ಹೇಗಿದ್ದಾಳೆ ಗೊತ್ತಾ ರಾಕಿ ಭಾಯ್‌ ಪುಟಾಣಿ ಪಾಪು?

ತಮ್ಮ ಮಗಳ ಚಿತ್ರವನ್ನು ಟ್ವಿಟ್ಟರ್‌ ನಲ್ಲಿ ಹಂಚಿಕೊಂಡ ರಾಕಿಂಗ್‌ ಸ್ಟಾರ್‌

Team Udayavani, May 7, 2019, 12:37 PM IST

Yash-Daughter-1

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಇಂದು ಮೊದಲ ಬಾರಿಗೆ ತಮ್ಮ ಪುಟ್ಟ ಮಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ ನಲ್ಲಿ ಮುದ್ದು ಮುಖದ ಹಾಲುಗೆನ್ನೆಯ ಮಗಳ ಚಿತ್ರವನ್ನು ಯಶ್‌ ಅವರು ಹಂಚಿಕೊಂಡಿದ್ದಾರೆ. ಅಕ್ಷಯಾ ತೃತೀಯ ದಿನದಂದು ತಮ್ಮ ಪುಟ್ಟ ಮಗಳ ಫೊಟೋವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದಾಗಿ ಯಶ್‌ ಈ ಮೊದಲು ಹೇಳಿಕೊಂಡಿದ್ದರು.

‘ನನ್ನ ಜಗತ್ತನ್ನು ಆಳುವ ಸಾಮ್ರಾಜ್ಞಿಯನ್ನು ಇವತ್ತು ನಿಮಗೆ ಪರಿಚಯಿಸುತ್ತಿದ್ದೇನೆ’ ಎಂಬ ಬರಹದೊಂದಿಗೆ ಈ ಮುದ್ದಾದ ಫೊಟೋವನ್ನು ಯಶ್‌ ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಈಕೆಗಿನ್ನೂ ನಾಮಕರಣ ಆಗಿಲ್ಲದಿರುವ ಕಾರಣ ನೀವು ಬೇಕಾದರೆ ಈಕೆಯನ್ನು ‘ವೈ.ಆರ್‌.’ ಎಂದು ಕರೆಯಬಹುದು ಎಂದೂ ಯಶ್‌ ತಮ್ಮ ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.


ಈ ನನ್ನ ಮುದ್ದು ರಾಜಕುಮಾರಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎನ್ನುವುದು ರಾಕಿಂಗ್‌ ಸ್ಟಾರ್‌ ಮನವಿ. ಯಶ್‌-ರಾಧಿಕಾ ದಂಪತಿಯ ಈ ಮುದ್ದು ಮಗುವಿಗೆ ಆದಷ್ಟು ಬೇಗ ಮುದ್ದಾದ ಹೆಸರು ಬರಲಿ ಎಂಬುದು ನಮ್ಮ ಆಶಯ.

ಇನ್ನೊಂದು ಟ್ವೀಟ್‌ ನಲ್ಲಿ ಯಶ್‌ ಅವರು ತಮ್ಮ ಬೆರಳನ್ನು ಮಗಳ ಪುಟಾಣಿ ಕೈಗಳು ಹಿಡಿದಿರುವ ಫೊಟೋ ಹಾಕಿಕೊಂಡಿದ್ದಾರೆ. ಅಪ್ಪನಾಗುವ ಹಾದಿಯಲ್ಲಿ ನನ್ನನ್ನು ಮುನ್ನಡೆಸಿಕೊಂಡು ಹೋಗುವ ಪುಟ್ಟ ಕೈಗಳಿವು. ಈಕೆಯನ್ನು ನಾನು ತುಂಬಾ ಪ್ರೀತಿಸುತ್ತೇನೆ ಎಂದೂ ಬರೆದುಕೊಂಡಿದ್ದಾರೆ.
ಕ್ಯೂಟ್‌ ಕ್ಯೂಟ್‌ ಆಗಿರುವ ಈ ಮುದ್ದು ಮಗುವಿಗೆ ನಾವೂ ನೀವೂ ಸೇರಿ ಒಂದು ಬೆಸ್ಟ್‌ ವಿಶಷ್‌ ಹೇಳಿಬಿಡೋಣ ಅಲ್ವಾ..?

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.