ಪಾರ್ಕಿಂಗ್ಗೆ ಸೂಕ್ತ ಜಾಗ ಇಲ್ಲದ ಕಟ್ಟಡಗಳ ಕುರಿತು ಪಾಲಿಕೆಗೆ ಪತ್ರ
Team Udayavani, May 12, 2019, 11:44 AM IST
ಧಾರವಾಡ: ಇಲ್ಲಿಯ ಸುಭಾಸ ರಸ್ತೆ, ಟಿಕಾರೆ ರಸ್ತೆ, ವಿಜಯಾ ರಸ್ತೆಗಳಲ್ಲಿ ಈಗಾಗಲೇ ಪೊಲೀಸರು ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಿ, ಪಾರ್ಕಿಂಗ್ ವಲಯಗಳನ್ನು ಸೃಷ್ಟಿಸಿದ್ದು, ಇದಲ್ಲದೇ ಬೀದಿ ಬದಿಯ ವ್ಯಾಪಾರಸ್ಥರಿಗೂ ಅನುಕೂಲ ಮಾಡಿಕೊಡಲಾಗಿದೆ.
ನಗರ ಹಳೆಯ ಡಿಎಸ್ಪಿ ಕಚೇರಿ ಸರ್ಕಲ್ನಿಂದ ಹಳಿಯಾಳ ನಾಕಾ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿನ ಜಾಗೆಯನ್ನು ಇನ್ಸ್ಪೆಕ್ಟರ್ ಎಂ.ಆರ್. ಚನ್ನಣ್ಣವರ ಶನಿವಾರ ಪರಿಶೀಲಿಸಿದರು. ಪ್ರಮುಖವಾಗಿ ವಾಣಿಜ್ಯ ಸಂಕೀರ್ಣಗಳಿಗೆ ಆಗಮಿಸುವ ಜನರಿಗೆ ಬೃಹತ್ ಕಟ್ಟಡಗಳಲ್ಲಿನ ವಾಹನ ಪಾರ್ಕಿಂಗ್ಗೆ ಮೀಸಲಿರಿಸಿದ ಜಾಗೆ, ರಸ್ತೆಯ ಎರಡೂ ಬದಿಗಳಲ್ಲಿನ ಜಾಗೆಯನ್ನು ಅವರು ಪರಿಶೀಲಿಸಿದರು. ವಾಹನಗಳ ಪಾರ್ಕಿಂಗ್ಗೆ ಜಾಗೆ ಇಲ್ಲದ ವಾಣಿಜ್ಯ ಕಟ್ಟಡಗಳ ಬಗ್ಗೆ ಮಹಾನಗರ ಪಾಲಿಕೆಗೂ ಪತ್ರ ಬರೆಯಲಾಗುವುದು. ನಂತರವೂ ಬದಲಾವಣೆ ಆಗದಿದ್ದರೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಚನ್ನಣ್ಣವರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ