ಮೂಳೂರಿಗೆ ಮತ್ತೆ ದೊಡ್ಡಗೌಡರ ಆಗಮನ
Team Udayavani, May 10, 2019, 6:10 AM IST
ಕಾಪು: ಕಳೆದ ವಾರವಷ್ಟೇ ಮೂಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ತೆರಳಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆಯುರ್ವೇದ ವೈದ್ಯರ ಸೂಚನೆಯಂತೆ ಚಿಕಿತ್ಸೆ ಮುಂದುವರಿಸಲು ಗುರುವಾರ ಮತ್ತೆ ಸಾಯಿರಾಧಾ ರೆಸಾರ್ಟ್ಗೆ ಆಗಮಿಸಿದ್ದಾರೆ.
ಪತ್ನಿ ಚೆನ್ನಮ್ಮರೊಂದಿಗೆ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ದೇವೇಗೌಡರು ಅಲ್ಲಿಂದ ಕಾರಿನ ಮೂಲಕ ಮೂಳೂರಿನ ಸಾಯಿರಾಧಾ ರೆಸಾರ್ಟ್ಗೆ ತೆರಳಿದರು.
ದೇವೇಗೌಡರು ಕಳೆದ ವಾರ ಪುತ್ರ, ಕುಮಾರಸ್ವಾಮಿ ಅವರೊಂದಿಗೆ ಆಗಮಿಸಿ ಡಾ| ತನ್ಮಯ್ ಗೋಸ್ವಾಮಿ ನೇತೃತ್ವದ ತಂಡದಿಂದ ಐದು ದಿನಗಳ ಪ್ರಕೃತಿ ಚಿಕಿತ್ಸೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ
MAHE ಟೈಮ್ಸ್ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ
Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು
Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು
Udupi ಟೆಸ್ಟ್ ಡ್ರೈವ್ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್ಐಟಿ
Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು
Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ
Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!