ಜಮೀರ್ಗೆ ವಾಚ್ಮನ್ ಕೆಲಸಕ್ಕೂ ಸೇರಿಸಿಕೊಳ್ಳಲ್ಲ
Team Udayavani, May 14, 2019, 3:05 AM IST
ವಿಜಯಪುರ: ಮೇ 25ರೊಳಗೆ ಬಿಎಸ್ವೈ ಮುಖ್ಯಮಂತ್ರಿಯಾದರೆ ಅವರ ಮನೆಯಲ್ಲಿ ವಾಚ್ಮನ್ ಆಗುವೆ ಎಂದು ಸವಾಲು ಹಾಕಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮನೆ ಕಾಯಲು ಇರಿಸಿಕೊಳ್ಳಬೇಡಿ ಎಂದು ಸಲಹೆ ಕೊಡುತ್ತೇನೆಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಜಮೀರ್ ವಾಚ್ಮನ್ ಅದರೆ ಹೆಚ್ಚಿನ ಭದ್ರತೆ ಕೊಡಬೇಕಾಗುತ್ತದೆ. ಹೀಗಾಗಿ ಅವರ ಅಗತ್ಯ ಇಲ್ಲ ಎಂದರು. ಸಿದ್ದರಾಮಯ್ಯ ಮಾತ್ರ ಹಿಂದುಳಿದ ವರ್ಗಗಳಿಗೆ ಸೇರಿದ್ದು, ರಾಜ್ಯದಲ್ಲಿ ಯಾರೂ ದಲಿತ-ಹಿಂದುಳಿದ ನಾಯಕರೇ ಇಲ್ಲ.
ಸ್ವಾರ್ಥ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಸಿಎಂ ಹುಚ್ಚು ಹಿಡಿದಿದೆ. ಬೀರೇಶ್ವರ ದೇವರಿಗೂ ಕೂಡ ಅವರಿಗೆ ಒಳ್ಳೆ ಬುದ್ಧಿ ಕೊಡಲು ಸಾಧ್ಯವಾಗದಷ್ಟು ತಲೆ ಕೆಟ್ಟಿದೆ. ಸಿಎಂ ಹುಚ್ಚಿನ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸುವ ಕೆಲಸ ಮಾಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ