ.

ಉಳಿದದ್ದು 3 ಎಕರೆ
ಗೋಮಾಳ ಜಾಗದ ಬಹುತೇಕ ಕಡೆಗಳಲ್ಲಿ ಮನೆ ನಿರ್ಮಾಣವಾಗಿ ಅವರಿಗೆ ವಾಸಸ್ಥಳದ ಹಕ್ಕು ಪತ್ರವೂ ಸಿಕ್ಕಿದೆ. ಪ್ರಸ್ತುತ ಈ ಗೋಮಾಳದಲ್ಲಿ ಉಳಿದುಕೊಂಡಿರುವುದು ಕೇವಲ ಮೂರು ಎಕರೆ ಜಾಗ! ಈ ಜಾಗ ಕಂದಾಯ ಇಲಾಖೆಗೆ ಒಳಪಟ್ಟಿದೆ.

ಆಟದ ಮೈದಾನ
ಇಲ್ಲೊಂದು ವಾಲಿಬಾಲ್‌ ಕ್ರೀಡಾಂಗಣವಿದೆ. ಹುಡುಗರು ಸಂಜೆ ವೇಳೆ ವಾಲಿಬಾಲ್‌ ಆಡುತ್ತಾರೆ. ಈ ಮೈದಾನವನ್ನು ಒಂದು ಉತ್ತಮ ಕ್ರೀಡಾಂಗಣವನ್ನಾಗಿಸಬಹುದು. ಈ ಬಗೆಗೆ ಪಿಡಿಒ ಅವರಲ್ಲಿ ಮಾತನಾಡಿದರೆ ಅವರು ಈಗಾಗಲೇ ಬೇರೊಂದು ಮೈದಾನಕ್ಕೆ ಕ್ರೀಡಾಂಗಣದ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಇದನ್ನು ಕ್ರೀಡಾಂಗಣ ಮಾಡಲು ಅನುದಾನ ಸಾಲದು ಎನ್ನುತ್ತಾರೆ.

ಮರುಜೀವ ಸಾಧ್ಯ
ಇಲಾಖೆ ಮನಸ್ಸು ಮಾಡಿದರೆ ಈ ಜಾಗವನ್ನು ಪುನ: ಗೋಮಾಳವನ್ನಾಗಿ ಮಾಡಲು ಸಾಧ್ಯ.ಇಲ್ಲಿನ ಒಣಗಿದ ನೆಲದ ಮೇಲೆ ಉತ್ತಮವಾದ ಹುಲ್ಲಿನ ಬೀಜವನ್ನು ಹಾಕಿ ನೀರು ಬಿಟ್ಟರೆ ಅಲ್ಲಿ ಹುಲ್ಲು ಹುಟ್ಟಿ ಅವನ್ನು ಮೇಯಲು ದನ ಕರುಗಳು ಬರುತ್ತವೆ. ಸ್ಥಳೀಯಾಡಳಿತ ಈ ಬಗ್ಗೆ ಮನಸ್ಸು ಮಾಡಬೇಕು ಅಷ್ಟೆ
-ನಾಗರಾಜ ಪೂಜಾರಿ, ಸ್ಥಳೀಯ ನಿವಾಸಿ

ಕ್ರೀಡಾಂಗಣ ನಿರ್ಮಿಸಿ
ಬಳ್ಕೂರಿನಲ್ಲಿ ಈಗಾಗಲೇ 90 ದನಕರುಗಳಿವೆ. ಪ್ರತಿದಿನ 600 ಲೀಟರ್‌ ಹಾಲನ್ನು ಡೇರಿಯಲ್ಲಿ ತೆಗೆದುಕೊಳ್ಳುತ್ತಿದ್ದೇವೆ. ಉಳಿದಂತೆ ನೋಡಿದರೆ ಈ ಗೋಮಾಳ ಹಳೆ ಕುರುಹಿನ ನೆನಪು ಮಾತ್ರವಾಗಿ ಉಳಿದುಕೊಳ್ಳುತ್ತದೆ. ಒಂದು ಉತ್ತಮ ವಾಲಿಬಾಲ್‌ ಕ್ರೀಡಾಂಗಣ ನಿರ್ಮಿಸಿದರೆ ಗ್ರಾಮೀಣ ಪ್ರದೇಶದ ಉತ್ತಮ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಬಹುದು
-ನಾಗೇಶ್‌ ಎಸ್‌., ಅಧ್ಯಕ್ಷರು, ಬಳ್ಕೂರು ಹಾ.ಉ. ಸಂಘ, ಬಳ್ಕೂರು

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.