ಹಿರಿಯರ ಆರೈಕೆ ಇರಲಿ ಎಚ್ಚರ


Team Udayavani, May 19, 2019, 9:31 AM IST

yoga-3

ಮನುಷ್ಯ ಮಗುವಾಗುವುದು ಎರಡೇ ಬಾರಿ ಒಂದು ಬಾಲ್ಯಾವಸ್ಥೆಯಲ್ಲಿ ಮತ್ತೂಂದು ವೃದ್ಧಾವಸ್ಥೆಯಲ್ಲಿ . ನಮ್ಮ ಬಾಲ್ಯದ ಆರಂಭದ ಹಂತಗಳು ಹೇಗಿರುತ್ತದೋ ಅದೇ ರೀತಿಯಲ್ಲಿಯೇ ವೃದ್ಧಾಪ್ಯ ಕೂಡ. ತನ್ನಲ್ಲಿರುವ ಎಲ್ಲ ದೈಹಿಕ ಶಕ್ತಿಗಳು ಹಂತ ಹಂತವಾಗಿ ಕಳೆದು ಶರೀರದ ಜತೆಗೆ ಎಲ್ಲವೂ ಕುಬ್ಜವಾಗತೊಡಗುತ್ತದೆ. ಅದೊಂದು ಸಹಜ ಪ್ರಕ್ರಿಯೆ. ಈ ವೇಳೆ ಹಿರಿಜೀವದ ಆರೈಕ ಅತೀ ಅಗತ್ಯ.

ಆರೈಕೆ ಹೀಗಿರಲಿ

ಆರೋಗ್ಯದ ಕಾಳಜಿ ವಹಿಸಿ

ಒಂದು ಸಣ್ಣ ಗಾಯವಾದರೂ ಸಾಕು ಹಿರಿ ಜೀವದ ಮನಸ್ಸು ಆತಂಕದಿಂದ ಕುಗ್ಗಿ ಹೋಗುತ್ತದೆ. ಹೀಗಾಗಿ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಮನೆಮಂದಿಯೇ ವಹಿಸಿದರೆ ಅವರಲ್ಲಿರುವ ಆತಂಕವನ್ನು ದೂರ ಮಾಡಬಹುದು.

ಔಷಧಗಳ ಬಗ್ಗೆ ಎಚ್ಚರ

ಹಿರಿಯರುಗೊಂದಲದಿಂದಾಗಿ ತಪ್ಪಾದ ಔಷಧಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಅಲ್ಲದೇ ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದನ್ನು ಮರೆತುಬಿಡಬಹುದು. ಹೀಗಾಗಿ ಮನೆ ಮಂದಿಯೇ ಇದನ್ನು ನೋಡಿಕೊಂಡರೆ ಉತ್ತಮ.

ಏಕಾಂತದಲ್ಲಿರಲು ಅವಕಾಶ ನೀಡದಿರಿ

ಮನೆಯಲ್ಲಿರುವ ಹಿರಿಯರಿಗಾಗಿ ನಿತ್ಯದ ಬದುಕಿನಲ್ಲಿ ಸ್ವಲ್ಪವಾದರೂ ಸಮಯ ಕೊಡಿ. ಅವರ ಆಸಕ್ತಿಯನ್ನು ಕೇಳಿಕೊಳ್ಳಿ. ಅವರಲ್ಲಿ ಜೀವನೋತ್ಸಾಹ ತುಂಬಲು ಪ್ರಯತ್ನಿಸಿ.

ಆಹಾರದ ಬಗ್ಗೆ ಕಾಳಜಿ ವಹಿಸಿ

ವೃದ್ಧಾಪ್ಯದಲ್ಲಿ ಜೀರ್ಣಕ್ರಿಯೆ ಸಂಬಂಧಿ ಸಮಸ್ಯೆಗಳು ಕಾಡುವುದರಿಂದ ಅವರ ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಸುಲಭವಾಗಿ ಜೀರ್ಣವಾಗಬಲ್ಲ, ಅಗಿಯಲು ಸಾಧ್ಯವಾಗುವಂಥ ಆಹಾರವನ್ನೇ ನೀಡಬೇಕು. ಹಣ್ಣು, ತರಕಾರಿ ಹೆಚ್ಚು ಸೇವನೆಗೆ ಆದ್ಯತೆ ಕೊಡಬೇಕು.

ಹಿರಿ ಜೀವಕ್ಕೆ ಮುಖ್ಯವಾಗಿ ಬೇಕಿರುವುದು ಮನೆಮಂದಿಯ ಪ್ರೀತಿ, ಆರೈಕೆ. ಅವರು ತಮ್ಮ ಬದುಕಿನ ಕೊನೆಯ ತನಕ ಸಂತೋಷವಾಗಿ ಕಳೆಯಬೇಕೆಂದು ಬಯಸುತ್ತಾರೆ. ಅದಕ್ಕೆ ಅವಕಾಶ ಕಲ್ಪಿಸಿಕೊಡುವುದು ಮನೆಮಂದಿಯ ಕರ್ತವ್ಯವೂ ಹೌದು.

ಹೆಲ್ತ್ ಅಪ್‌ಡೇಟ್ಸ್‌ಮಶ್ರೂಮ್‌ ಸೇವಿಸಿ ಅಲಿlೕಮರ್‌ ದೂರವಿರಿಸಿ
ಮಶ್ರೂಮ್‌ ಸೇವನೆಯಿಂದ ಅಲಿlೕಮರ್‌ ಕಾಯಿಲೆ ಬರುವ ಅಪಾಯ ಕಡಿಮೆ ಎಂಬುದು ಹೊಸ ಸಂಶೋಧನೆಯಿಂದ ತಿಳಿದು ಬಂದಿದೆ. ಸಿಂಗಾಪುರದ ಸಂಶೋಧಕರು ಈ ಸಂಶೋಧನೆಗಾಗಿ 60 ವರ್ಷಕ್ಕಿಂತ ಮೇಲ್ಪಟ್ಟ ಚೀನದ 663 ಪುರುಷರು ಮತ್ತು ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಜನರಲ್ಲಿ ಮಾಂಸ, ಹಸುರು ತರಕಾರಿ, ಹಣ್ಣು ಮತ್ತು ಬೀಜಗಳ ಸೇವನೆ ಸೇರಿದಂತೆ ಅನೇಕ ಆರೋಗ್ಯ, ನಡವಳಿಕೆ ಮತ್ತು ಸಾಮಾಜಿಕ ಆರ್ಥಿಕ ಅಂಶಗಳನ್ನು ನಿಯಂತ್ರಿಸಿದ ಅನಂತರ ವಾರದಲ್ಲಿ ಐದು ಔನ್ಸ್‌ಗಿಂತಲೂ ಕಡಿಮೆ ಮಶ್ರೂಮ್‌ ಸೇವಿಸುವವರಲ್ಲಿ ನಿತ್ಯ ಒಂದರಿಂದ ಎರಡು ಬಾರಿ ಮಶ್ರೂಮ್‌ ತಿನ್ನುವವರಲ್ಲಿ ಶೇ. 43ರಷ್ಟು ‘ಎಂ.ಸಿ.ಐ’ ಯ ಅಪಾಯ ಕಡಿಮೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

5-asthama

Asthma ಕುರಿತಾದ ಶಿಕ್ಷಣದಿಂದ ಸಶಕ್ತೀಕರಣ; ಜಾಗತಿಕ ಅಸ್ತಮಾ ದಿನ 2024: ಮೇ 7

1-wqewewqe

Report; ಹೆಚ್ಚು ಸಂಸ್ಕರಿಸಿದ ಆಹಾರ ತಿಂದರೆ ಬೇಗ ಸಾವು!

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.