ಸಾಂಸ್ಕೃತಿಕ ಚಟುವಟಿಕೆಯಿಂದ ಸ್ನೇಹ‌ ಸಮಾಜ

ಚಲನಚಿತ್ರ ಸಂಗೀತ ನಿರ್ದೇಶಕ ಎರತ್ತೋಳಿ ಮೂಸಾ ಅವರ ಸಂಸ್ಮರಣೆ

Team Udayavani, May 12, 2019, 6:00 AM IST

11KSDE14

ಕುಂಬಳೆ: ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸ್ನೇಹದ ಸಮಾಜ ನಿರ್ಮಾಣದ ಕನಸುಗಳನ್ನು ಹೊತ್ತಿದ್ದ ಕವಿ, ಚಲನಚಿತ್ರ ಸಂಗೀತ ನಿರ್ದೇಶಕ ಎರತ್ತೋಳಿ ಮೂಸಾ ಅವರ ಬದುಕು ಹೊಸ ತಲೆಮಾರಿಗೆ ಆದರ್ಶವಾದುದು ಎಂದು ಮುಸ್ಲಿಂ ಲೀಗ್‌ ಜಿಲ್ಲಾ ಕೋಶಾಧಿಕಾರಿ ಕಲ್ಲಟ್ರ ಮಾಹಿನ್‌ ಹಾಜಿ ಅವರು ಹೇಳಿದರು.

ಇತ್ತೀಚೆಗೆ ನಿಧನರಾದ ಖ್ಯಾತ ಕವಿ, ಚಲನಚಿತ್ರ ಸಂಗೀತ ನಿರ್ದೇಶಕ ಎರತ್ತೋಳಿ ಮೂಸಾ ಅವರಿಗೆ ದುಬೈ ಮಲಬಾರ್‌ ಕಲಾ ಸಾಹಿತ್ಯ ವೇದಿಕೆಯು ಕುಂಬಳೆ ಪ್ರಸ್‌ ಫೋರಂನಲ್ಲಿ ಆಯೋಜಿಸಿದ್ದ ಸಂಸ್ಮರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ ಎ.ಕೆ.ಎಂ.ಅಶ್ರಫ್‌ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎರುತ್ತೋಳಿ ಮೂಸಾ ಅವರ ಸರಳ ಸಜ್ಜನಿಕೆ ಮಾದರಿಯಾದುದು. ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಎಲ್ಲರೊಂದಿಗೂ ಸ್ನೇಹದ ಕಡಲಾಗಿದ್ದ ಅವರು ಕುಂಬಳೆ, ಮೊಗ್ರಾಲ್‌ ಪರಿಸರದಲ್ಲಿ ವಾಸಿಸುತ್ತ ನೂರಾರು ಸ್ನೇಹಿತರನ್ನು, ಸಮಾನ ಮನಸ್ಕರನ್ನು ಒಟ್ಟು ಸೇರಿಸಿ ಮಾಪಿಳ್ಳಪ್ಪಾಟ್‌ನ ಪ್ರಚಾರಕ್ಕೆ ನೀಡಿದ ಕೊಡುಗೆ ಒಂದು ದಾಖಲೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಖ್ಯಾತ ಮಾಪಿಳ್ಳೆಪ್ಪಾಟ್‌ ಗಾಯಕ, ಕವಿ, ಶುಕೂರ್‌ ಉಡುಂಬುಂತಲ ಅವರು ಸಂಸ್ಮರಣಾ ಭಾಷಣ ಮಾಡಿದರು.

ಮಾಪಿಳ್ಳೆಪ್ಪಾಟ್‌ ಗಾಯಕರಾದ ಇಸ್ಮಾಯಿಲ್‌ ತಳಂಗರೆ, ನವಾಝ್ ಕಾಸರಗೋಡು, ವಿವಿಧ ವಲಯಗಳ ಪ್ರಮುಖರಾದ ಲಕ್ಷ¾ಣ ಪ್ರಭು ಕುಂಬಳೆ, ಅನ್ವರ್‌ ಸದಾತ್‌ ಕೋಳಿಯಡ್ಕ, ಸತ್ತಾರ್‌ ಆರಿಕ್ಕಾಡಿ, ಬಿ.ಎಲ್‌.ಮೊಹಮ್ಮದಾಲಿ, ಪ್ರಸ್‌ ಕ್ಲಬ್‌ ಅಧ್ಯಕ್ಷ ಸುರೇಂದ್ರನ್‌ ಚೀಮೇನಿ, ಕಾರ್ಯದರ್ಶಿ ಅಬ್ದುಲ್ಲ ಕುಂಬಳೆ, ಲತೀಫ್‌ ಕುಂಬಳೆ, ಲತೀಫ್‌ ಮಾಸ್ತರ್‌, ಸತ್ತಾರ್‌ ಮಾಸ್ತರ್‌, ಸಿದ್ದೀಕ್‌ ದಂಡೆಗೋಳಿ ಉಪಸ್ಥಿತರಿದ್ದು ಮಾತನಾಡಿದರು.

ಈ ಸಮಾರಂಭದಲ್ಲಿ ದುಬೈ ಮಲಬಾರ್‌ ಕಲಾ ಸಾಂಸ್ಕೃತಿಕ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಶ್ರಫ್‌ ಕಾಳೆì ಅವರು ಸ್ವಾಗತಿಸಿದರು. ಶರೀಫ್‌ ಕೋಟಅವರು ವಂದಿಸಿದರು.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.