ಮತದಾರರ ಸೇರ್ಪಡೆಯಲ್ಲಿ ಅಕ್ರಮ: ಪರಿಶೀಲಿಸಿ

ಮೀಸಲಾತಿ ಪ್ರಕಟವಾದ ಬಳಿಕ ಹೊಸ ಹೆಸರುಗಳ ಸೇರ್ಪಡೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, May 12, 2019, 12:10 PM IST

mandya-tdy-2..

ಶ್ರೀರಂಗಪಟ್ಟಣ: ಒಂದು ವಾರ್ಡ್‌ಗೆ ಸೇರಿದ ಮತ್ತೂಂದು ವಾರ್ಡ್‌ ಮತದಾರರನ್ನು ಮತ ಪಟ್ಟಿಯಲ್ಲಿ ಸೇರಿಸಿ, ಅಭ್ಯರ್ಥಿಗಳೊಂದಿಗೆ ಶಾಮೀಲಾಗಿರುವ ಅಂಗನವಾಡಿ ಕಾರ್ಯಕರ್ತರು,ಪುರಸಭಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ತಹಶೀಲ್ದಾರ್‌ ನಾಗಪ್ರಶಾಂತ್‌ ಅವರನ್ನು ಒತ್ತಾಯಿಸಿದ್ದಾರೆ.

ವಾರ್ಡ್‌ ಮೀಸಲಾತಿ ಪ್ರಕಟವಾದ ಕೂಡಲೇ ಚುನಾವಣಾ ಅಭ್ಯರ್ಥಿಗಳು ತಮ್ಮ ನೆಂಟರಿಷ್ಟರು ಹಾಗೂ ಆಪ್ತರನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬೇರೊಂದು ವಾರ್ಡ್‌ನಲ್ಲಿದ್ದರೂ ತಾವು ಸ್ಪರ್ಧಿಸುವ ವಾರ್ಡ್‌ ಮತಪಟ್ಟಿಗೆ ಸೇರಿಸಿಕೊಂಡಿದ್ದಾರೆ. ಇವಕ್ಕೆಲ್ಲಾ ಪುರಸಭೆ ಅಧಿಕಾರಿಗಳೇ ಹೊಣೆಗಾರಿಕೆಯಾಗಿದ್ದು, ಮತದಾರರ ಪಟ್ಟಿ ಪರಿಶೀಲಿಸಿ, ಅಕ್ರಮವಾಗಿ ಸೇರ್ಪಡಿಸಿರುವ ಮತದಾರರ ಹೆಸರು ತೆಗೆದುಹಾಕಬೇಕು ಎಂದು ವಕೀಲ ರವೀಶ್‌ ತಹಶೀಲ್ದಾರ್‌ ಅವರಿಗೆ ಮನವಿ ಮಾಡಿದರು.

ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ 23 ವಾರ್ಡ್‌ಗಳಲ್ಲಿ 19, 20ನೇ ವಾರ್ಡ್‌ಗಳಿಗೆ ಇತರೆ ವಾರ್ಡ್‌ಗಳಲ್ಲಿರುವ ಆಪ್ತರು ಹಾಗೂ ನೆಂಟರಿಷ್ಠರ ಹೆಸರು ಸೇರ್ಪಡಿಸಲಾಗಿದೆ. ಈ ಬಗ್ಗೆ ಕಳೆದ ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ಪುರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ದೂರಿದ್ದಾರೆ.

16ನೇ ವಾರ್ಡ್‌ ಮತದಾರರನ್ನು 20ನೇ ವಾರ್ಡ್‌, 17ನೇ ವಾರ್ಡ್‌ ಮತದಾರರನ್ನು 19ಕ್ಕೆ, 23ನೇ ವಾರ್ಡ್‌ ಮತದಾರರನ್ನು 20ನೇ ವಾರ್ಡ್‌ಗೆ ಮೀಸಲಾತಿ ಪ್ರಕಟವಾದ ಬಳಿಕ 06, 10, 19, 20, 23ರ ವಾರ್ಡ್‌ಗಳಲ್ಲಿ ಸೇರಿಸಲಾಗಿದೆ ಎಂದು ಪುರಸಭಾ ಸದಸ್ಯ ಉಮಾಶಂಕರ್‌, ಗಂಜಾಂ ಸಲೀಂ ಸೇರಿದಂತೆ ಇತರರು ತಹಶೀಲ್ದಾರ್‌ ನಾಗ್‌ಪ್ರಶಾಂತ್‌ ಅವರಿಗೆ ಹೊಸ ಸೇರ್ಪಡೆಗೊಂಡ ಮತದಾರರ‌ ಪಟ್ಟಿಗಳನ್ನು ದಾಖಲೆ ಸಮೇತ ತೋರಿಸಿ ತಪ್ಪಿಸಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.