ಆಯುರ್ವೇದದ ಮೊರೆ ಹೋದ ಎಚ್‌.ಡಿ.ದೇವೇಗೌಡ


Team Udayavani, May 12, 2019, 3:00 AM IST

Udayavani Kannada Newspaper

ಕಾಪು: ಪತ್ನಿ ಚೆನ್ನಮ್ಮ ಅವರೊಂದಿಗೆ ಪ್ರಕೃತಿ ಚಿಕಿತ್ಸೆಗಾಗಿ ಮೂಳೂರು ಸಾಯಿರಾಧಾ ಹೆರಿಟೇಜ್‌ಗೆ ಆಗಮಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ದೇಹದ ಚೈತನ್ಯವನ್ನು ವರ್ಧಿಸಿಕೊಳ್ಳುವ ಉದ್ದೇಶದಿಂದ ಆಯುರ್ವೇದ ವೈದ್ಯ ಡಾ| ತನ್ಮಯ್‌ ಗೋಸ್ವಾಮಿ ಅವರ ಸಲಹೆಯಂತೆ ವಿವಿಧ ಚಿಕಿತ್ಸೆಗಳನ್ನು ಪಡೆಯುತ್ತಿದ್ದಾರೆ.

ಒಂದು ವಾರದ ಅಂತರದಲ್ಲಿ ಎರಡನೇ ಬಾರಿಗೆ ಮೂಳೂರಿಗೆ ಆಗಮಿಸಿರುವ ಗೌಡರು, ಈ ಬಾರಿ ಪತ್ನಿ ಚೆನ್ನಮ್ಮ ಅವರನ್ನೂ ಕರೆದುಕೊಂಡು ಬಂದಿದ್ದಾರೆ. ಇಬ್ಬರೂ ತಮ್ಮ ವಯೋಸಹಜ ತೊಂದರೆಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ವಿವಿಧ ಚಿಕಿತ್ಸೆಗಳನ್ನು ಪಡೆಯುತ್ತಿದ್ದಾರೆ.

ಇಬ್ಬರೂ ಮೇ 16ರವರೆಗೂ ಮೂಳೂರು ರೆಸಾರ್ಟ್‌ನಲ್ಲಿ ತಂಗಿ, ಆಯುರ್ವೇದ ಚಿಕಿತ್ಸೆ ಪಡೆಯಲಿದ್ದಾರೆ. ಈ ಬಾರಿ, ಆಯುರ್ವೇದ ಪಂಚಕರ್ಮ ಚಿಕಿತ್ಸೆ ಮತ್ತು ರಸಾಯನ ಆಯುರ್ವೇದ ಚಿಕಿತ್ಸೆಗೆ ಒತ್ತು ನೀಡಿರುವ ಡಾ| ತನ್ಮಯ್‌ ಗೋಸ್ವಾಮಿ ನೇತೃತ್ವದ ವೈದ್ಯರ ತಂಡ, ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ವಿಶೇಷ ಮುತುವರ್ಜಿ ನೀಡಿ ಶುಶ್ರೂಷೆ ನೀಡುತ್ತಿದೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.