IRCTC  v/s  ಟಿಕೆಟ್ ಕ್ಯಾನ್ಸಲ್: ಕೊನೆಗೂ 33 ರೂ. ವಸೂಲಿ ಮಾಡಿದ ಪ್ರಯಾಣಿಕ!


Team Udayavani, May 9, 2019, 2:00 PM IST

IRCTC

ಜೈಪುರ್:ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಜಾರಿಗೊಳಿಸುವ ಮುನ್ನವೇ ಪ್ರಯಾಣಿಕರೊಬ್ಬರು ರೈಲ್ವೆ ಟಿಕೆಟ್ ಬುಕ್ ಮಾಡಿ, ಕ್ಯಾನ್ಸಲ್ ಮಾಡಿದ್ದರು. ಆದರೆ ಸೇವಾ ತೆರಿಗೆಯನ್ನು ಸೇರಿಸಿ ಟಿಕೆಟ್ ರದ್ದು ಮಾಡಿದ್ದನ್ನು ಪ್ರಶ್ನಿಸಿ ಪ್ರಯಾಣಿಕರೊಬ್ಬರು ಸುಮಾರು ಎರಡು ವರ್ಷಗಳ ಕಾಲ ಆರ್ ಟಿಐ ಮೂಲಕ ಹೋರಾಟ ನಡೆಸಿ ಕೊನೆಗೂ 33 ರೂಪಾಯಿಯನ್ನು ರಿಫಂಡ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ!

30ರ ಹರೆಯದ ಇಂಜಿನಿಯರ್ ಸುಜೀತ್ ಸ್ವಾಮಿ 2017ರ ಏಪ್ರಿಲ್ ನಲ್ಲಿ ರೈಲು ಟಿಕೆಟ್ ಬುಕ್ ಮಾಡಿದ್ದರು.(ಸರಕು ಮತ್ತು ಸೇವಾ ತೆರಿಗೆ ಜಾರಿಯಾಗುವ ಮೊದಲು). ಬಳಿಕ ಟಿಕೆಟ್ ರದ್ದು ಮಾಡಿದ್ದರು. ಟಿಕೆಟ್ ಪ್ರಕಾರ ಸುಜೀತ್ 2017ರ ಜುಲೈ 2ರಂದು ಪ್ರಯಾಣಿಸಬೇಕಿತ್ತು. ಅಂದರೆ ಹೊಸ ತೆರಿಗೆ ನೀತಿ ಜಾರಿಯಾದ ನಂತರ.

ಏತನ್ಮಧ್ಯೆ ಟಿಕೆಟ್ ಕ್ಯಾನ್ಸಲ್ ಮಾಡಿದಾಗ  ಐಆರ್ ಸಿಟಿಸಿ 35ರೂಪಾಯಿಯನ್ನು (ಜಿಎಸ್ ಟಿ) ಹೆಚ್ಚುವರಿಯಾಗಿ ಕಡಿತಗೊಳಿಸಿದ್ದರು. ಸುಜೀತ್ 2017ರ ಏಪ್ರಿಲ್ ನಲ್ಲಿ ಜೈಪುರದ ಕೋಟಾದಿಂದ ದೆಹಲಿಗೆ ಹೋಗಲು ಗೋಲ್ಡನ್ ಟೆಂಪಲ್ ಮೇಲ್ ರೈಲಿನಲ್ಲಿ ಹೋಗಲು (ಜುಲೈ 2ಕ್ಕೆ) ಟಿಕೆಟ್ ಬುಕ್ ಮಾಡಿದ್ದರು. ಅದರ ಬೆಲೆ 765 ರೂಪಾಯಿ. ಬಳಿಕ ಟಿಕೆಟ್ ಕ್ಯಾನ್ಸಲ್ ಮಾಡಿದಾಗ ಸುಜೀತ್ ಗೆ 665 ರೂಪಾಯಿ ರಿಫಂಡ್ ಆಗಿತ್ತು.

ವೇಯಿಟಿಂಗ್ ಲಿಸ್ಟ್ ನಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡಿದರೆ 65 ರೂಪಾಯಿ ಕಡಿತ ಮಾಡುತ್ತಾರೆ. ಆದರೆ ಸುಜೀತ್ ಗೆ 100 ರೂಪಾಯಿ ಕಡಿತ ಮಾಡಿದ್ದರು. ಹೀಗೆ 2017ರಿಂದ ಹೆಚ್ಚುವರಿಯಾಗಿ ಕಡಿತಗೊಳಿಸಿದ್ದ 35 ರೂಪಾಯಿ ಸೇವಾ ತೆರಿಗೆ ಹಣಕ್ಕಾಗಿ ಹೋರಾಟ ನಡೆಸಿದ್ದರು!

ಐಆರ್ ಸಿಟಿಸಿ ದರ ಕಡಿತದ ಗೊಂದಲದ ಬಗ್ಗೆ ಸುಜೀತ್ ಆರ್ ಟಿಐ ಅರ್ಜಿ ಸಲ್ಲಿಸಿದ್ದರು. ಅದರ ಪ್ರಕಾರ ಜಿಎಸ್ ಟಿ ಜಾರಿಯಾಗುವ ಮೊದಲು ಮತ್ತು ನಂತರ ಯಾವ ಕ್ರಮ ಎಂದು ಪ್ರಶ್ನಿಸಿದ್ದರು. ಅದಕ್ಕೆ ಜಿಎಸ್ ಟಿ ಜಾರಿಯಾದ ನಂತರ ಟಿಕೆಟ್ ಬುಕ್ ಮಾಡಿದ್ದರೆ ಸೇವಾ ತೆರಿಗೆ ಹಣ ರಿಫಂಡ್ ಮಾಡುವುದಿಲ್ಲ ಎಂದು ರೈಲ್ವೆ ಇಲಾಖೆ ಉತ್ತರ ಕೊಟ್ಟಿತ್ತು.

ಅದರಂತೆ ತಾನು ಜಿಎಸ್ ಟಿ ಜಾರಿಯಾಗುವ ಮೊದಲೇ(ಜುಲೈ 1, 2017) ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದೆ. ಹೀಗಾಗಿ ತನ್ನ ಟಿಕೆಟ್ ನಲ್ಲಿ ಕಡಿತಗೊಳಿಸಿದ್ದ 35 ರೂ. ಸೇವಾ ತೆರಿಗೆ ಹಣ ವಾಪಸ್ ಕೊಡಬೇಕೆಂದು ಮನವಿ ಮಾಡಿದ್ದರು. ಐಆರ್ ಸಿಟಿಸಿ 35 ರೂಪಾಯಿ ವಾಪಸ್ ಕೊಡಬೇಕು ಎಂದು ಆರ್ ಟಿಐ ನಲ್ಲಿ ಸ್ವಾಮಿಗೆ ಉತ್ತರ ಬಂದಿತ್ತು. ಆ ಪ್ರಕಾರ ಸುಜೀತ್ ಸ್ವಾಮಿ ಬ್ಯಾಂಕ್ ಖಾತೆಗೆ 2019ರ ಮೇ 1ರಂದು 33 ರೂಪಾಯಿ ಹಣ (2 ರೂಪಾಯಿ ಹಣ ಐಆರ್ ಸಿಟಿಸಿ ಕಡಿತಗೊಳಿಸಿತ್ತು) ಜಮೆಯಾಗಿತ್ತು!

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.