ಬಜೆ ನೀರಿಗೆ ಶ್ರಮದಾನ: ಹೆಚ್ಚಿದ ಜನೋತ್ಸಾಹ


Team Udayavani, May 11, 2019, 6:03 AM IST

1005UDKS3

ಸ್ವರ್ಣಾ ನದಿಯಲ್ಲಿ ನೀರು ಸರಾಗವಾಗಿ ಹರಿಯಲು ಶುಕ್ರವಾರವೂ ಶ್ರಮದಾನ ಮುಂದುವರಿಯಿತು.

ಉಡುಪಿ: ಬಜೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿದ ಕಾರಣ ಗುರುವಾರ ಶಾಸಕ ಕೆ.ರಘುಪತಿ ಭಟ್‌ ನೇತೃತ್ವದಲ್ಲಿ ನಡೆದ ಶ್ರಮದಾನ ಶುಕ್ರವಾರವೂ ಮುಂದುವರಿದಿದೆ.

ಗುರುವಾರ ಸುಮಾರು 75 ಜನರಿದ್ದರೆ ಶುಕ್ರವಾರ ಸುಮಾರು 125 ಜನರು ಪಾಲ್ಗೊಂಡು ಜನಸೇವೆಗೆ ತಮಗಿರುವ ಉತ್ಸಾಹವನ್ನು ಪ್ರಕಟಿಸಿದರು.

ಶುಕ್ರವಾರ ಬಜೆಯಿಂದ ಪುತ್ತಿಗೆವರೆಗೆ ನೀರಿನ ಹರಿವಿಗೆ ಇದ್ದ ಅಡೆತಡೆ ನಿವಾರಿಸಲಾಯಿತು. ಬಜೆ ಪಂಪಿಂಗ್‌ ಸ್ಟೇಶನ್‌ ಜಾಕ್‌ವೆಲ್‌ ಬಳಿ ಹೂಳು, ಕಲ್ಲು ತುಂಬಿದ್ದು ಇದನ್ನು ಮಾನವ ಶ್ರಮದಿಂದ ಸರಿಪಡಿಸುವುದು ಕಷ್ಟವೆಂದರಿತ ಶಾಸಕರು
ಹಿಟಾಚಿ ಬ್ರೇಕರ್‌ ತರಿಸಿದರು. ಹಿಟಾಚಿ ಸಾಗಿಸಲು ಟ್ರಾಲಿಯನ್ನು ಮಂಗಳೂರಿ ನಿಂದ ತರಿಸಿದರೆ ಹಿಟಾಚಿ ಬ್ರೇಕರ್‌ನ್ನು ಉಡುಪಿಯಿಂದ ತರಿಸಿದರು. ಇದಕ್ಕೆ
ಬೇಕಾದ ಡೀಸೆಲ್‌ ಖರ್ಚನ್ನು ಸಾರ್ವ ಜನಿಕರೇ ಭರಿಸುತ್ತಿದ್ದಾರೆ. ಬ್ರೇಕರ್‌ನಿಂದ ಹೂಳನ್ನು ತೆಗೆಯಲಾಗುತ್ತಿದ್ದು , ಶನಿವಾರ ದೊಡ್ಡ ದೊಡ್ಡ ಕಲ್ಲುಗಳನ್ನು ಒಡೆದು ತೆಗೆಯಲಾಗುವುದು. ಶಾಸಕರ ಜತೆ ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಹುತೇಕ ಎಲ್ಲ ನಗರಸಭಾ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ಗುರುವಾರದ ಶ್ರಮದಾನ ದಿಂದ ಬಜೆ ಪಂಪಿಂಗ್‌ ಸ್ಟೇಶನ್‌ನಲ್ಲಿ ನೀರಿನ ಪಂಪಿಂಗ್‌ ಆರಂಭಗೊಂಡಿದೆ. ಶನಿವಾರವೂ ಶ್ರಮದಾನ ಮುಂದು ವರಿಯುವ ಸಾಧ್ಯತೆ ಇದೆ. ಕಲ್ಲು ಒಡೆದು ನೀರು ಹರಿದರೆ ಇದು ಶಾಶ್ವತ ಪರಿಹಾರ ವಾಗಲಿದೆ ಎಂದು ರಘುಪತಿ ಭಟ್‌ ತಿಳಿಸಿದ್ದಾರೆ.

ನೀರು ಸರಬರಾಜು ಪ್ರದೇಶಗಳು
ಶುಕ್ರವಾರ ಈಶ್ವರನಗರ, ನೆಹರೂ ನಗರ, ಸರಳೆಬೆಟ್ಟು, ಕೊಡಿಂಗೆ, ವಿವೇಕಾನಂದ ನಗರ, ಶೇಷಾದ್ರಿನಗರ, ವಿ.ಪಿ.ನಗರ, ಇಂದ್ರಾಳಿ, ರೈಲ್ವೆ ಗೋಡೌನ್‌ ರಸ್ತೆ, ಮಂಚಿ ಶಾಲೆ ರಸ್ತೆ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಸಗ್ರಿ, ಪೆರಂಪಳ್ಳಿ, ಅಂಬಡೆಬೆಟ್ಟು, ವಿಎಂ ನಗರ, ದೊಡ್ಡಣಗುಡ್ಡೆ, ಪೆರಂಪಳ್ಳಿ ರೈಲ್ವೆ ಸೇತುವೆ ಬಳಿ, ಆದಿಶಕ್ತಿ ದೇವಸ್ಥಾನ ಬಳಿ, ಪತ್ರಕರ್ತರ ಕಾಲನಿ ಇಂದ್ರಾಳಿ, ವಿದ್ಯಾರತ್ನನಗರ, ಶೀಂಬ್ರ, ಮಣಿಪಾಲ ನಗರ, ಕೊಡಂಕೂರು, ಸಾಯಿಬಾಬಾ ನಗರ, ಮೂಡುಬೆಟ್ಟು, ಆದಿಉಡುಪಿ, ಮುಖ್ಯಪ್ರಾಣನಗರ, ರಾಜೇಶ ನಗರ, ಕುದ್ಮಲ್‌ ರಂಗರಾವ್‌ ನಗರ ಪ್ರದೇಶದಲ್ಲಿ ನೀರು ಸರಬರಾಜು ಆಗಿವೆ. ಕೆಲವು ಎತ್ತರದ ಪ್ರದೇಶಗಳಿಗೆ ನೀರು ಹೋಗಲಿಲ್ಲ. ಇಂತಹ ಕಡೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುವುದು. ಐದು ಟ್ಯಾಂಕರ್‌ಗಳು ಇದಕ್ಕಾಗಿ ಬಂದಿವೆ ಎಂದು ನಗರಸಭೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.