“ತಾಯಂದಿರ ದಿನ’ಕ್ಕೆ ಚಿತ್ರಗೀತೆ ಗೌರವ


Team Udayavani, May 13, 2019, 3:00 AM IST

Saguta-Doora-Doora

ಭಾನುವಾರ (ಮೇ 12) “ವಿಶ್ವ ತಾಯಂದಿರ ದಿನ’. ಈ ಸಂದರ್ಭದಲ್ಲಿ ವಿಶೇಷವಾಗಿ ಕನ್ನಡದಲ್ಲಿ ತಾಯಂದಿರಿಗಾಗಿಯೇ ಮಾಡಲಾದ ಹೊಸ ಹಾಡುಗಳನ್ನು ಕೆಲ ಚಿತ್ರತಂಡಗಳು ಬಿಡುಗಡೆ ಮಾಡಿವೆ. ತಾಯಂದಿರ ದಿನದ ಪ್ರಯುಕ್ತ ನಟಿ ಅಪೇಕ್ಷಾ ಪುರೋಹಿತ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಸಾಗುತ ದೂರ ದೂರ…’ ಚಿತ್ರದ ತಾಯಿಯ ಮಹತ್ವವನ್ನು ಸಾರುವ ರ್ಯಾಪ್‌ ಶೈಲಿಯ ಹಾಡನ್ನು ನಟಿ ಅನು ಪ್ರಭಾಕರ್‌ ಬಿಡುಗಡೆಗೊಳಿಸಿದರು.

ರವಿತೇಜ ನಿರ್ದೇಶನದ “ಸಾಗುತ ದೂರ ದೂರ..’ ಚಿತ್ರದ ಹಾಡಿಗೆ ಕದ್ರಿ ಮಣಿಕಾಂತ್‌ ಸಂಗೀತ ಸಂಯೋಜನೆಯಿದ್ದು, ಡಾ. ವಿ ನಾಗೇಂದ್ರ ಪ್ರಸಾದ್‌ ಸಾಹಿತ್ಯವನ್ನು ಒದಗಿಸಿದ್ದಾರೆ. “ಖುಷಿಕನಸು ಕ್ರಿಯೇಷನ್‌’ ಬ್ಯಾನರ್‌ನಲ್ಲಿ ಅಮಿತ್‌ ಪೂಜಾರಿ ನಿರ್ಮಿಸುತ್ತಿರುವ ಈ ಚಿತ್ರ ಇದೇ ಜೂನ್‌ ತಿಂಗಳ ಕೊನೆಗೆ ತೆರೆಗೆ ಬರುವ ತಯಾರಿಯಲ್ಲಿದೆ.

ಇನ್ನು ತಾಯಂದಿರ ದಿನದ ಪ್ರಯುಕ್ತ “ಸಿಂಗ’ ಚಿತ್ರತಂಡ ಕೂಡ ವಿಶೇಷ ಹಾಡಿನ ಟೀಸರ್‌ ಅನ್ನು ಬಿಡುಗಡೆ ಮಾಡಿದೆ. ಚಿರಂಜೀವಿ ಸರ್ಜಾ, ಅದಿತಿ ಪ್ರಭುದೇವ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಸಿಂಗ’ ಚಿತ್ರದಲ್ಲಿ, ಹಿರಿಯ ನಟಿ ತಾರ ಅನುರಾಧ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಾಯಿಯ ಕುರಿತಾಗಿರುವ ಈ ವಿಶೇಷವಾದ ಹಾಡನ್ನು ನಿರ್ದೇಶಕ ಜೋಗಿ ಪ್ರೇಮ್‌ ಹಾಡಿದ್ದಾರೆ.

ಧರ್ಮ ವಿಶ್‌ ಸಂಗೀತ ಸಂಯೋಜನೆ ಇರುವ ಈ ಹಾಡಿಗೆ ಡಾ. ವಿ ನಾಗೇಂದ್ರ ಪ್ರಸಾದ್‌ ಸಾಹಿತ್ಯ ಒದಗಿಸಿದ್ದಾರೆ. ಈಗಾಗಲೇ ನಿರ್ದೇಶಕ ಪ್ರೇಮ್‌ ಹಾಡಿರುವ ತಾಯಿಯ ಕುರಿತಾದ ಎಲ್ಲಾ ಹಾಡುಗಳು ಸೂಪರ್‌ ಹಿಟ್‌ ಆಗಿರುವುದರಿಂದ, ಈಗ ಈ ಹಾಡು ಕೂಡ ಸೂಪರ್‌ ಹಿಟ್‌ ಆ ಸಾಲಿಗೆ ಸೇರಲಿದೆ ಅನ್ನೋದು ಚಿತ್ರತಂಡದ ವಿಶ್ವಾಸದ ಮಾತುಗಳು.

ಇನ್ನು ವಿಜಯ್‌ ಕಿರಣ್‌ ನಿರ್ದೇಶನದ ಸಿನಿಮಾದ ನಿರ್ದೇಶನ “ಸಿಂಗ’ ಚಿತ್ರಕ್ಕೆ ಕಿರಣ್‌ ಹಂಪಾಪೂರ ಛಾಯಾಗ್ರಹಣವಿದ್ದು, ಉದಯ್‌ ಮೆಹ್ತಾ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನು, “ಜಯರಥ’ ಚಿತ್ರತಂಡವು ಅಮ್ಮಂದಿರ ದಿನಾಚರಣೆ ಪ್ರಯುಕ್ತ “ಅಮ್ಮಾ…ಅಮ್ಮ……..’ ಎಂಬ ಲಿರಿಕಲ್‌ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಎಸ್‌.ಪ್ರೇಮ್‌ಕುಮಾರ್‌ರವರ ಸಂಗೀತಕ್ಕೆ ಚಂದ್ರು.ಎಸ್‌.ಎಲ್‌ರವರ ಸಾಹಿತ್ಯವಿದೆ. ವಿಜಯ ಪ್ರಕಾಶ್‌ರವರು ಈ ಹಾಡನ್ನು ಹಾಡಿದ್ದು “ಕಂದನ ಮೊದಲ ತೊದಲೆ ಅಮ್ಮಾನೆ…….’ ಎಂಬ ಪ್ರಾರಂಬಿಕ ಸಾಲಿನೊಂದಿಗೆ ಶುರುವಾಗುವ ಸಾಹಿತ್ಯವು ಹೃದಯ ಸ್ಪರ್ಶಿಯಾಗಿದೆ. ಅಜಯ್‌ ಸೂರ್ಯ ಈ ಚಿತ್ರದ ನಿರ್ದೇಶಕರು.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.