ಕಾರಿಂಜ: ಗದಾತೀರ್ಥ ಶುದ್ಧೀಕರಣ ಪ್ರಾರಂಭ


Team Udayavani, May 14, 2019, 4:46 PM IST

Udayavani Kannada Newspaper

ಪುಂಜಾಲಕಟ್ಟೆ : ಭೂ ಕೈಲಾಸ ಪ್ರತೀತಿಯ ಪುರಾಣೈತಿಹ್ಯ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಗದಾತೀರ್ಥ ವನ್ನು ಶುದ್ಧೀಕರಿಸುವ ಕಾರ್ಯ ಆರಂಭ ಗೊಂಡಿದ್ದು, ನೀರಿಂಗಿಸುವಿಕೆ, ಪಾಚಿ ತೆಗೆ ಯುವ ಕಾರ್ಯ ನಡೆಯುತ್ತಿದೆ.

ಶ್ರೀ ಕ್ಷೇತ್ರವು ಬೆಟ್ಟದ ತುದಿಯಲ್ಲಿದ್ದು, ದ್ವಾಪರಯುಗದಲ್ಲಿ ಭೀಮಸೇನನು ಮೊಣಕಾಲೂರಿದ ಜಾಗ ಜಾನುತೀರ್ಥ ಹಾಗೂ ಉಂಗುಷ್ಠ ಊರಿದ ಜಾಗ ಉಂಗುಷ್ಠತೀರ್ಥವೆಂದೂ, ಈ ಭಂಗಿ ಯಿಂದ ಗದೆಯನ್ನು ಎಸೆದ ಜಾಗ ಗದಾತೀರ್ಥವೆಂದೂ ಪ್ರತೀತಿ ಇದೆ.

ಬೆಟ್ಟದ ಮೇಲಿರುವ ಕೊಳಗಳಲ್ಲಿ ಸದಾ ನೀರಿರುವಂತೆ, ಕೆಳಗಿನ ಭಾಗದಲ್ಲಿ ಸುಮಾರು 600 ಅಡಿ ಉದ್ದ, 200 ಅಡಿ ಅಗಲದ ಬೃಹತ್‌ ಸರೋವರವಾದ ಗದಾತೀರ್ಥದಲ್ಲಿ ಸದಾ ನೀರಿರುತ್ತದೆ. ಈ ತೀರ್ಥದಲ್ಲಿ ಅಮಾವಾಸ್ಯೆಸ್ನಾನ ವಿಶೇಷ.

ಕೇವಲ ಸ್ನಾನಕ್ಕೆ ಮಾತ್ರ ಗದಾತೀರ್ಥದಲ್ಲಿ ನೀರು ಬತು ್ತವುದೇ ಇಲ್ಲ ಎನ್ನುತ್ತಾರೆ ಇಲ್ಲಿನ ಹಿರಿಯ ಗ್ರಾಮಸ್ಥರು.

ಯೋಜನೆ ತಯಾರಾಗಿಲ್ಲ

ಕೆರೆಯನ್ನು ಸ್ವಚ್ಛಗೊಳಿಸಲು ಉದ್ಯೋಗ ಖಾತರಿ ಯೋಜನೆ ಯಲ್ಲಿ ಅವಕಾಶವಿದೆ. ಆದರೆ ಈ ಬಾರಿ ಯೋಜನೆ ತಯಾರಾಗಿ ಲ್ಲದ ಕಾರಣ ಅನುದಾನ ದೊರಕುತ್ತಿಲ್ಲ. ಮಳೆಗಾಲದ ಮೊದಲು ಕೆರೆಯನ್ನು ಸ್ವಚ್ಛಗೊಳಿಸಬೇಕಾಗಿದೆ.
– ವೇದವ ಪಿಡಿಒ, ಕಾವಳಮೂಡೂರು ಗ್ರಾ.ಪಂ.

ಟಾಪ್ ನ್ಯೂಸ್

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.