ಕನ್ನಡದ ಪುಸ್ತಕಗಳನ್ನು ಮಾರಾಟ ಮಾಡುವ ತೆಲುಗಿನವರ ಕನ್ನಡ ಪ್ರೇಮ


Team Udayavani, May 10, 2019, 10:27 AM IST

kasorgod-tdy-6..

ಕನ್ನಡ ಪುಸ್ತಕ ಮಾರಾಟ ಮಾಡುತ್ತಿರುವ ತೆಲುಗಿಗರ ತಂಡ

ಶನಿವಾರಸಂತೆ ಮೇ 9: ಇಂದು ನಮ್ಮಲ್ಲಿ ಕನ್ನಡಿಗರೆ ಕನ್ನಡದ ಪುಸ್ತಕ, ಕಥೆ, ಕಾವ್ಯ ಕಾದಂಬರಿ, ಕೃತಿ, ಗ್ರಂಥಗಳನ್ನು ಓದುವುದನ್ನು ಅಲಕ್ಷ್ಯ ಮಾಡುತ್ತಿರುವ ದಿನದಲ್ಲಿ ಅನ್ಯ ಭಾಗರು ಕರ್ನಾಟಕಕ್ಕೆ ಬಂದು ಕನ್ನಡದ ಪುಸ್ತಕವನ್ನು ಕನ್ನಡಿಗರಿಗೆ ಮಾರಾಟ ಮಾಡುತ್ತಿರುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ.

ಆಂದ್ರಪ್ರದೇಶದ ಹೈದರಾಬಾದ್‌ನ ಸರಕಾರಿ ಪ್ರೌಢಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಸುತ್ತಿರುವ ಸಾಯಿಶೇಖರ್‌ ಅವರ ಪತ್ನಿ ರಮಾದೇವಿ ಹಾಗೂ ಬೆಂಗಳೂರು ಕೃಷ್ಣ ಮಠದ ವಿದ್ಯಾರ್ಥಿಗಳಾದ ಪರ್ವತ ವಾಲು ಮತ್ತು ಪ್ರಣವ್‌ಕುಮಾರ್‌ ತಂಡ ರಾಜ್ಯದಲ್ಲಿ ಕನ್ನಡದ ಪುಸ್ತಕ, ಗ್ರಂಥಗಳನ್ನು ಮಾರಾಟ ಮಾಡುತ್ತಿರುವ ತೆಲುಗಿನ ಕನ್ನಡದ ಪ್ರೇಮಿಗಳು. ಸಾಯಿಶೇಖರ್‌-ರಮಾದೇವಿ ದಂಪತಿ ಹೈದರಾಬಾದ್‌ನಲ್ಲಿರುವ ಸಾಯಿಕೃಷ್ಣ ಮಠದ ಭಕ್ತರಾಗಿದ್ದಾರೆ, ಕನ್ನಡ ಭಾಷೆಯಲ್ಲಿ ಮುದ್ರ ಣಗೊಂಡ ಭಗವದ್ಗೀತೆ‌, ವೇದಾಪುರಣ ಸೇರಿದಂತೆ ಅದ್ಯಾತ್ಮಿಕ ಗ್ರಂಥಗಳು, ಪುಸ್ತಕ, ಕೃತಿಗಳ ಜೊತೆಯಲ್ಲಿ ಕನ್ನಡದಲ್ಲೆ ಮುದ್ರಣಗೊಂಡ ಕುರಾನ್‌, ಬೈಬಲ್ ಪುಸ್ತಕವನ್ನು ಮಾರಾಟ ಮಾಡುತ್ತಿದ್ದಾರೆ.

ವಿಶೇಷವಾಗಿ ಪುಸ್ತಕ, ಕೃತಿಗಳಲ್ಲಿ ಧರ್ಮದ ಕುರಿತು ಪ್ರಚಾರ ಮಾಡಿದರೆ ಓದುಗರು ಪುಸ್ತಕಗಳನ್ನು ಓದುತ್ತಾರೆ ಇದರಿಂದ ಪ್ರತಿಯೊಂದು ಧರ್ಮದ ಜನರಲ್ಲಿ ಧರ್ಮ ಮತ್ತು ಆದ್ಯಾತ್ಮಿಕ ಸಂಸ್ಕಾರ ಬೆಳೆಯುತ್ತದೆ ಸಮಾಜದಲ್ಲಿ ಸಾಮರಸ್ಯ ಬೆಳೆಯುತ್ತದೆ ಎಂಬ ಉದ್ದೇಶದಿಂದ ಸಾಯಿಶೇಖರ್‌ ದಂಪತಿ ಶಾಲೆಗಳಿಗೆ ರಜೆ ಇರುವ ಸಂದರ್ಭದಲ್ಲಿ ಪುಸ್ತಕಗಳನ್ನು ಮಾರಾಟ ಮಾಡುತ್ತಾರೆ. ಅದರಂತೆ ಕಳೆದ 10 ವರ್ಷಗಳಿಂದ ಶಾಲೆಗಳಿಗೆ 1 ತಿಂಗಳು ರಜೆ ಇರುವ ಸಂದರ್ಭದಲ್ಲಿ ಸಾಯಿಶೇಖರ್‌ ದಂಪತಿ ಕರ್ನಾಟಕಕ್ಕೆ ಬಂದು ಕನ್ನಡದ ಗ್ರಂಥ-ಪುಸ್ತಕಗಳನ್ನು ಮಾರಾಟ ಮಾಡುತ್ತಾರೆ ಈ ಮೂಲಕ ಕನ್ನಡಿಗರಲ್ಲಿ ಪುಸ್ತಕಗಳನ್ನು ಓದುವ ಹಾಗೂ ಧರ್ಮದ ಬಗ್ಗೆ ಅಭಿರುಚಿ ಬೆಳೆಸುವ ಪ್ರಚಾರವನ್ನು ನಡೆಸುತ್ತಿದ್ದಾರೆ. ಇವರ ಜೊತೆಯಲ್ಲಿ ಬೆಂಗಳೂರಿನಲ್ಲಿರುವ ಸಾಯಿಮಠದ ವಿದ್ಯಾರ್ಥಿಗಳನ್ನು ಪುಸ್ತಕ ಮಾರಾಟ ಪ್ರಚಾರಕ್ಕೆ ಕರೆತಂದಿದ್ದಾರೆ. ಈ ತಂಡ ಶನಿವಾರಸಂತೆ ಮೂಲಕ ಕೊಡಗು ಜಿಲ್ಲೆಯಲ್ಲಿ ಪುಸ್ತಕ ಮಾರಾಟ ಮಾಡಲು ಪ್ರವೇಶಿದ್ದಾರೆ.

ಟಾಪ್ ನ್ಯೂಸ್

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.