ನಾನು ಯಾರ ಮನೆ ಬಾಗಿಲನ್ನೂ ತಟ್ಟಿದವನಲ್ಲ: ಎಂ.ಬಿ.ಪಾಟೀಲ್
Team Udayavani, May 8, 2019, 2:53 PM IST
ವಿಜಯಪುರ: ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಗೆ ಬಂದರೆ ಡಿಸಿಎಂ ಮಾಡುತ್ತೇವೆ ಎನ್ನುವ ಹೇಳಿಕೆಗೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ಇದುವರೆಗೆ ಯಾರ ಮನೆಯ ಬಾಗಿಲನ್ನೂ ತಟ್ಟಿದವನಲ್ಲ ಎಂದಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಮಾತನಾಡಿದ ಸಚಿವ ಪಾಟೀಲ್, ಸ್ನೇಹವೆ ಬೇರೆ,ರಾಜಕಾರಣವೆ ಬೇರೆ ಯತ್ನಾಳ್ ಹೇಳಿಕೆಗೆ ನೋ ಕಮೆಂಟ್ಸ್ ಮತ್ತು ಅವರ ಆಹ್ವಾನಕ್ಕೆ ನೋ ಥ್ಯಾಂಕ್ಸ್ ಎಂದರು.
ಸ್ನೇಹ ಬೇರೆ, ಮಾತನಾಡುವುದು ಬೇರೆ, ನಾನು ಯಾವತ್ತೂ
ಮನಸ್ಸಿಗೆ ನೋವು ಇದ್ದಾಗಲೂ ಬೇರೆ ಪಕ್ಷದ ಕುರಿತು ಯೋಚಿಸಿರಲಿಲ್ಲ ಎಂದರು.
ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ಅವರು ಎಂ.ಬಿ.ಪಾಟೀಲ್ ಬಿಜೆಪಿ ಗೆ ಬರುವಂತೆ ಬಹಿರಂಗ ಆಹ್ವಾನ ನೀಡಿದ್ದರು. ಪಕ್ಷಕ್ಕೆ ಬಂದರೆ ಅವರನ್ನ ಡಿಸಿಎಂ ಮಾಡುವುದಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ