ಕಂಕನಾಡಿ ನೂತನ ಮಾರುಕಟ್ಟೆ ರಚನೆ: ಪರಿಶೀಲನೆ


Team Udayavani, May 9, 2019, 6:04 AM IST

0805MLR9

ಮಹಾನಗರ: ಕಂಕನಾಡಿಯಲ್ಲಿ ನೂತನವಾಗಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದ್ದು, ಅಧಿಕಾರಿಗಳು ಕಾಮಗಾರಿ ಪರಿಶೀಲಿಸದರು.

ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ವರ್ತಕರಿಗೆ, ಸಾರ್ವಜನಿಕರಿಗೆ ಎಲ್ಲ ಸೌಲಭ್ಯಗಳನ್ನು ನೂತನ ವಿನ್ಯಾಸದಲ್ಲಿ ಜೋಡಣೆ ಮಾಡಬೇಕೆಂಬ ಸಾರ್ವ ಜನಿಕರ ಮನವಿಯನ್ನು ಪರಿಗಣಿಸಿ ಸಿಎಂ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಅವರು ಪಾಲಿಕೆ ಆಯುಕ್ತ ನಾರಾಯಣಪ್ಪ, ಎಕ್ಸಿಕ್ಯೂಟಿವ್‌ ಎಂಜಿನಿ ಯರ್‌ ನಿಂಗೇಗೌಡ, ಜೂನಿಯರ್‌ ಎಂಜಿನಿಯರ್‌ ಗಣಪತಿ, ಇತರ ಅಧಿ ಕಾರಿಗಳೊಂದಿಗೆ ಭೇಟಿ ನೀಡಿ ನೂತನ ವಿನ್ಯಾಸವನ್ನು ಪರಿಶೀಲಿಸಿದರು.

ಉಪಸ್ಥಿತರಿದ್ದ ರಿಕ್ಷಾ ಮತ್ತು ಕಾರು ಚಾಲಕ ಸಂಘಟನೆಗಳು ನೂತನ ವ್ಯವಸ್ಥೆಯಲ್ಲಿ ರಿಕ್ಷಾ ಮತ್ತು ಕಾರುಗಳ ಪಾರ್ಕ್‌ಗೆ ಅನುಮತಿ ಒದಗಿಸಬೇಕೆಂಬ ಬೇಡಿಕೆಯನ್ನು ಈಗಾಗಲೇ ನಕ್ಷೆಯಲ್ಲಿ ಅಳವಡಿಸಲಾಗಿದ್ದು, ಬಸ್‌ ನಿಲ್ದಾಣಕ್ಕೂ ಅವಕಾಶ ನೀಡಬೇಕೆಂಬ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಯಿತು. ಬಸ್‌ ನಿಲ್ದಾಣಕ್ಕೆ ಪಂಪ್‌ವೆಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾರುಕಟ್ಟೆ ಪ್ರದೇ ಶದಲ್ಲಿ ಬಸ್‌ ನಿಲ್ದಾಣಕ್ಕೆ ಅವಕಾಶ ಕಲ್ಪಿಸುವ ಯಾವುದೇ ಒತ್ತಡವನ್ನು ಪರಿಗಣಿಸ ಬಾರದೆಂದು ಐವನ್‌ ಡಿ’ಸೋಜಾ ಅವರು ಅಧಿಕಾರಿಗಳಿಗೆ ತಿಳಿಸಿದರು.

ಕ್ಯಾಬ್‌ ಯೂನಿಯನ್‌ ಅಧ್ಯಕ್ಷ ದಿನೇಶ್‌ ಕುಂಪಲ, ಶೇಖರ್‌ ದೇರಳಕಟ್ಟೆ, ಮಾಜಿ ಕಾರ್ಪೊರೇಟರ್‌ ನಾಗೇಂದ್ರ ಕುಮಾರ್‌, ಸುರೇಶ್‌ ಶೆಟ್ಟಿ ಜಪ್ಪಿನಮೊಗರು, ನವೀನ್‌ ದೇವಾಡಿಗ, ಗೋಪಾಲ್‌ ಕೃಷ್ಣ, ಖಾದರ್‌, ಹಮೀದ್‌, ರಾಜೇಶ್‌ ವೀರನಗರ, ಗಣೇಶ್‌ ಉಳ್ಳಾಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.