ಬಡ್ತಿ ಮೀಸಲಾತಿ ಪರ ತೀರ್ಪು: ವಿಜಯೋತ್ಸವ

ಎಸ್ಸಿ,ಎಸ್ಟಿ ನೌಕರರ ಸಂಘದಿಂದ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ

Team Udayavani, May 14, 2019, 10:46 AM IST

hasan-tdy-8…

ಸುಪ್ರೀಂ ಕೋರ್ಟ್‌ನ ಬಡ್ತಿ ಮೀಸಲಾತಿ ಪರ ತೀರ್ಪನ್ನು ಸ್ವಾಗತಿಸಿ ಎಸ್ಸಿ,ಎಸ್ಟಿ ನೌಕರರ ಸಂಘದ ಪದಾಧಿಕಾರಿಗಳು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬೇಲೂರು: ಸುಪ್ರೀಂ ಕೋರ್ಟ್‌ ಬಡ್ತಿ ಮೀಸಲಾತಿ ಪರ ನೀಡಿರುವ ತೀರ್ಪನ್ನು ಸ್ವಾಗತಿಸಿ ಬೇಲೂರು ತಾಲೂಕು ಎಸ್ಸಿ,ಎಸ್ಟಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮೂಲಕ ವಿಜಯೋತ್ಸವ ಆಚರಿಸಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದ ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದ ಅಧ್ಯಕ್ಷ ಶಿವಮರಿಯಪ್ಪ, ದೇಶದಲ್ಲಿ ಶತಮಾನ ಗಳಿಂದಲೂ ತುಳಿತಕ್ಕೊಳಗಾಗಿರುವ ತಳ ಸಮುದಾಯಗಳನ್ನು ಮೇಲೆತ್ತುವ ನಿಟ್ಟಿನಲ್ಲಿ, ಹಾಗೂ ಶೋಷಣೆಯಿಂದ ಮುಕ್ತಿಗೊಳಿಸುವ ಉದ್ದೇಶದಿಂದ ಎಲ್ಲಾ ಸಮಾಜಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಮಾನವಾದ ಸೌಲಭ್ಯಗಳನ್ನು ಪಡೆಯಬೇಕು. ಮತ್ತು ಸಮ ಸಮಾಜವನ್ನು ನಿರ್ಮಿಸುವುದಕ್ಕಾಗಿ ಸಂವಿಧಾನದಲ್ಲಿ ಮೀಸಲಾತಿಯನ್ನು ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ್ದಾರೆ ಎಂದರು.

ಶೋಷಿತರ ಅಭಿವೃದ್ಧಿ ಅಗತ್ಯ: ಸಂವಿಧಾನದ ಲ್ಲಿರುವ ಮೀಸಲಾತಿಯ ತತ್ವಗಳಡಿ ಶೋಷಿತ ತಳ ಸಮುದಾಯ ಗಳಿಗೆ ಮೀಸಲಾತಿ ಕೊಟ್ಟಲ್ಲಿ ಮಾತ್ರ ಅವರನ್ನು ಮೇಲೆತ್ತಬಹುದು ಎಂಬುದನ್ನು ತಿಳಿದ ರಾಜ್ಯ ಸರ್ಕಾರ ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆದರೆ ಇದನ್ನು ಅರಿಯದ ಕೆಲ ವರು, ಶೋಷಿತ ತಳ ಸಮುದಾಯಗಳಿಗೆ ಸಂವಿ ಧಾನದಲ್ಲಿ ಸಿಗುತ್ತಿರುವ ಅವಕಾಶಗಳನ್ನು ತಪ್ಪಿಸಬೇಕೆಂಬ ಉದ್ದೇಶದಿಂದ ಹೊರಾಟವನ್ನು ಮಾಡಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು ಎಂದರು.

ಸುಪ್ರೀಂ ಕೋರ್ಟ್‌ಗೆ ಆಭಾರಿ: ಹಿಂಬಡ್ತಿ ಗೊಂಡ ಸಾಕಷ್ಟು ನೌಕರರು ಸಂಕಷ್ಟಕ್ಕೀಡಾಗಿ ದ್ದಲ್ಲದೇ ಸಾವಿಗೀಡಾಗಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾಡಿರುವ ಕಾಯ್ದೆ ಅತ್ಯಂತ ಕಾನೂನು ಬದ್ಧವಾಗಿದೆ ಎಂಬುದನ್ನು ಸುಪ್ರೀಂ ಕೋರ್ಟ್‌ನ ನ್ಯಾಯಪೀಠ ಎತ್ತಿ ಹಿಡಿದು, ಬಡ್ತಿ ಮೀಸಲಿಗೆ ಸಮ್ಮತಿಸಿದೆ. ಇದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಆಭಾರಿಯಾಗಿದ್ದೇವೆ ಎಂದರು.

ತಕ್ಷಣವೇ ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶದಂತೆ ಹಿಂಬಡ್ತಿಯಲ್ಲಿರುವ ನೌಕರರಿಗೆ ಮುಂಬಡ್ತಿ ನೀಡಬೇಕು. ಬಡ್ತಿ ಮೀಸಲಾತಿಗಾಗಿ ನೌಕರರ ಬೆಂಬಲಕ್ಕೆ ನಿಂತ ರಾಜ್ಯ ಸರ್ಕಾರ, ಮುಖ್ಯ ಕಾರ್ಯದರ್ಶಿ ಯಾಗಿದ್ದ ರತ್ನಪ್ರಭಾ, ರಾಜ್ಯ, ಜಿಲ್ಲೆ. ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದ ಪದಾಧಿಕಾರಿ ಗಳಿಗೆ, ಹಾಗೂ ದಲಿತ ಪರ ಸಂಘಟನೆಗಳಿಗೆ, ಪ್ರಗತಿಪರ ಚಿಂತಕರು ಮತ್ತು ಸಂಘಟನೆಗಳಿಗೆ ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಎಸ್ಸಿ,ಎಸ್ಟಿ ನೌಕರರ ಸಂಘದ ಉಪಾಧ್ಯಕ್ಷ ತಾರಾನಾಥ ನಾಯಕ್‌, ನಿರ್ದೇಶಕರಾದ ಸಂಪತ್‌, ಮಂಜಯ್ಯ, ದೇವರಾಜ್‌, ಜಯಪ್ರಕಾಶ್‌, ಶಾಂತಮ್ಮ, ನಾಗರಾಜು, ಗುರುರಾಜ್‌, ಪುಟ್ಟರಾಜು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.