ಮಹಿಳಾ ವಚನಕಾರರು ಆಧುನಿಕ ಸಮಾಜಕ್ಕೆ ಸ್ಫೂರ್ತಿ


Team Udayavani, May 9, 2019, 1:54 PM IST

hav-2

ಹಾವೇರಿ: ಮೈಸೂರಿನ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌, ಜಿಲ್ಲಾ ಕದಳಿ ವೇದಿಕೆ, ಹಾವೇರಿಯ ಜಿ.ಎಚ್. ಮಹಾವಿದ್ಯಾಲಯದ ಮಹಿಳಾ ಸಂಘ ಆಶ್ರಯದಲ್ಲಿ ನಗರದ ಜಿ.ಎಚ್. ಕಾಲೇಜಿನಲ್ಲಿ ಇತ್ತೀಚೆಗೆ ‘ಸ್ತ್ರೀ ಅಸ್ಮಿತೆ ಮತ್ತು ವಚನ ಕ್ರಾಂತಿ’ ಕುರಿತ ಚಿಂತನಗೋಷ್ಠಿ ನಡೆಯಿತು.

ಕರ್ಜಗಿಯ ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಹಿಳಾ ವಚನಕಾರರು ಆಧುನಿಕ ಸಮಾಜದ ಸ್ಫೂರ್ತಿ ದೀಪಗಳು ಎಂದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಭಾರತೀಯ ಮಹಿಳೆ ಸೂತಕವನ್ನು ಹೊತ್ತವಳು ಎಂಬ ಶೋಚನೀಯ ಸಂಗತಿ ಇತಿಹಾಸದಲ್ಲಿತ್ತು. ಬಸವಯುಗದಲ್ಲಿ ಮಹಿಳೆಗೆ ಪ್ರಥಮ ಆದ್ಯತೆಯನ್ನು ನೀಡಲಾಯಿತು ಎಂದರು.

‘ಲಿಂಗ ಅಸಮಾನತೆ ಮತ್ತು ಸೂತಕಗಳನ್ನು ಸುಳ್ಳು ಮಾಡಿದ ವಚನ ಕ್ರಾಂತಿ’ ಕುರಿತು ಉಪನ್ಯಾಸ ನೀಡಿದ ಡಾ| ಅನುಸೂಯಾ ಕಾಂಬಳೆ, ವಚನ ಕ್ರಾಂತಿ ಎಂಬ ಪದದಲ್ಲಿ ಕ್ರೂರತೆ ಇದೆ. ‘ವಚನ ಚಳವಳಿ’ ಎಂಬ ನುಡಿ ಸಮಂಜಸವಾಗಿದೆ. ಮಹಿಳೆಯರಲ್ಲಿ ಮರು ಅಸ್ಮಿತೆ ಕಂಡುಬಂದಿದ್ದು ಬಸವಯುಗದಲ್ಲಿ. ಕಾಯಕದಲ್ಲಿ ಗೌರವವನ್ನು ಸೂಚಿಸಿ, ಸತಿಪತಿಗಳೊಂದಾದ ಭಕ್ತಿ ಹಿತವಪ್ಪದು. ಶಿವಂಗೆ ಎಂಬುದರಲ್ಲಿ ಸಮಾನತೆಯನ್ನು ತಂದರು ಎಂದರು.

‘ವೈಚಾರಿಕ ದಾಂಪತ್ಯಕ್ಕೆ ಅಡಿಪಾಯ ಹಾಕಿದ ವಚನ ಕ್ರಾಂತಿ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ, ಸಿದ್ದಣ್ಣ ಲಂಗೋಟಿ, ಸೃಷ್ಟಿಯ ಉಗಮಕ್ಕೆ ಶಿವ, ಶಕ್ತಿ ತತ್ವಗಳು ಪ್ರಮುಖವಾಗಿವೆ. ಅದಕ್ಕಾಗಿ ಶರಣರು ದಾಂಪತ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟರು. ದಾಂಪತ್ಯದಲ್ಲಿ ಶರಣರ ಕಾಯಕ ಸತ್ಯಶುದ್ಧವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ಅಮೃತಮ್ಮ ಶೀಲವಂತರ ವಚನಗಳನ್ನು ವಿಶ್ಲೇಷಿಸಿದರು. ವಾಣಿ ಕಣೆಕಲ್ ಮತ್ತು ಸಂಗಡಿಗರು ವಚನ ಸಂಗಮದಲ್ಲಿ ಭಾಗಿಯಾಗಿದ್ದರು. ಪದವಿ ಕಾಲೇಜಿನ ಪ್ರಾಚಾರ್ಯ ಡಾ| ಎಂ.ಎಸ್‌. ಯರಗೊಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ| ಮಹಾದೇವಿ ಕಣವಿ ಸ್ವಾಗತಿಸಿದರು. ದಾಕ್ಷಾಯಿಣಿ ಗಾಣಿಗೇರ ಪರಿಚಯಿಸಿದರು. ಮಧುಮತಿ ಚಿಕ್ಕೇಗೌಡರ ನಿರೂಪಿಸಿದರು. ಪ್ರೊ| ಉಮಾ ಜಾಲಿ, ಮಾರುತಿ ಶಿಡ್ಲಾಪೂರ ಹಾಗೂ ಶರಣ ಶರಣೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.