ಸರ್ಕಾರಿ ಕಾಲೇಜುಗಳ ಶುಲ್ಕ ನಿಗದಿ


Team Udayavani, May 11, 2019, 3:06 AM IST

sarkari

-ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ವಿವಿಧ ಕೋರ್ಸ್‌ಗಳಿಗೆ 2019-20ನೇ ಶೈಕ್ಷಣಿಕ ಸಾಲಿಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅರ್ಜಿ ಉಚಿತವಾಗಿ ದೊರೆಯಲಿದ್ದು, ನೋಂದಣಿ ಶುಲ್ಕ, ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಹಾಗೂ ಕ್ರೀಡಾಭಿವೃದ್ಧಿ ಶುಲ್ಕವು ಆಯಾ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ್ದಾಗಿರುತ್ತದೆ. ಸರ್ಕಾರದ ಆದೇಶ ಪ್ರಕಾರ ನೋಂದಣಿ ಶುಲ್ಕ, ಪರೀಕ್ಷಾ ಶುಲ್ಕ ಹಾಗೂ ಕ್ರೀಡಾಭಿವೃದ್ಧಿ ಶುಲ್ಕ ಹೊರತುಪಡಿಸಿ ಓರ್ವ ವಿದ್ಯಾರ್ಥಿಯಿಂದ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳು 2100 ರೂ.ಗಳಿಗಿಂತ ಹೆಚ್ಚು ಪಡೆಯುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಕಾಲೇಜುಗಳಲ್ಲಿ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ನಡೆಸಿ, ಅದರ ವರದಿಯನ್ನು ಸರ್ಕಾರಕ್ಕೆ ಕಳುಹಿಸಬೇಕು. ವಿವಿಧ ನಿಧಿ ಹಾಗೂ ರೇಂಜರ್‌, ರೋವರ್‌, ಎನ್‌ಎಸ್‌ಎಸ್‌ ಮೊದಲಾದ ಶುಲ್ಕವನ್ನು ಅವುಗಳಿಗೆ ಬಳಸಿ, ಆ ಸಂಬಂಧ ಇರುವ ನಿಬಂಧನೆಯನ್ನು ಕಡ್ಡಾಯವಾಗಿ ಪಾಲಿಸಲು ಪ್ರಾಂಶುಪಾಲರಿಗೆ ಸರ್ಕಾರ ನಿರ್ದೇಶಿಸಿದೆ.

ವಿದ್ಯಾರ್ಥಿ ವೇತನದ ಹಣದಲ್ಲಿ ಕಾಲೇಜು ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿಕೊಂಡು, ಉಳಿದ ಹಣವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು. ಪ್ರತಿ ವಿದ್ಯಾರ್ಥಿಯಿಂದ ಪ್ರವೇಶಾತಿ ಸಂದರ್ಭದಲ್ಲಿ ಪ್ರವೇಶ ಶುಲ್ಕದ ಜತೆಗೆ 150ರೂ.ನಿಂದ 600ರೂ. ವರೆಗೆ ಮಾತ್ರ ಹೆಚ್ಚುವರಿ ಶುಲ್ಕ ಪಡೆಯಬಹುದಾಗಿದೆ.

ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ ಚಟುವಟಿಕೆ, ಗುರುತಿನ ಚೀಟಿ ಇತ್ಯಾದಿಗೆ ಶುಲ್ಕ ಸಂಗ್ರಹಿಸುವಾಗ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕಾಲೇಜಿನ ಸಮಿತಿಯು ಶುಲ್ಕ ನಿರ್ಧರಿಸಬೇಕು. ಪ್ರವೇಶ ಶುಲ್ಕ ಮತ್ತು ನೋಂದಣಿ ಶುಲ್ಕ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಮಾತ್ರ ಸಂಗ್ರಹಿಸಬೇಕು ಎಂದು ಎಚ್ಚರಿಕೆ ನೀಡಿದೆ.

ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯ್ತಿ: 2018 -19ನೇ ಸಾಲಿನಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರಿ, ಅರೆ ಸರ್ಕಾರಿ ಮತ್ತು ವಿಶ್ವವಿದ್ಯಾಲಯಗಳ ಶುಲ್ಕದಲ್ಲಿ ನೀಡಲಾಗಿರುವ ವಿನಾಯ್ತಿ 2019-20ನೇ ಸಾಲಿನಲ್ಲೂ ಮುಂದುವರಿಯಲಿದೆ. 2019-20ನೇ ಸಾಲಿನಲ್ಲಿ ಅರೆ ಸರ್ಕಾರಿ ಹಾಗೂ ವಿಶ್ವವಿದ್ಯಾಲಯಗಳ ಶುಲ್ಕವನ್ನು ವಿದ್ಯಾರ್ಥಿನಿಯರಿಂದ ವಸೂಲಿ ಮಾಡಿ, ಪ್ರವೇಶಾತಿ ಮತ್ತು ಪರೀಕ್ಷಾ ಶುಲ್ಕ ವಸೂಲಿ ಪ್ರಕ್ರಿಯೆ ಮುಗಿದ ನಂತರ ಮರುಪಾವತಿ ಮಾಡಲು ಸೂಚಿಸಿದೆ.

ಯಾವುದಕ್ಕೆ ಎಷ್ಟು ಶುಲ್ಕ?
-ಪ್ರವೇಶ ಶುಲ್ಕ 80 ರೂ.
-ಬೋಧನಾ ಶುಲ್ಕ 940 ರೂ.
-ಪ್ರಯೋಗ ಶುಲ್ಕ 260 ರೂ.
-ವೈದ್ಯಕೀಯ ತಪಾಸಣಾ ಶುಲ್ಕ 30 ರೂ.
-ವರ್ಗಾವಣೆ ಪತ್ರ ಶುಲ್ಕ 40 ರೂ.
-ವಿದ್ಯಾಭ್ಯಾಸ ಪ್ರಮಾಣ ಪತ್ರ ಶುಲ್ಕ 20 ರೂ.
-ವಾಚನಾಲಯ ಶುಲ್ಕ 70 ರೂ.
-ಕ್ರೀಡಾ ಶುಲ್ಕ, ಗ್ರಂಥಾಲಯ ಶುಲ್ಕ ತಲಾ 100 ರೂ.
-ಸರ್ಕಾರಿ ಕಾಲೇಜು ಅಭಿವೃದ್ಧಿ ಶುಲ್ಕ 200 ರೂ.
-ಶಿಕ್ಷಕರ ಕಲ್ಯಾಣಿ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ 50 ರೂ.
-ರೇಂಜರ್‌, ರೋವರ್‌ ಘಟಕ ಚಟುವಟಿಕೆ ಶುಲ್ಕ 50 ರೂ.
-ರೆಡ್‌ಕ್ರಾಸ್‌ ಸಂಸ್ಥೆ ಶುಲ್ಕ 50 ರೂ.
-ಎನ್‌ಎಸ್‌ಎಸ್‌ ಶುಲ್ಕ 90 ರೂ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.