ಹೆಣ್ಣೊಬ್ಬಳ ಕಣ್ಣೀರು ಲಕ್ಷ ಮಂದಿಯ ಬಲಿ ಪಡೆಯಿತು

ಹಿಸ್ಟರಿ ಕಥೆ

Team Udayavani, May 16, 2019, 6:00 AM IST

2

ನಿಶಾಪುರ ಪರ್ಶಿಯಾದ ಸಮೃದ್ಧ ನಗರಗಳಲ್ಲೊಂದಾಗಿತ್ತು, ಮಂಗೋಲಿಯನ್‌ ರಾಜ ಚೆಂಗೀಸ್‌ ಖಾನ್‌ನ ಕಣ್ಣು ಈ ನಗರದ ಮೇಲೆ ಬೀಳುವ ತನಕ. ಕ್ರೂರತನಕ್ಕೆ ಹೆಸರುವಾಸಿಯಾದ ಚೆಂಗೀಸ್‌ ಖಾನ್‌ ನಿಶಾಪುರದ ರಾಜನನ್ನು ಶರಣಾಗಲು ತಿಳಿಸಿದ. ಆದರೆ ರಾಜರಿಗೆ ತಮ್ಮ ಆತ್ಮಗೌರವ ಪ್ರತಿಷ್ಠೆ ಪ್ರಾಣಕ್ಕಿಂತಲೂ ಹೆಚ್ಚು. ಇತಿಹಾಸ ಗಮನಸಿದರೆ ಈ ಸಂಗತಿ ಸ್ಪಷ್ಟವಾಗುತ್ತದೆ. ಅಂತೆಯೇ ನಿಶಾಪುರದ ರಾಜ ಶರಣಾಗಲು ನಿರಾಕರಿಸಿದ. ಯುದ್ಧ ಶುರುವಾಯಿತು. ಈ ಕಾದಾಟದಲ್ಲಿ ಖಾನನ ಅಳಿಯ ಟೊಕೊಚರ್‌ ಶತ್ರುವಿನ ಬಾಣದಿಂದ ಮೃತಪಟ್ಟ. ಆತ ಚೆಂಗೀಸ್‌ ಖಾನನಿಗೆ ಅತ್ಯಂತ ಪ್ರೀತಿಪಾತ್ರನಾಗಿದ್ದ. ಆತನ ಸಾವು ಅವನ ಮನಸ್ಸನ್ನು ಕದಡಿತು. ಪತಿಯನ್ನು ಕಳೆದುಕೊಂಡ ಖಾನನ ಮಗಳು ರೋಷದಿಂದ “ಎದುರು ಸಿಗುವ ನಿಶಾಪುರದ ಪ್ರತಿಯೊಬ್ಬ ಪ್ರಜೆಯ ರುಂಡ ಚೆಂಡಾಡಿ’ ಎಂದು ಅಬ್ಬರಿಸಿದಳು. ಮಗಳಿಗೆ ಬಂದೊದಗಿದ ಪರಿಸ್ಥಿತಿಯಿಂದ ಕ್ರುದ್ಧನಾದ ಚೆಂಗೀಸ್‌ ಖಾನ್‌ ಮಗಳ ಆಸೆಯನ್ನು ಅಕ್ಷರಶಃ ಪೂರೈಸಲು ಇಳಿದುಬಿಟ್ಟ. ತಂಗಿಯ ಮಾತನ್ನು ಪಾಲಿಸಿ ಎಂದು ತನ್ನ ಸೈನಿಕರಿಗೆ ಆಜ್ಞಾಪಿಸಿದ. ಇದರ ಪರಿಣಾಮ ಒಂದು ಗಂಟೆಯ ಅವಧಿಯಲ್ಲಿ ಲಕ್ಷ ಮಂದಿಯ ಮಾರಣಹೋಮವಾಯಿತು ಎಂದು ಇತಿಹಾಸದಲ್ಲಿ ದಾಖಲಾಗಿದೆ. ಸತ್ತ ಸೈನಿಕರ ಸಂಖ್ಯೆಯ ಕುರಿತು ಅನುಮಾನಗಳಿದ್ದರೂ, ಅಂದು ರುಂಡಗಳ ಪಿರಮಿಡ್ಡೇ ನಿರ್ಮಾಣವಾಗಿತ್ತು ಎಂದು ಇತಿಹಾಸಕಾರರು ಬರೆದಿದ್ದಾರೆ.

ಹವನ

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.