ಬನ್ನಿ, ನಿಖಿಲ್ ಪರ ಬೆಟ್ ಕಟ್ಟಿ ಎಂದ ಶಾಸಕ
Team Udayavani, May 12, 2019, 3:00 AM IST
ಮಂಡ್ಯ: ಯಾರು ಬೇಕಾದರೂ ಬೆಟ್ ಕಟ್ಟಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆಲುವು ನಿಶ್ಚಿತ ಎಂದು ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡರು ವಿಶ್ವಾಸದಿಂದ ಹೇಳಿದ್ದಾರೆ.
ನಗರದಲ್ಲಿ ಪುರಸಭಾ ಚುನಾವಣೆ ಸಂಬಂಧ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ನಾವು ಈಗಾಗಲೇ ಚುನಾವಣೆ ಗೆದ್ದಾಗಿದೆ. ಇದಕ್ಕಾಗಿ ನಿಖಿಲ್ಗೆ ಸನ್ಮಾನ ಸಮಾರಂಭವನ್ನು ಕೂಡ ಇಟ್ಟುಕೊಂಡಿದ್ದೇವೆ. ನಿಖಿಲ್ ಪರ ಬೆಟ್ಟಿಂಗ್ ಕಟ್ಟಲು ನಾನು ರೆಡಿ ಇದ್ದೇನೆ. ಯಾರು ಬೇಕಾದರೂ ಬರಬಹುದು’ ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.
ಬೆಟ್ ಅಂದಾಕ್ಷಣ ಕೋಟಿ, ಲಕ್ಷಾಂತರ ರೂ.ಕಟ್ಟಬೇಕಿಲ್ಲ. ನೂರೊಂದು ರೂ.ಕಟ್ಟಿದರೂ ಸಾಕು. ನಿಖಿಲ್ ಗೆಲುವು ಖಚಿತ. ಮೇ 23ರಂದು ಜೆಡಿಎಸ್ನವರು ದೊಡ್ಡಮಟ್ಟದ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ಯಾವ ಅನುಮಾನವೂ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು
Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ