ಶ್ರಮದಾನದಿಂದ ರಸ್ತೆ ಬದಿಯ ಹೊಂಡಗಳಿಗೆ ಮುಕ್ತಿ

ಶಂಕರನಾರಾಯಣ ರಾಜ್ಯ ಹೆದ್ದಾರಿ

Team Udayavani, May 9, 2019, 6:07 AM IST

shramadana

ಸಿದ್ದಾಪುರ: ಶಂಕರನಾರಾಯಣ ಸಮೃದ್ಧಿ ಯುವಕ ಮಂಡಲ ಕುಳ್ಳುಂಜೆ, ಪೊಲೀಸ್‌ ಠಾಣೆ ಮತ್ತು ಜೆಸಿಐಇವರ ಜಂಟಿ ಆಶ್ರಯದಲ್ಲಿ ವಲಯ ಅರಣ್ಯ ಕಚೇರಿಯಿಂದ ಶೇಟ್ ಎಂಟರ್‌ ಪ್ರೈಸಸ್ಸ್ ಪೆಟ್ರೋಲ್ ಬಂಕ್‌ ತನಕ ಬೈಂದೂರು- ವಿರಾಜಪೇಟೆ ರಾಜ್ಯ ಹೆದ್ದಾರಿಯ ರಸ್ತೆ ಇಕ್ಕೆಲಗಳಲ್ಲಿ ಹೊಂಡಗಳಿಗೆ ಕಲ್ಲು ಮಣ್ಣನ್ನು ತುಂಬಿಸುವ ಮೂಲಕ ಶ್ರಮದಾನ ನಡೆಸಲಾಯಿತು.

ಹೆದ್ದಾರಿಯ ಬದಿಯಲ್ಲಿ ಮಳೆಗಾಲದ ನೀರು ಹರಿದು, ಕಂದಕಗಳು ನಿರ್ಮಾಣಗೊಂಡಿತ್ತು. ವಾಹನಗಳಿಗೆ ದಾರಿ ನೀಡುವಾಗ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡ ಘಟನೆಗಳು ನಡೆಯುತ್ತಿತ್ತು. ಇದನ್ನು ಮನಗಂಡು ಸ್ಥಳೀಯ ಠಾಣಾಧಿಕಾರಿ ಪ್ರಕಾಶ್‌ ಕೆ. ಅವರು ಸಮೃದ್ಧಿ ಯುವಕ ಮಂಡಲದ ಸದಸ್ಯರನ್ನು ಸಂಪರ್ಕಿಸಿ, ಶ್ರಮದಾನ ನಡೆಸುವ ಬಗ್ಗೆ ಚರ್ಚಿಸಿ ಕಾರ್ಯಪ್ರವೃತ್ತರಾದರು. ಆ ಮೂಲಕ ಸಂಭವನೀಯ ಅಪಾಯ ಮತ್ತು ಅಪಘಾತವನ್ನು ತಪ್ಪಿಸುವಲ್ಲಿ ಯುವಕರು ಶ್ರಮಿಸಿದರು.

ಯುವಕ ಮಂಡಲದ ಅಧ್ಯಕ್ಷ ನರಸಿಂಹ ದೇವಾಡಿಗ, ಕಾರ್ಯದರ್ಶಿ ಸಂತೋಷ ನಾಯ್ಕ, ಜೆಸಿಐ ಅಧ್ಯಕ್ಷ ರಾಜೇಶ್‌ ಆಚಾರ್ಯ, ಯುವಕ ಮಂಡಲದ ಪೂರ್ವಾಧ್ಯಕ್ಷ ರಘುರಾಮ ಕುಳ್ಳುಂಜೆ, ಗೋಪಾಲ್ ದೇವಾಡಿಗ, ಪ್ರವೀಣ್‌ ಬಾಳೆ ಕೋಡ್ಲು, ಉದಯ ನಾಯ್ಕ, ಕೃಷ್ಣ ಕೇರಿ, ಚಂದ್ರ ನಾಯ್ಕ, ಸುಭಿಕ್ಷ ಎಂಜಿನಿಯರಿಂಗ್‌ ವರ್ಕ್ಸ್ನ ಮಾಲಕ ಉದಯ್‌ ರಾವ್‌ ಮತ್ತು ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಪೊಲೀಸ್‌ ಠಾಣಾ ಅಧಿಕಾರಿ ಪ್ರಕಾಶ್‌ ಕೆ, ಉಪ ಠಾಣಾಧಿಕಾರಿ ಶುಭಕರ್‌, ಸಿಬಂದಿ ಸುರೇಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ, ಯುವಕ ಮಂಡಲದ ಸ್ಥಾಪಕಾಧ್ಯಕ್ಷ ನಾಗರಾಜ್‌ ತಲ್ಲಂಜೆ ಹಾಗೂ ಜೆಸಿಐನ ಸದಸ್ಯರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.