ಆಗಸ್ಟ್ನಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ
Team Udayavani, May 13, 2019, 3:03 AM IST
ಕಾರವಾರ: “ರಾಜ್ಯ ಸರ್ಕಾರ ತಾನಾಗಿಯೇ ಬೀಳಲಿದೆ. ಅದಕ್ಕೆ ಯಾರೂ ದಿನಾಂಕ ನಿಗದಿ ಮಾಡುವುದು ಬೇಡ’ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿ, “ಮೈತ್ರಿ ಸರ್ಕಾರದವರು ಯಾವಾಗ ನಿರ್ಧರಿಸುತ್ತಾರೋ ಆಗ ಅದು ಬೀಳಲಿದೆ. ಗ್ರಾಮ ಪಂಚಾಯತ್ ಚುನಾವಣೆ ಒಳಗೆ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಚುನಾವಣೆಗಳು ಮುಗಿದವು ಎಂದು ಆರಾಮಾಗಿ ಕಾಲ ಕಳೆಯಬೇಡಿ. ಮತ್ತೆ ವಿಧಾನಸಭಾ ಚುನಾವಣೆ ಶೀಘ್ರದಲ್ಲಿ ಬರಲಿದೆ. ಆಗಸ್ಟ್ ಒಳಗೆ ಸರ್ಕಾರ ಪತನವಾಗುವ ಸಾಧ್ಯತೆಗಳಿವೆ. ಇಚ್ಛಾಮರಣಿ ಸರ್ಕಾರ ತನ್ನದೇ ಆದ ಗತಿ ಪಡೆದುಕೊಂಡಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ