ಶುಚೀಕರಣ ಯಜ್ಞ : 5 ಕೆರೆಗಳ ಶುಚೀಕರಣ ಕಾರ್ಯಾರಂಭ


Team Udayavani, May 14, 2019, 6:00 AM IST

13KSDE3

ಕಾಸರಗೋಡು: ತೀವ್ರ ಶುಚೀಕರಣ ಯಜ್ಞ ಯೋಜನೆ ಅಂಗವಾಗಿ ಚೆರುವತ್ತೂರ್‌ ಗ್ರಾಮ ಪಂಚಾಯತ್‌ನ 5 ಕೆರೆಗಳ ಶುಚೀಕರಣ ಏಕಕಾಲಕ್ಕೆ ನಡೆದಿದೆ.

ಕಾರಿಪಳ್ಳಿ ಕುಂಡಂಕುಳಂ, ಅರೀಂದ್ರನ್‌ ಕುಂಡಂಕುಳಂ, ತೆಕ್ಕೇವೀಡಿನ್‌ ತಾಳೆಯುಳ್ಳ ಕೆರೆ, ಕೊಟ್ಟುಂಬುರಂ ಕೆರೆ, ಅಮ್ಮಿಂಕೋಡ್‌ ಕೆರೆಗಳ ಶುಚೀಕರಣ ಈ ಸಂದರ್ಭ ನಡೆದಿವೆ. ಗ್ರಾಮ ಪಂಚಾಯತ್‌ ಅಧ್ಯಕ್ಷ ಮತ್ತು ಇತರ ಜನಪ್ರತಿನಿಧಿಗಳು ನೇತೃತ್ವ ವಹಿಸಿದ್ದರು. ಕುಟುಂಬಶ್ರೀ ಕಾರ್ಯಕರ್ತರು, ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರು, ಹರಿತ ಕ್ರಿಯಾ ಸೇನೆ ಸದಸ್ಯರು ಶುಚೀಕರಣ ನಡೆಸಿದರು.

ತೆಂಗಿನ ಮಡಲು, ಇತರ ಮರಗಳ ಎಲೆಗಳು ಇತ್ಯಾದಿ ನಿರಂತರವಾಗಿ ಬೀಳುತ್ತಿರುವ ಪರಿಣಾಮ ಈ ಕೆರೆಗಳು ಅನೇಕ ಕಾಲಗಳಿಂದ ತ್ಯಾಜ್ಯಯುಕ್ತ ವಾಗಿದ್ದುವು.

ಬೇಸಗೆಯಾದುದರಿಂದ ಕೆರೆಗಳಲ್ಲಿ ನೀರು ಕಡಿಮೆಯಿದ್ದುದು ಶುಚೀಕರಣಕ್ಕೆ ಪೂರಕವಾಗಿತ್ತು. ಆರಂಭಕ್ಕೆ ಮಡಲು, ಎಲೆ ಇತ್ಯಾದಿ ತ್ಯಾಜ್ಯಗಳನ್ನು ತೆರವುಗೊಳಿಸಿ, ಅನಂತರ ಅಡಿಭಾಗದ ಕೆಸರನ್ನು ಮೇಲಕ್ಕೆತ್ತಲಾಗಿತ್ತು. ಕೆರೆಗಳ ಸುತ್ತಲೂ ಬೆಳೆದಿದ್ದ ಕಾಡಪೊದೆ ಕಡಿದು, ಕೆರೆಗಳಿಗೆ ಕಾಲುದಾರಿಯನ್ನೂ ನಿರ್ಮಿಸಲಾಗಿದೆ.

ಈ ಕೆರೆಗಳ ಪುನಶ್ಚೇತನ ಮೂಲಕ ಸ್ಥಳೀಯ ಜನೆತೆಗ ಕೃಷಿ, ಬಟ್ಟೆ ಒಗೆಯಲು ಇತ್ಯಾದಿಗೆ ಪೂರಕವಾಗಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.