ನಾಡಕಚೇರಿಗೆ ಕೂಡಿಬಾರದ ಕಟ್ಟಡ ಭಾಗ್ಯ!

Waiting for the building to stay in the room!

Team Udayavani, May 14, 2019, 5:31 AM IST

34

ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡ ಕಚೇರಿ ಕಟ್ಟಡ ಸ್ಥಳಾಂತರಗೊಂಡರೂ ಸ್ವಂತ ಕಟ್ಟಡ ರಚನೆಗೆ ಇನ್ನೂ ಕಾಲ ಕೂಡಿ ಬಾರದೆ ಪಾಳು ಬಿದ್ದುಕೊಂಡಿದೆ. ಕಂದಾಯ ಇಲಾಖೆಗೆ ಸೇರಿದ ಕಟ್ಟಡ ಹಲವು ವರ್ಷಗಳಿಂದ ಅಪಾಯದಲ್ಲಿದ್ದು, ಕರ್ತವ್ಯ ನಿಭಾಯಿಸಲು ಕಷ್ಟ ಎಂಬುದನ್ನು ಮನಗಂಡ ಜಿಲ್ಲಾಧಿಕಾರಿಗಳು ಬದಲಿ ಸರಕಾರಿ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಆದೇಶಿಸಿದ್ದರು. ಅದರಂತೆ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ನೂತನ ಪಂಚಾಯತ್‌ ಕಟ್ಟಡದಲ್ಲಿ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಪಂಚಾಯತ್‌ ಆಡಳಿತ ಸ್ಥಳಾವಕಾಶಕ್ಕೆ ಸರ್ವ ಸದಸ್ಯರ ಒಪ್ಪಿಗೆಯಂತೆ ಸಮ್ಮತಿ ಸೂಚಿಸಿದ ಮೇರೆಗೆ ನಾಡಕಚೇರಿಗೆ ಅವಕಾಶ ಕೊಟ್ಟಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಇನ್ನೂ ನಾಡಕಚೇರಿ ನೂತನ ಸ್ವಂತ ಕಟ್ಟಡ ರಚನೆ ಯಾವುದೇ ತಯಾರಿ ನಡೆದಿಲ್ಲ.

ಕಟ್ಟಡ ರಚನೆ ಮಂಜೂರಾತಿ ದೊರಕಿದ ಕುರಿತು ಯಾವುದೇ ಮಾಹಿತಿ ಈತನಕ ಇಲ್ಲ. ಅಧಿಕಾರಿಗಳು ಪಂಚಾಯತ್‌ ಕಟ್ಟಡ ಸ್ಥಳಾಂತರಕ್ಕೆ ಮುನ್ನ ಶೀಘ್ರವೇ ಸರಕಾರದ ಬಜೆಟ್‌ನಲ್ಲಿ 10 ಲಕ್ಷ ರೂ. ಕ್ರೋಡೀಕರಿಸಿ ತತ್‌ಕ್ಷಣವೇ ಕಾಮಗಾರಿ ಆರಂಭಿಸಿ ಸುಸಜ್ಜಿತ ಕಟ್ಟಡ ರಚಿಸುವ ಕುರಿತು ಮಾತುಕತೆ ನಡೆದಿತ್ತು.

ಪ್ರಕ್ರಿಯೆ ಆರಂಭಿಸಿಲ್ಲ
ನಾಡಕಚೇರಿ ಸ್ಥಳಾಂತರಗೊಂಡು ಮೂರು ತಿಂಗಳು ಕಳೆದರೂ ಯಾವುದೇ ಪ್ರಕ್ರಿಯೆ ಆರಂಭಿಸಿಲ್ಲ. ಈ ಮಳೆಗಾಲದಲ್ಲಿ ಹಳೆಯ ಕಟ್ಟಡ ಮುರಿದು ಬೀಳುವ ಅಪಾಯವಿದೆ. ಪುತ್ತೂರು ತಾಲೂಕಿನ ಬಜತ್ತೂರು, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಸಹಿತ 13 ಗ್ರಾಮ ವ್ಯಾಪ್ತಿ ಹೊಂದಿದೆ. ಮಳೆಗಾಲ ಆರಂಭವಾದರೆ ಈ ಕಟ್ಟಡದ ಪಕ್ಕ ನಡೆದಾಡುವುದೂ ಅಪಾಯಕಾರಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ನಾಡಕಚೇರಿ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರ ಆಗುವ ಮುನ್ನವೇ ಪಂಚಾಯತ್‌ ಅಧ್ಯಕ್ಷ ಅಬ್ದುಲ್ ರಹಿಮಾನ್‌ ಅವರು, ನೂತನ ಕಟ್ಟಡ ರಚನೆಗೆ ಸರಕಾರದಿಂದ ಮಂಜೂರಾತಿ ಪಡೆಯುವುದು ಕಷ್ಟಸಾಧ್ಯವಾದಲ್ಲಿ, ನೆಲ ಅಂತಸ್ತಿನಲ್ಲಿ ಗ್ರಾ.ಪಂ. ವಾಣಿಜ್ಯ ಕಟ್ಟಡ ರಚನೆಗೆ ಅವಕಾಶ ನೀಡುವುದಾದಲ್ಲಿ 2‌ನೇ ಮಹಡಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಿಸಿಕೊಡುವುದಾಗಿ ತಿಳಿಸಿದ್ದರು. ಆದರೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ, ಪಂಚಾಯತ್‌ ಆಡಳಿತ ಸಾರ್ವಜನಿಕ ಸೇವೆಯಡಿ ನಾಡಕಚೇರಿಗೆ ತಾತ್ಕಾಲಿಕ ಅವಕಾಶ ಕಲ್ಪಿಸಿತ್ತು. ತತ್‌ಕ್ಷಣವೇ ಅವರು ಸ್ವಂತ ಕಟ್ಟಡ ರಚನೆಗೆ ಚಾಲನೆ ನೀಡದಿದ್ದಲ್ಲಿ ಪಂಚಾಯತ್‌ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಉಪ್ಪಿನಂಗಡಿ ನಾಡ ಕಚೇರಿಯ ನಿವೇಶನದಲ್ಲಿ ಕಟ್ಟಡವು ಅಪಾಯದ ಸ್ಥಿತಿಯಲ್ಲಿದ್ದು, ಈಗಾಗಲೇ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ, ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ರಚನೆಗಾಗಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಮಂಜೂರಾತಿ ದೊರಕಿದ ತತ್‌ಕ್ಷಣವೇ ಸ್ವಂತ ಕಟ್ಟಡ ರಚನೆಯಾಗಲಿದೆ.
– ಡಾ| ಪ್ರದೀಪ್‌ ಕುಮಾರ್‌ ಪುತ್ತೂರು ತಾಲೂಕು ದಂಡಾಧಿಕಾರಿ

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.