ಅಕ್ರಮಗಳ ತಾಣ ಸಾಮರ್ಥ್ಯ ಸೌಧ

•ಸುಸಜ್ಜಿತ ಕಟ್ಟಡ ಸದ್ಬಳಕೆ ಮಾಡಿಕೊಳ್ಳದ ತಾಪಂ •ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವೇನು?

Team Udayavani, May 14, 2019, 5:15 PM IST

bijapur-tdy-2..

ಮುದ್ದೇಬಿಹಾಳ: ಸಾಮರ್ಥ್ಯ ಸೌಧ ಕಟ್ಟಡದ ಹೊರನೋಟ.

ಮುದ್ದೇಬಿಹಾಳ: ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌ ಸದಸ್ಯರಿಗೆ ಹಾಗೂ ಸರಕಾರಿ ಸಿಬ್ಬಂದಿಗಳ ತರಬೇತಿ ಮತ್ತುಸಭೆಗಳಿಗೆ ಉಪಯೋಗ ಮಾಡುವ ಸಾಮರ್ಥ್ಯ ಸೌಧ ಕಟ್ಟಡ ಈಗಾ ಪುಡಾರಿಗಳಿಗೆ ಅನೈತಿಕ ಚಟುವಟಿಕೆಗಳನ್ನುನಡೆಸುವ ತಾಣವಾಗಿದೆ.

ಹೌದು, ಆಲಮಟ್ಟಿ ರಸ್ತೆಯಲ್ಲಿರುವ ಸಂಗಮೇಶ್ವರ ನಗರದಲ್ಲಿ ತಾಪಂನಿಂದ ನಿರ್ಮಿಸಲಾದ ಸಾಮರ್ಥ್ಯ ಸೌಧ ಕಟ್ಟಡ ಪುಡಾರಿಗಳಿಗೆ ಅನುಕೂಲವಾಗಿದೆ. ನಿತ್ಯವೂ ಕಟ್ಟಡದಲ್ಲಿ ಮದ್ಯಪಾನಿಯರು ಲೇಟ್‌ನೆçಟ್‌ ಪಾರ್ಟಿ ಮಾಡುತ್ತಿದ್ದಾರೆಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇಷ್ಟೆಲ್ಲಾ ಗೊತ್ತಿದ್ದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿರುವುದು ವಿಪರ್ಯಾಸವಾಗಿದೆ. ಸಾಮರ್ಥ್ಯ ಸೌಧ ಕಟ್ಟಡ ಇದ್ದರೂ ಪ್ರಯೋಜನವಾಗದ ಕಾರಣಮದ್ಯಪ್ರೀಯರು ಇಲ್ಲಿಗೆ ಬಾಟಲಿಗಳನ್ನು ತಂದು ಪಾರ್ಟಿ ಮಾಡಿ ಬಾಟಲಿಗಳನ್ನುಅಲ್ಲಿಯೇ ಎಸಗುತ್ತಾರೆ. ಇದರಿಂದ ಕಟ್ಟಡ ಸಂಪೂರ್ಣವಾಗಿ ಬಾಟಲಿಗಳಿಂದಲೇ ಭರ್ತಿಯಾಗಿದೆ.

ಅನುಪಯುಕ್ತವಾದ ಹಣ: ಸರಕಾರದಿಂದಲೇ ಸಾಮರ್ಥ್ಯ ಸೌಧ ಕಟ್ಟಿಸಲಾಗಿದೆ. ಆದರೆ ಕಟ್ಟಡದ ಉಪಯೋಗವನ್ನು ಮಾಡಿಕೊಳ್ಳದಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಬಾರಿ ಅಧಿ ಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರಿ ಹಣ ಎಂದರೆ ಸಾರ್ವಜನಿಕರ ಹಣ ಎನ್ನುವುದು ಅಧಿಕಾರಿಗಳುತಿಳಿದುಕೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಹಸ್ತಾಂತರ ಗೊಂದಲ: ಗುತ್ತಿಗೆದಾರರಿಂದ ಸಾಮರ್ಥ್ಯ ಸೌಧ ಕಟ್ಟಡವನ್ನು ತಾಪಂಕಾರ್ಯಾಲಯಕ್ಕೆ ಹಸ್ತಾಂತರಿಸಲಾಗಿದೆ ಎಂದು ಅ ಧಿಕಾರಿಗಳು ಹೇಳಿದರೆ ಕೆಲ ತಾಪಂ ಸದಸ್ಯರು ಕಟ್ಟಡವನ್ನು ಇನ್ನೂಹಸ್ತಾಂತರಿಸಿಲ್ಲ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಸಾಮರ್ಥ್ಯ ಸೌಧ ಕಟ್ಟಡದ ಬಗ್ಗೆ ತಾಪಂ ಸದಸ್ಯರು ಮತ್ತು ಅಧಿ ಕಾರಿಗಳ ನಡುವೆ ಗೊಂದಲವಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕಟ್ಟಡ ಉಪಯೋಗಿಸಿ: ಮುದ್ದೇಬಿಹಾಳ ಪಟ್ಟಣದ ಸಂಗಮೇಶ್ವರ ನಗರದಲ್ಲಿ ನಿರ್ಮಿಸಲಾದ ಸಾಮರ್ಥ್ಯ ಸೌಧ ಕಟ್ಟಡವನ್ನು ಶೀಘ್ರದಲ್ಲಿಯೇ ಅ ಧಿಕಾರಿಗಳು ಬಳಕೆ ಮಾಡಿಕೊಳ್ಳಬೇಕು. ಇಲ್ಲವೇ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈ ಕಟ್ಟಡದಿಂದ ಯುವಕರು ದುಶ್ಚಟಕ್ಕೆ ಬಿಳುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಆದರೆ ಇದನ್ನು ಸರಕಾರಿ ಅಧಿಕಾರಿಗಳು ಎಷ್ಟರ ಮಟ್ಟಿಗೆ ಸರಿಪಡಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ.

.ಶಿವಕುಮಾರ ಶಾರದಳ್ಳಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.