ಸಂಘಟನೆಯಿಂದ ಸಮಾಜ ಅಭಿವೃದ್ಧಿ


Team Udayavani, May 12, 2019, 12:54 PM IST

bag-4

ಗುಳೇದಗುಡ್ಡ: ಸಮಾಜದಲ್ಲಿ ಸಂಘಟನೆ ಮುಖ್ಯ. ಸಂಘಟಿತರಾಗಿ ಯಾವುದೇ ಕಾರ್ಯ ಹಮ್ಮಿಕೊಂಡರೂ ಯಶಸ್ವಿಯಾಗಲು ಸಾಧ್ಯ. ರಾಜ್ಯದಲ್ಲಿ ಸುಮಾರು 8 ರಿಂದ 10ಲಕ್ಷ ಜನಸಂಖ್ಯೆ ಹೊಂದಿರುವ ಆರ್ಯವೈಶ್ಯ ಸಮಾಜದ ಜನ ರಾಜ್ಯಾದ್ಯಂತ ಸಂಘಟಿತರಾಗಬೇಕಿದೆ ಎಂದು ರಾಜ್ಯ ಆರ್ಯವೈಶ್ಯ ಮಹಾ ಮಂಡಳದ ಜಿಲ್ಲಾಧ್ಯಕ್ಷ ವಿ.ಆರ್‌. ಜನಾದ್ರಿ ಹೇಳಿದರು.

ಸ್ಥಳೀಯ ಆರ್ಯವೈಶ್ಯ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ನೂತನ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ವಾಸವಿದೇವಿ ಗೋಷ್ಠಿ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂಘಟಿತರಾದರೆ ಸಮಾಜಮುಖೀಯಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಸಂಘಟನೆಯಿಂದ ಬಡವರ ಕಲ್ಯಾಣ ಸಾಧ್ಯವೆಂದು ಹೇಳಿದರು.

ರಾಜ್ಯ ಮಹಾಸಭಾದ ಜಿಲ್ಲಾಧ್ಯಕ್ಷ ಮಂಜುನಾಥ ಪತ್ತೇಪುರ ಮಾತನಾಡಿ, ಗುಳೇದಗುಡ್ಡದಲ್ಲಿ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಹಾಗೂ ಸಮಾಜದ ಕಲ್ಯಾಣ ಮಂಟಪ ನಿರ್ಮಾಣ ಮಾಡಿದ್ದು ಉತ್ತಮ ಕಾರ್ಯ. ದೇವಸ್ಥಾನ ನಿರ್ಮಾಣದಿಂದ ಧಾರ್ಮಿಕ ಕಾರ್ಯ ಮಾಡಲು, ಕಲ್ಯಾಣ ಮಂಟಪದಲ್ಲಿ ಸಮಾಜದ ಬಡವರಿಗೂ ಅದನ್ನು ಬಳಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಗುಳೇದಗುಡ್ಡದ ಆರ್ಯವೈಶ್ಯ ಸೇವಾ ಸಮಿತಿ ಅಧ್ಯಕ್ಷ ರಾಮಣ್ಣ ಬಿಜಾಪುರ ಅಧ್ಯಕ್ಷತೆ ಹಾಗೂ ಗೌರವಾಧ್ಯಕ್ಷೆ ರಾಧಾಬಾಯಿ ಕೃಷ್ಣಪ್ಪ ಧಾರವಾಡ ಗೌರವಾಧ್ಯಕ್ಷತೆವಹಿಸಿದ್ದರು.

ಸ್ಥಳೀಯ ಸೇವಾ ಸಮಿತಿಯ ಉಪಾಧ್ಯಕ್ಷ ಹಣಮಂತಪ್ಪ ಅಗಡಿ ಹಾಗೂ ವಾಸವಿ ದೇವಸ್ಥಾನ ಹಾಗೂ ಕಲ್ಯಾಣ ಮಂಟಪದ ಉದ್ಘಾಟನಾ ಸಮಿತಿ ಅಧ್ಯಕ್ಷ ಶ್ರೀಕಾಂತ ಧಾರವಾಡ, ವಿದ್ಯಾಧರ ಹೇಮಾದ್ರಿ, ಪ್ರಕಾಶ ಬೋನಗೇರಿ,ಮಹೇಶ ಬಿಜಾಪುರ, ಜಗದೀಶ ಹೇಮಾದ್ರಿ, ವೆಂಕಟೇಶ ಬಿಜಾಪುರ, ರಾಘವೇಂದ್ರ ತಾವರಗೇರಿ, ವಿಶ್ವನಾಥ ಪಾನಗಂಟಿ, ಹನಮೇಶ ತಾವರಗೇರಿ, ಶ್ರೀಕಾಂತ ವಂಕಲಕುಂಟಿ ಇತರರು ಇದ್ದರು.

ಟಾಪ್ ನ್ಯೂಸ್

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.