ರಕ್ತಹೀನತೆಗೆ ಕಾರಣವಾಗುವ ತಲಸ್ಸೇಮಿಯಾ


Team Udayavani, May 7, 2019, 7:30 AM IST

31

ತಲ್ಸೇಮಿಯಾ ಆನುವಂಶಿಕವಾಗಿ ಬರುವ ಕಾಯಿಲೆಗಳಲ್ಲಿ ಒಂದು. ತಲಸ್ಸೇಮಿಯಾದಿಂದ ಬಳಲುತ್ತಿರುವವರಿಗೆ ರೋಗದ ವಿರುದ್ಧ ಹೋರಾಡಲು ಪ್ರೋತ್ಸಾಹ ನೀಡಲು ಹಾಗೂ ಇದರ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮೇ 8ರಂದು ವಿಶ್ವಾದ್ಯಂತ ತಲಸ್ಸೇಮಿಯಾ ದಿನವನ್ನು ಆಚರಿಸಲಾಗುತ್ತದೆ.

ಏನಿದು ತಲಸ್ಸೇಮಿಯಾ?
ಆನುವಂಶಿಕವಾಗಿ ಹರಡುವ ರಕ್ತದ ಕಾಯಿಲೆ ತಲಸ್ಸೇಮಿಯಾ. ಇದು ದೇಹದ ಅಸಹಜ ರೂಪಕ್ಕೆ ಕಾರಣವಾಗುತ್ತದೆ ಅಥವಾ ಅಸಮರ್ಪಕ ಪ್ರಮಾಣದ ಹಿಮೋಗ್ಲೋಬಿನ್‌ ಅನ್ನು ಉಂಟು ಮಾಡುತ್ತದೆ. ಹಿಮೋಗ್ಲೋಬಿನ್‌ ಕೆಂಪು ರಕ್ತ ಕಣದಲ್ಲಿ ಆಮ್ಲಜನಕವನ್ನು ಹೊಂದಿರುವ ಪ್ರೊಟೀನ್‌ ಆಗಿದೆ. ಇದು ಕೆಂಪು ರಕ್ತ ಕಣಗಳನ್ನು ನಾಶಗೊಳಿಸಿ ರಕ್ತಹೀನತೆಗೆ ಕಾರಣವಾಗುತ್ತದೆ. ತಲಸ್ಸೇಮಿಯಾದಿಂದ ಬಳಲುತ್ತಿರುವವರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮತ್ತು ಶಿಫಾರಸು ಮಾಡಿರುವ ವ್ಯಾಕ್ಸಿನೇಷನ್‌ಗಳನ್ನು ಪಡೆಯುವುದು ಅಗತ್ಯ.

ಕಾರಣ
ಹಿಮೋಗ್ಲೋಬಿನ್‌ ಅಲ್ಫಾ ಮತ್ತು ಬೀಟಾ ಗ್ಲೋಬಿನ್‌ ಎಂಬ ಎರಡು ಪ್ರೊಟೀನ್‌ಗಳಿಂದ ರಚಿಸಲ್ಪಟ್ಟಿದೆ. ಇದರಲ್ಲಿ ಯಾವುದಾದರೊಂದು ಪ್ರೊಟೀನ್‌ ಉತ್ಪಾದನೆ ನಿಯಂತ್ರಿಸುವ ಜೀನ್‌ನಲ್ಲಿ ದೋಷ ಕಂಡುಬಂದಾಗ ತಲಸ್ಸೇಮಿಯಾ ಕಂಡುಬರುತ್ತದೆ. ಇದು ಹಿಮೋಗ್ಲೋಬಿನ್‌ ಮತ್ತು ಆರೋಗ್ಯಕರ ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅಡ್ಡಿಯಾಗುತ್ತದೆ.

ಎರಡು ವಿಧಗಳು
ಅಲ್ಫಾ ಮತ್ತು ಬೀಟಾ ತಲಸ್ಸೇಮಿಯಾದಲ್ಲಿ ಎರಡು ವಿಧಗಳಿದ್ದು ತಲಸ್ಸೇಮಿಯಾ ಮೇಜರ್‌ ಮತ್ತು ತಲ್ಸೇಮಿಯಾ ಮೈನರ್‌. ತಲಸ್ಸೇಮಿಯಾ ಮೇಜರ್‌ ತಂದೆ, ತಾಯಿಯಿಂದ ದೋಷಯುಕ್ತ ಜಿನ್‌ ಸ್ವೀಕರಿಸಿದರೆ ಬರುವಂಥದ್ದು.

ರೋಗಲಕ್ಷಣಗಳು
ಆಯಾಸ, ದುರ್ಬಲತೆ, ತೆಳು ಅಥವಾ ಹಳದಿ ಚರ್ಮ, ಮುಖದ ಮೂಳೆ ವಿರೂಪಗಳು, ನಿಧಾನ ಬೆಳವಣಿಗೆ, ಕಿಬ್ಬೊಟ್ಟೆಯ ಊತ, ಕಡು ಮೂತ್ರ.

ತಡೆಗಟ್ಟುವಿಕೆ
ಹೆತ್ತವರು ತಲಸ್ಸೇಮಿಯಾ ಹೊಂದಿದ್ದರೆ ಮಗು ಪಡೆಯುವ ಮೊದಲು ಅನುವಂಶಿಕ ಸಲಹೆಗಾರರನ್ನು ಭೇಟಿ ಅವರ ಸಲಹೆ ಪಡೆಯುವುದು ಮುಖ್ಯ.

ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.