ಸ್ಕೇಟಿಂಗ್‌ ನೃತ್ಯ-ಕವಾಯತು


Team Udayavani, May 10, 2019, 4:48 PM IST

uk-tdy-5..

ರಸಿ: ಬೇಸಿಗೆ ಶಿಬಿರದಲ್ಲಿ ಸ್ಕೇಟಿಂಗ್‌ ನೃತ್ಯ ನಡೆಯಿತು.

ಶಿರಸಿ: ಇಲ್ಲಿನ ಅದ್ವೈತ ಸ್ಕೇಟರ್ಸ್‌ ಆ್ಯಂಡ್‌ ನ್ಪೋರ್ಟ್ಸ್ ಕ್ಲಬ್‌ನವರು ಸಂಘಟಿಸಲಾಗಿದ್ದ ಬೇಸಿಗೆ ಶಿಬಿರದಲ್ಲಿ ಸ್ಕೇಟಿಂಗ್‌ ತರಬೇತಿ ಪಡೆದ ಮಕ್ಕಳು ನಡೆಸಿಕೊಟ್ಟ ಒಂದೇ ಮಾತರಂ ನೃತ್ಯ ಹಾಗೂ ಕವಾಯತು ನೋಡುಗರ ಮನದಲ್ಲಿ ರೋಮಾಂಚನವನ್ನುಂಟು ಮಾಡಿತು.

ಕಾಲಿಗೆ ಸ್ಕೇಟಿಂಗ್‌ ಕಟ್ಟಿಕೊಂಡಿಯೇ ಒಂದೇ ಮಾತರಾಂ ಹಾಡಿಗೆ ಹೆಜ್ಜೆ ಹಾಕಿದ ಮಕ್ಕಳ ದೃಶ್ಯ ಅದ್ಬುತವಾಗಿತ್ತು. ಸುಮಾರು 150ಕ್ಕೂ ಹೆಚ್ಚಿನ ಮಕ್ಕಳು ಈ ಹಾಡಿಗೆ ಹೆಜ್ಜೆ ಹಾಕಿದರು. ಕವಾಯತು ಕೂಡಾ ಒಂದಕ್ಕಿಂತ ಒಂದು ನೋಡುಗರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿತು. ಅದರಲ್ಲಿಯೂ ಮುಖ್ಯವಾಗಿ ಚಿಕ್ಕ ಚಿಕ್ಕ ಮಕ್ಕಳು ಬೆಂಕಿಯಿಂದ ಪಾರಾಗುತಿದ್ದ ದೃಶ್ಯವಂತೂ ಮಕ್ಕಳ ಸ್ಕೆಟಿಂಗ್‌ ಜಾಣ್ಮೆಗೆ ಹಿಡಿದಗನ್ನಡಿಯಾಗಿತ್ತು. ಇವೆಲ್ಲ ದೃಶ್ಯವನ್ನು ನೋಡಲು ಪಾಲಕರು ಸೇರಿದಂತೆ ಅನೇಕ ಜನರು ಪಾಲ್ಗೊಂಡು ಮಕ್ಕಳ ಪ್ರತಿಭೆ ನೋಡಿ ಚಪ್ಪಾಳೆ ತಟ್ಟಿದರು. ಹುಬ್ಬಳ್ಳಿ ರಸ್ತೆಯಲ್ಲಿರುವ ಗಾಳಿ ಮಾಸ್ತಿ ದೇವಸ್ಥಾನದ ಪಕ್ಕದ ಖಾಲಿ ಜಾಗದಲ್ಲಿ ಆಯೋಜಿಸಲಾಗಿದ್ದ ಸ್ಕೇಟಿಂಗ್‌ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ಮಕ್ಕಳು ಸ್ಕೆಟಿಂಗ್‌ನಲ್ಲಿ ಬ್ಯಾಲೆನ್ಸ್‌ ಕಂಡುಕೊಂಡಂತೆ ಜೀವನದಲ್ಲಿಯೂ ಬ್ಯಾಲೆನ್ಸಿಂಗ್‌ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಡಿವೈಎಸ್‌ಪಿ ಭಾಸ್ಕರ್‌ ವಿ.ಜಿ., ಲಯನ್ಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎಂ. ಭಟ್, ಸ್ಕೇಟಿಂಗ್‌ನ ರಾಜ್ಯಮಟ್ಟದ ತರಬೇತಿದಾರ ದಿಲೀಪ್‌ ಹಣಬರ್‌ ಮಾತನಾಡಿದರು.

ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ಕಿರಣ ನಾಯ್ಕ, ನಗರಸಭೆ ಸದಸ್ಯೆ ವೀಣಾ ಶೆಟ್ಟಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಆರ್‌. ಸಂತೋಷಕುಮಾರ, ಅದ್ವೈತ ಸ್ಕೇಟಿಂಗ್‌ ಆ್ಯಂಡ್‌ ನ್ಪೋರ್ಟ್ಸ್ ಕ್ಲಬ್‌ ಅಧ್ಯಕ್ಷ ಕಿರಣಕುಮಾರ, ಕಾರ್ಯದರ್ಶಿ ಗೌರಿ ಲೋಕೇಶ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.