ಶ್ರೀ ಕೃಷ್ಣಮಠದಲ್ಲೊಂದು ವಿಶಿಷ್ಟ ಆಮೆ “ಬಾಬಾ’


Team Udayavani, May 11, 2019, 6:00 AM IST

AAME-2

ಉಡುಪಿ: ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ವಿಶಿಷ್ಟ ಗುಣದ ಆಮೆಯೊಂದಿದೆ. ಇದನ್ನು ಕರೆಯುವುದು “ಬಾಬಾ’ ಎಂದು. ಇದು ಮನುಷ್ಯರಿಗೆ ಸ್ಪಂದಿಸುವ ಗುಣ ಹೊಂದಿದೆ.

ನಿತ್ಯ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಸ್ನಾನಕ್ಕೆ ತೆರಳುವಾಗ ಮತ್ತು ಮಹಾಪೂಜೆ ಮುಗಿಸಿ ಬರುವಾಗ ಆಮೆ, ಮೀನು, ಪಾರಿವಾಳಗಳು, ಆನೆ, ಗೋವುಗಳಿಗೆ ಏನಾದರೂ ಆಹಾರ ಕೊಡುತ್ತಾರೆ.

ಶ್ರೀಕೃಷ್ಣಮಠದ ನೈವೇದ್ಯ ವಿಭಾಗದ ಸಿಬಂದಿ ಶ್ರೀನಿವಾಸ ಭಟ್‌ ಅವರು ದೇವರಿಗೆ ನೈವೇದ್ಯ ಮಾಡಿದ ದೋಸೆಯನ್ನು ಈ ಆಮೆಗೆ ನಿತ್ಯ ತಿನ್ನಿಸುವುದು ವಿಶೇಷ. ಇವರು ಬಾಬಾ ಎಂದು ಕರೆದಾಗ ನೀರಿನಿಂದ ಮೇಲೆ ಬಂದು ಕೊಟ್ಟ ಆಹಾರವನ್ನು ತಿಂದು ಮತ್ತೆ ನೀರೊಳಗೆ ಸೇರಿಕೊಳ್ಳುತ್ತದೆ. ಕೆಲವು ಬಾರಿ ಅದು ತಟದ ಮೇಲೆ ಬಂದು ಕುಳಿತುಕೊಳ್ಳುವುದೂ ಇದೆ. ಈ ಬಾಬಾ ಕೇವಲ ಸ್ವಾಮೀಜಿ, ಶ್ರೀನಿವಾಸ ಭಟ್ಟರಿಗೆ ಮಾತ್ರವಲ್ಲ ಭಕ್ತರಿಗೂ ಅಚ್ಚುಮೆಚ್ಚು.

ಕಾಸರಗೋಡಿನ ಯಾರೋ ಒಬ್ಬರು ಈ ಆಮೆಯನ್ನು ತಂದು ಬಿಟ್ಟುಹೋದರು ಎಂದು ಶ್ರೀಕೃಷ್ಣಮಠದ ಮೂಲಗಳು ತಿಳಿಸುತ್ತವೆ. ಬೇರೆ ಆಮೆ ಇದ್ದರೂ ಈ ಬಾಬಾ ಇಲ್ಲಿನವರಿಗೆ ಸ್ಪಂದಿಸುವುದು ಅಚ್ಚರಿ. 12 ವರ್ಷಗಳಿಗೊಮ್ಮೆ ಮಧ್ವ ಸರೋವರದಲ್ಲಿ ಗಂಗೆ ಉದ್ಭವವಾಗುತ್ತದೆ ಎಂದು “ಮಧ್ವವಿಜಯ’ ಗ್ರಂಥದಲ್ಲಿ ಉಲ್ಲೇಖವಿದ್ದು ಇಂತಹ ವಿಶಿಷ್ಟ ಸರೋವರದಲ್ಲಿ ವಿಶಿಷ್ಟ ಆಮೆ ಕಂಡುಬಂದಿದೆ.

ಮೀನುಗಳಿಗೆ ಹಾಕಿದಂತೆ ನೀರಿಗೆ ಆಹಾರವನ್ನು ಎಸೆದರೆ ಈ ಆಮೆ ತಿನ್ನುವುದಿಲ್ಲ. ನಾನು ಒಂದು ಬಾರಿ ಕೈಯಲ್ಲಿ ತಿನ್ನಿಸಿದೆ. ಅನಂತರ ಅಭ್ಯಾಸವಾಗಿ ನಿರಂತರವಾಗಿ ಕೈಯಲ್ಲಿ ತಿನ್ನಿಸುತ್ತಿದ್ದೇನೆ. ಮೂರ್‍ನಾಲ್ಕು ವರ್ಷಗಳಿಂದ ಇದು ನಡೆಯುತ್ತಿದೆ.
-ಶ್ರೀನಿವಾಸ ಭಟ್‌, ಶ್ರೀ ಕೃಷ್ಣಮಠದ ಸಿಬಂದಿ

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.