ಶಿರ್ಲಾಲು: ರಜತ ರಥೋತ್ಸವ, ಜಿನ ಬಿಂಬಗಳಿಗೆ ಮಹಾಮಸ್ತಕಾಭಿಷೇಕ


Team Udayavani, May 10, 2019, 6:10 AM IST

shirlalu

ಅಜೆಕಾರು: ಶಿರ್ಲಾಲು ಗ್ರಾಮದ ಅತಿಶಯ ಕ್ಷೇತ್ರ ಶ್ರೀ ಅನಂತನಾಥ ಸ್ವಾಮಿ ಬಸದಿಯ ಭಗವಾನ್‌ ಶ್ರೀ ಅನಂತನಾಥ ಸ್ವಾಮಿ ಹಾಗು ಶ್ರೀ ಪದ್ಮಾವತಿ ದೇವಿಯ ವಾರ್ಷಿಕ ರಜತ ರಥಯಾತ್ರೆ ಮತ್ತು ಆದಿನಾಥ ಸ್ವಾಮಿ, ಭರತ ಸ್ವಾಮಿ, ಬಾಹುಬಲಿ ಸ್ವಾಮಿಯ ಪ್ರತಿಷ್ಠಾ ಮಹೋತ್ಸವದ 6ನೇ ವರ್ಷದ ಪ್ರಯುಕ್ತ ಮಹಾಮಸ್ತಕಾಭಿಷೇಕ ನಡೆಯಿತು.

ರಾಜ್ಯದಲ್ಲಿಯೇ ಪ್ರಥಮ ಎನ್ನಲಾದ ತ್ರಿಮೂರ್ತಿಗಳಿಗೆ ಶ್ರಾವಕರು 108 ಮಂಗಳ ಕಲಶಗಳಿಂದ ಅಬಿಷೇಕ ನೆರವೇರಿಸಿದರು. ಅನಂತರ ಎಳನೀರು, ಇಕ್ಷುರಸ, ಹಾಲು, ಕಲ್ಕಚೂರ್ಣ, ಅರಶಿನ, ಕಷಾಯ, ಚತುಷೊRàಣ ಕಲಶ, Íಶ್ರೀಗಂಧ, ಅಷ್ಟಗಂಧ ಮುಂತಾದ ದ್ರವ್ಯಗಳಿಂದ ಮಸ್ತಕಾಭಿಷೇಕ ನಡೆಸಲಾಯಿತು.

ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಉಪಸ್ಥಿತರಿದ್ದು ಪ್ರವಚನ ನೀಡಿದರು.

ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ, ಮಾಜಿ ಸಚಿವ ಅಭಯಚಂದ್ರ ಜೈನ್‌ ಉಪಸ್ಥಿತರಿದ್ದರು.

ರಥೋತ್ಸವ ಸಂದರ್ಭ ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಹಾಗೂ ಮೂಡಬಿದ್ರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಭೇಟಿ ನೀಡಿ ಆಶೀರ್ವದಿಸಿದರು.

ಧಾರ್ಮಿಕ ವಿಧಿವಿಧಾನಗಳನ್ನು ವರ್ಧಮಾನ ಇಂದ್ರ ಹಾಗೂ ಶ್ರೀಕಾಂತ ಇಂದ್ರ ಅವರು ನೆರವೇರಿಸಿದರು.

ಉತ್ಸವ ಸಮಯದಲ್ಲಿ ಬಸದಿಯ ಆಡಳಿತ ಮಂಡಳಿ, ಧರ್ಮರತ್ನಾಕರ ಶಿರ್ಲಾಲು ರತ್ನವರ್ಮ ಪೂವಣಿ ಮೆಮೋರಿಯಲ್‌ ಫ್ಯಾಮಿಲಿ ಟ್ರಸ್ಟ್‌, ಶಿರ್ಲಾಲು ಜೈನ್‌ ಮಿಲನ್‌, ಶಿರ್ಲಾಲು, ಅಂಡಾರು, ಜಾರ್ಕಳ ಮುಂಡ್ಲಿಯ ಶ್ರಾವಕ ಬಂಧುಗಳು ಉಪಸ್ಥಿತರಿದ್ದರು.
ಮುನಿರಾಜ ರೆಂಜಾಳ ನಿರೂಪಿಸಿದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.