ಚಿಂಚೋಳಿ ಉಪ ಚುನಾವಣೆ: ಇವಿಎಂ ಹಂಚಿಕೆಗೆ ರ್‍ಯಾಂಡಮೈಸೇಶನ್‌


Team Udayavani, May 9, 2019, 5:19 PM IST

9-May-33

ಕಲಬುರಗಿ: ಚಿಂಚೋಳಿ ಮೀಸಲು ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ನೇತೃತ್ವದಲ್ಲಿ ಇವಿಎಂ ಹಂಚಿಕೆ, ಸಿಬ್ಬಂದಿ ನಿಯೋಜನೆ ಕುರಿತಂತೆ ಯಾದೃಚ್ಛೀಕರಣ ನಡೆಸಲಾಯಿತು

ಕಲಬುರಗಿ: ಮೇ 19ರಂದು ನಡೆಯಲಿರುವ 42-ಚಿಂಚೋಳಿ ಮೀಸಲು (ಎಸ್‌ಸಿ) ವಿಧಾನಸಭೆ ಉಪ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಬುಧವಾರ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್‌. ವೆಂಕಟೇಶಕುಮಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇವಿಎಂ ಹಂಚಿಕೆ ಹಾಗೂ ಸಿಬ್ಬಂದಿ ನಿಯೋಜನೆ ಕುರಿತಂತೆ ರ್‍ಯಾಂಡಮೈಸೇಶನ್‌ (ಯಾದೃಚ್ಛೀಕರಣ) ನಡೆಸಲಾಯಿತು.

42-ಚಿಂಚೋಳಿ ಮೀಸಲು (ಎಸ್‌.ಸಿ.) ವಿಧಾನಸಭೆ ಉಪ ಚುನಾವಣೆಗೆ ನೇಮಕವಾಗಿರುವ ಸಾಮಾನ್ಯ ವೀಕ್ಷಕ ಬಿ. ರಾಮರಾವ್‌ ಹಾಗೂ ಕಣದಲ್ಲಿರುವ ಅಭ್ಯರ್ಥಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್‌ ನಿಯೋಜನೆ ಕುರಿತು ಮೊದಲ ಹಂತದ ರ್‍ಯಾಂಡಮೈಸೇಶನ್‌ ಹಾಗೂ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ, ಇವಿಎಂಗಳ ಹಂಚಿಕೆ ಕುರಿತು 2ನೇ ಹಂತದ ರ್‍ಯಾಂಡಮೈಸೇಶನ್‌ ನಡೆಸಲಾಯಿತು.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಟ್ಟು 241 ಮತಕೇಂದ್ರಗಳ ಪೈಕಿ, 60 ಸಂದಿಗ್ದ (ಅತಿ ಸೂಕ್ಷ್ಮ) ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕೇಂದ್ರ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗುತ್ತಿದೆ. ಈ ಪೈಕಿ 25 ಮತಕೇಂದ್ರಗಳಲ್ಲಿ ವೆಬ್‌ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ 35 ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್‌ ನೇಮಿಸುವ ರ್‍ಯಾಂಡಮೈಸೇಶನ್‌ ಪ್ರಕ್ರಿಯೆ ಕೈಗೊಳ್ಳಲಾಯಿತು.

ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಚುನಾವಣಾಧಿಕಾರಿ ಸೋಮಶೇಖರ ಎಸ್‌.ಜಿ., ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ವೆಬ್‌ ಕ್ಯಾಸ್ಟಿಂಗ್‌ ಮತ್ತು ಮೈಕ್ರೋ ಅಬ್ಸರ್ವರ್‌ ನೋಡಲ್ ಅಧಿಕಾರಿ ಕೆ. ರಾಮೇಶ್ವರಪ್ಪ, ಎನ್‌ಐಸಿ ಕೇಂದ್ರದ ಅಧಿಕಾರಿ ಸುಧೀಂದ್ರ ಅವಧಾನಿ ಇದ್ದರು.

ಸಿಬ್ಬಂದಿ ವಿರುದ್ಧ ಕ್ರಮ
ಕಲಬುರಗಿ ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಸಿಬ್ಬಂದಿ ವಿರುದ್ಧ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು. ಇದೀಗ ಕರ್ತವ್ಯ ಲೋಪ ಎಸಗಿರುವಂತ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ 3ರಂದು ಕರೆದಿದ್ದ ತರಬೇತಿಗೆ ಗೈರು ಹಾಜರಾದ‌ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಸೂಚಿಸಲಾಗಿದೆ.
ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.