ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಅಧಿಕಾರಿಗಳ ನಿಯೋಜಿಸಿ ಆದೇಶ
Team Udayavani, May 11, 2019, 3:12 PM IST
ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾಂವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಿಟರ್ನಿಂಗ್ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.
ಬ್ಯಾಡಗಿ ಪುರಸಭೆ ವಾರ್ಡ್ ನಂ.1ರಿಂದ 8ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಮ್ಮಾರೆಡ್ಡಿ ಎನ್. (9480835636) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಕೃಷಿ ಇಲಾಖೆ ಕೃಷಿ ಅಧಿಕಾರಿ ಆರ್.ಮಂಜುನಾಥ್ (8277931830), ವಾರ್ಡ್ ನಂ.9 ರಿಂದ 16ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಬಿಇಒ ಕಚೇರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎಫ್. ಬಾರ್ಕಿ (9480695253) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಟಿ.ಎಸ್. ಲಮಾಣಿ (9448927085), ವಾರ್ಡ್ ನಂ.17 ರಿಂದ 23ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಮುನಿ ಕೆ.ಬಿ(9480695246) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ (9008349150) ಅವರನ್ನು ನೇಮಕ ಮಾಡಲಾಗಿದೆ.
ಶಿಗ್ಗಾಂವ ಪುರಸಭೆ ವಾರ್ಡ್ ನಂ.1ರಿಂದ 8ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಇಒ ಚಂದ್ರು ಪೂಜಾರ (8660197062) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ತಿಮ್ಮಾಪುರ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎಸ್.ಐ. ಮಡಿವಾಳರ (8217592185), ವಾರ್ಡ್ ನಂ. 9ರಿಂದ 16ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ಜಿಪಂ ಇಂಜಿನಿಯರಿಂಗ್ ಉಪವಿಭಾಗದ (ನೀರು ಸರಬರಾಜು) ಸಹಾಯಕ ಅಭಿಯಂತರ ಶಿವಕುಮಾರ (8904395029) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ಬಿಲಾಲ (9900920745), ವಾರ್ಡ್ ನಂ. 17ರಿಂದ 23ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಸವನಗೌಡ ಪಾಟೀಲ (8277931873) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ತಿಪ್ಪಣ್ಣ ರಾಠೊಡ (99726344224) ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ