ಡಾ. ಅಂಬೇಡ್ಕರ್‌ ಆದರ್ಶ ಪಾಲನೆ ಅಗತ್ಯ: ರಮಾನಾಥ ರೈ

ಗಾಡಿಪಲ್ಕೆ ಅಂಬೇಡ್ಕರ್‌ ಯುವಕ ಸಂಘ: ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Team Udayavani, May 13, 2019, 6:11 AM IST

1205PKT1

ಪುಂಜಾಲಕಟ್ಟೆ : ಸಮಾಜದ ಅಸ್ಪೃಶ್ಯತೆ, ಅಸಮಾನತೆಯನ್ನು ಹೋಗ ಲಾಡಿಸಲು ಹೋರಾಟ ನಡೆಸಿದ್ದ ಮಹಾ ಚೇತನ ಡಾಣ ಬಿ.ಆರ್‌. ಅಂಬೇಡ್ಕರ್‌ ಅವರು ದೇಶಕ್ಕೆ ಸಂವಿಧಾನದ ಮಹಾನ್‌ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ಪಾಲನೆ ಅಗತ್ಯವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಆದಿದ್ರಾವಿಡ ಸಮಾಜ ಬಾಂಧವರಿಂದ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಅಂಬೇಡ್ಕರ್‌ ಯುವಕ ಸಂಘದ ವತಿಯಿಂದ ಗಾಡಿಪಲ್ಕೆಯಲ್ಲಿ ನಡೆದ ಡಾಣ ಬಿ.ಆರ್‌. ಅಂಬೇಡ್ಕರ್‌ ಅವರ 128ನೇ ಜನ್ಮದಿನಾಚರಣೆ ಪ್ರಯುಕ್ತ 13ನೇ ವರ್ಷದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದಿಂದಲೇ ಅಭಿವೃದ್ಧಿ ಸಾಧ್ಯ ಎಂಬ ಡಾಣ ಅಂಬೇಡ್ಕರ್‌ ಅವರ ಆಶಯದಂತೆ ಪುಸ್ತಕ ವಿತರಣೆ ಮೂಲಕ ವಿದ್ಯಾದಾನಗೈಯ್ಯುತ್ತಿರುವ ಗಾಡಿಪಲ್ಕೆ ಯುವಕ ಸಂಘದ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ಪ್ರಗತಿಪರ ಕೃಷಿಕ ಪ್ರಫುಲ್ಲ ರೈ ಮಂಜನದೊಟ್ಟು, ಎಪಿಎಂಸಿ ಸದಸ್ಯ ಪದ್ಮರಾಜ ಬಲ್ಲಾಳ್‌, ನಿವೃತ್ತ ಬ್ಯಾಂಕ್‌ ಅಧಿಕಾರಿ ಬೇಬಿ ಕುಂದರ್‌, ತಾ.ಪಂ. ಮಾಜಿ ಸದಸ್ಯ ರತ್ನಕುಮಾರ್‌ ಚೌಟ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಉಪ್ಪಿರ ಶ್ರೀ ಮೂಜಿಲಾ°ಯ ದೈವಸ್ಥಾನದ ಅಧ್ಯಕ್ಷ ಪ್ರಕಾಶ್‌ ಜೈನ್‌ ಜಂಕಳ, ಕೋರ್ಯಾರು ಶ್ರೀ ಮಹಮ್ಮಾಯಿ ದೇವಸ್ಥಾನದ ಗುರಿಕಾರ ಗೋಪಾಲ ಗೌಡ, ಉದ್ಯಮಿಗಳಾದ ನಾರಾಯಣ ಪೂಜಾರಿ, ಮಹಮ್ಮದ್‌ ಗಾಡಿಪಲ್ಕೆ, ಸಿದ್ದಕಟ್ಟೆ ವೈದ್ಯ ಡಾಣ ಸುದೀಪ್‌ ಕುಮಾರ್‌ ಜೈನ್‌, ಗುಣಶ್ರೀ ವಿದ್ಯಾಲಯದ ಮೇಲುಸ್ತುವಾರಿ ವಿಜಯ ಚೌಟ, ಗ್ರಾ.ಪ. ಸದಸ್ಯರಾದ ಮಾಧವ ಶೆಟ್ಟಿಗಾರ್‌, ಸುರೇಶ್‌ ಕುಲಾಲ್‌, ಮಯ್ಯದ್ದಿ, ಗಾಡಿಪಲ್ಕೆ ಒಕ್ಕೂಟದ ಅಧ್ಯಕ್ಷ ಸುರೇಶ್‌ ಪೂಜಾರಿ, ಗಾಡಿಪಲ್ಕೆ ಸ.ಹಿ.ಪ್ರಾ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಪೂಜಾರಿ, ಪ್ರಗತಿಪರ ಕೃಷಿಕ ರಾಜನ್‌ ಸಾಂತ್‌ಮಾರ್‌, ಗುತ್ತಿಗೆದಾರ ಜಗದೀಶ ಕೊçಲ, ಸಂಘದ ಅಧ್ಯಕ್ಷ ಆನಂದ, ಗೌರವಾಧ್ಯಕ್ಷ ಬಾಬು, ಉಪಾಧ್ಯಕ್ಷ ರಾಜೇಶ್‌, ಮಹಿಳಾ ಸಮಿತಿ ಅಧ್ಯಕ್ಷೆ ಕಾಂಚನಾ, ಆದಿ ದ್ರಾವಿಡ ಸಮಾಜದ ರಾಜ್ಯ ಕಾರ್ಯದರ್ಶಿ ಲೋಕಯ್ಯ ಗಾಡಿಪಾಲ್ಕೆ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮಾನ
ಈ ಸಂದರ್ಭದಲ್ಲಿ ವಿದ್ಯಾರ್ಥಿವೇತನ ಗಳ ಬಗ್ಗೆ ಜಿಲ್ಲಾದ್ಯಂತ ಶಾಲೆಗಳಲ್ಲಿ ಉಚಿತ ಮಾಹಿತಿ ಒದಗಿಸುತ್ತಿರುವ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್‌ ಕಪೆì ಅವರನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಒಟ್ಟು 1,14,580 ರೂ. ಮೊತ್ತದ ಪುಸ್ತಕಗಳನ್ನು ವಿವಿಧ ಶಾಲೆಗಳ 806 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಧನುಷ್‌ ಸ್ವಾಗತಿಸಿ, ರಾಜೇಶ್‌ ವಂದಿಸಿದರು. ಸಂತೋಷ್‌ ಕುಮಾರ್‌ ಸಿದ್ದಕಟ್ಟೆ ನಿರೂಪಿಸಿದರು. ರಾತ್ರಿ ಸಸಿಹಿತ್ಲು ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಿತು.

ಟಾಪ್ ನ್ಯೂಸ್

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-belthangady

Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Charmady Ghat: ತಡೆಗೋಡೆಗೆ ಗುದ್ದಿದ ಬಸ್‌

Charmady Ghat: ತಡೆಗೋಡೆಗೆ ಗುದ್ದಿದ ಬಸ್‌

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

15-uv-fusion

UV Fusion: ಒಂದಾನೊಂದು ಕಾಲದ ರಾಜ ರಾಣಿ ಕಥೆ

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.