ಉಳಿವಿನ ಪ್ರಶ್ನೆ ಎದುರಿಸುತ್ತಿರುವ ಯಕ್ಷಗಾನ : ವರ್ಕಾಡಿ
ಯಕ್ಷಗಾನ ಪತ್ರಿಕೋದ್ಯಮ ವಿಚಾರಗೋಷ್ಠಿ
Team Udayavani, May 12, 2019, 6:00 AM IST
ದೇಲಂಪಾಡಿ: ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.
ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ು ಮುರಳಿ ಕಡೆಕಾರ್ ಯಕ್ಷಗಾನ ಪತ್ರಿಕೆ ನಡೆಸುವುದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ ಎಂದು ಅಭಿಪ್ರಾಯಪಟ್ಟರು. ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ