ಮಡಿಕೇರಿಯಲ್ಲಿ ಬಂಟರ ಸಂಘದ ಕ್ರೀಡೋತ್ಸವಕ್ಕೆ ವಿಧ್ಯುಕ್ತ ಚಾಲನೆ


Team Udayavani, May 13, 2019, 6:15 AM IST

madikeri-bantara-sangha

ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಯುವ ಘಟಕದ ವತಿಯಿಂದ ಸಮುದಾಯ ಬಾಂಧವರ ಜಿಲ್ಲಾಮಟ್ಟದ ಮುಕ್ತ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ಹಾಗೂ 6ನೇ ವರ್ಷದ ಬಂಟರ ಸಂಘದ ಕ್ರೀಡೋತ್ಸವಕ್ಕೆ ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಧ್ಯುಕ್ತ ಚಾಲನೆ ನೀಡಲಾಯಿತು.

ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ರàವಿಂದ್ರ ರೈ ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಬಂಟರ ಯುವ ಘಟಕ ವಿಭಿನ್ನ ಚಿಂತನೆಗಳೊಂದಿಗೆ ಸಮುದಾಯದ ಸಂಘಟನೆಗೆ ಪೂರಕವಾಗಿ ಕ್ರೀಡೋತ್ಸವವನ್ನು ಆಯೋಜಿಸಿರುವುದು ಹೆಮ್ಮೆಯ ವಿಚಾರ. ಮುಂಬರುವ ದಿನಗಳಲ್ಲಿ ಇಂತಹ ವಿಭಿನ್ನ ಕಾರ್ಯಕ್ರಮಗಳು ನಡೆಯುವಂತಾಗಬೇಕೆಂದು ಆಶಿಸಿ, ಇದಕ್ಕೆ ಜನಾಂಗ ಬಾಂಧವರು ತುಂಬು ಸಹಕಾರವನ್ನು ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಸಂಘದ ಗೌರವಾಧ್ಯಕ್ಷ ಕೆ.ಆರ್‌. ಬಾಲಕೃಷ್ಣ ರೈ ಮಾತನಾಡಿ, ಯುವ ಘಟಕ ಆಯೋಜಿಸಿರುವ ಕ್ರೀಡೋ ತ್ಸವದ ಉದ್ದೇಶ ಮತ್ತು ತಯಾರಿಯ ಕುರಿತು ವಿವರಿಸಿದರು.

ಶ್ರದ್ಧಾಂಜಲಿ
ಸಭಾ ಕಾರ್ಯಕ್ರಮಕ್ಕೂ ಮೊದಲು ಕಳೆದ ಸಾಲಿನ ಪ್ರಾಕೃತಿಕ ಕೋಪದಲ್ಲಿ ಮಡಿದ ಜನಾಂಗ ಬಾಂಧವರಿಗೆ ಶ್ರದ್ಧಾಂಜಲಿ ಹಾಗೂ ದೇಶಕ್ಕಾಗಿ ಮಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ನಾರಾಯಣ ರೈ ಧ್ವಜಾರೋಹಣ ನೇರವೇರಿಸಿದರು. ನಂತರ ಇವರು ಮತ್ತು ಉಪಾಧ್ಯಕ್ಷ ರàಂದ್ರ ರೈ ಅವರು ಬ್ಯಾಟಿಂಗ್‌ ಮಾಡುವ ಮೂಲಕ ಕ್ರಿಕೆಟ್‌ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಬಳಿಕ ಬಂಟರ ಯುವ ಘಟಕ ಹಾಗೂ ಪತ್ರಕರ್ತರ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು.

ಕೊಡಗು ಜಿಲ್ಲಾ ಬಂಟರ ಯುವ ಘಟಕ ಅಧ್ಯಕ್ಷ ಶರತ್‌ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಜಯಪ್ರಕಾಶ್‌ ರೈ, ಬಂಟರ ಸಂಘದ ನಗರಾಧ್ಯಕ್ಷ ಕೃಷ್ಣ ಶೆಟ್ಟಿ, ತಾಲೂಕು ಅಧ್ಯಕ್ಷ ದುಶ್ಯಂತ್‌ ರೈ, ಬಿ.ಸಿ.ಹರೀಶ್‌ ರೈ, ವಿಠಲ್‌ ರೈ, ರಾಜಪೇಟೆ ಶಬರೀಶ್‌ ಶೆಟ್ಟಿ, ಸೌಮ್ಯ ಶೆಟ್ಟಿ, ಕಾರ್ಯದರ್ಶಿಗಳಾದ ರುಕ್ಮಿಣಿ, ರೇವತಿ ಶೆಟ್ಟಿ, ಖಜಾಂಜಿಗಳಾದ ಯಶೋಧಾ, ಮಾಲತಿ, ತಾಲೂಕು ಹಾಗೂ ವಿವಿಧ ಹೋಬಳಿ ಘಟಕದ ಪ್ರಮುಖರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.